27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಸಂಘ-ಸಂಸ್ಥೆಗಳು

ಉಜಿರೆ ಯು.ಎಸ್. ಅಟೋ ಚಾಲಕರ-ಮಾಲಕರ ಸಂಘದ ವತಿಯಿಂದ 78ನೇ ಸ್ವಾತಂತ್ರ್ಯ ದಿನಾಚರಣೆ

ಉಜಿರೆ : ಯು.ಎಸ್. ಅಟೋ ಚಾಲಕರ-ಮಾಲಕರ ಸಂಘದ ವತಿಯಿಂದ 78ನೇ ಸ್ವಾತಂತ್ರ್ಯ ದಿನಾಚರಣೆ ಆ.15 ರಂದು ಉಜಿರೆ ಸೌತ್ ಪ್ಯಾಲೆಸ್ ಹೋಟೆಲ್ ಬಳಿ ನಡೆಯಿತು.

ಉಜಿರೆ ಜನಾರ್ಧನ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡುವೆಟ್ನಾಯ ಧ್ವಜಾರೋಹಣ ನಡೆಸಿದರು. ಉಜಿರೆ ಯು.ಎಸ್. ಅಟೋ ಚಾಲಕರ- ಮಾಲಕರ ಸಂಘದ ಅಧ್ಯಕ್ಷ ಲತೀಫ್ ಯು.ಎಚ್. ಅಧ್ಯಕ್ಷತೆಯನ್ನು ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಪ್ರವೀಣ್ ಫೆರ್ನಾಂಡಿಸ್ ಹಳ್ಳಿಮನೆ ಉಜಿರೆ, ಉಜಿರೆ ವರ್ತಕರ ಸಂಘದ ಅಧ್ಯಕ್ಷ ಅರವಿಂದ ಕಾರಂತ್, ಅಬ್ದುಲ್ ರಝಕ್ ಸುಪ್ರೀಂ ಸೆಂಟರ್ ಉಜಿರೆ, ಶಿವಕಾಂತ ಎಸ್.ಪಿ. ಆಯಿಲ್ ಮಿಲ್ ಉಜಿರೆ, ಪ್ರಶಾಂತ್ ಜೈನ್ ಅಮೃತ್ ಸಿಲ್ಕ್ಸ್ ಉಜಿರೆ, ಆಸೀಫ್ ಅತ್ತಾಜೆ, ಯು.ಎಸ್. ಅಟೋ ಚಾಲಕರ-ಮಾಲಕರ ಸಂಘದ ಕಾರ್ಯದರ್ಶಿ ಹರ್ಷೇಂದ್ರ ಕುಮಾರ್, ಸುಬ್ರಹ್ಮಣ್ಯ ಹಾಂಗ್ಯೋಐಸ್ ಕ್ರೀಮ್ ಉಜಿರೆ, ಸುಬ್ರಹ್ಮಣ್ಯ ಮನೋಹರ್ ಇಲೆಕ್ಟ್ರಾನಿಕ್ ಉಜಿರೆ, ಫಾರೂಕ್ ಹೋಟೆಲ್ ಸೌತ್ ಪ್ಯಾಲೆಸ್ ಉಜಿರೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಅತಿಥಿಗಳಾಗಿ ಉಜಿರೆ ವಲಯ ಬಿ.ಎಂ.ಎಸ್. ಅಟೋ ಚಾಲಕರ – ಮಾಲಕರ ಸಂಘದ ಅಧ್ಯಕ್ಷ ಉಮೇಶ್ ಅತ್ತಾಜೆ, ಸೂರಪ್ಪ ಗಾಂಧಿನಗರ, ದಿನೇಶ್, ಅಣ್ಣು, ಸಲೀಂ ಕುಂಟಿನಿ, ಪ್ರದೀಪ್, ಝಕರಿಯಾ, ದಿವಾಕರ ಹೆಗ್ಡೆ ಭಾಗವಹಿಸಿದ್ದರು. ಹಾಗೂ ಯು.ಎಸ್. ಅಟೋ ಚಾಲಕರ – ಮಾಲಕರ ಸಂಘದ ಸದಸ್ಯರುಗಳು ಉಪಸ್ಥಿತರಿದ್ದರು.

ಕು. ಅನನ್ಯ ಭಟ್ ಉಜಿರೆ ದೇಶ ಭಕ್ತಿ ಗೀತೆ ಹಾಗೂ ಜನಾರ್ಧನ ಶಾಲಾ ವಿದ್ಯಾರ್ಥಿಗಳು ರಾಷ್ಟ್ರ ಗೀತೆಯನ್ನು ಹಾಡಿದರು.

Related posts

ಪಿಲ್ಯ ಗೋಳಿಕಟ್ಟೆಯಲ್ಲಿ ಕಾರು ಅಪಘಾತ

Suddi Udaya

ಬೆಳ್ತಂಗಡಿ ಬಿಜೆಪಿ ಮಂಡಲದ ವತಿಯಿಂದ ಡಾ. ಶ್ಯಾಮ್ ಪ್ರಸಾದ ಮುಖರ್ಜಿ ಯವರ ಪುಣ್ಯಸ್ಮರಣೆ

Suddi Udaya

ಕಳೆಂಜ: ಆರ್ವಿ ಶೆಟ್ಟಿ ಹುಟ್ಟುಹಬ್ಬದ ಪ್ರಯುಕ್ತ ಶಿಬರಾಜೆ ಅಂಗನವಾಡಿ ಮಕ್ಕಳಿಗೆ ಕುರ್ಚಿ ಕೊಡುಗೆ

Suddi Udaya

ಕೊಯ್ಯೂರು: ಶ್ರೀ ಪಂಚದುರ್ಗಾಪರಮೇಶ್ವರಿ ಭಜನಾ ಮಂಡಳಿಗಳಿಗೆ ತಾಲೂಕು ಭಜನಾ ಪರಿಷತ್ ಕಾರ್ಯದರ್ಶಿ ಪಿ ಚಂದ್ರಶೇಖರ್ ಸಾಲ್ಯಾನ್ ಭೇಟಿ

Suddi Udaya

ಕೊಕ್ಕಡ: ಮಿಯಾವಕಿ ಅರಣ್ಯೀಕರಣ ಗಿಡನಾಟಿ ಕಾರ್ಯಕ್ರಮ

Suddi Udaya

ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಯಾತ್ರಾರ್ಥಿಯಾಗಿ ಬಂದಿದ್ದ ಮಹಿಳೆಯ ಬ್ಯಾಗಿನಲ್ಲಿದ್ದ ಪರ್ಸಿನಿಂದ ರೂ 2.16ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ರೂ. 5 ಸಾವಿರ ನಗದು ಕಳವು

Suddi Udaya
error: Content is protected !!