23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ : ರುಡ್ ಸೆಟ್ ಸಂಸ್ಥೆಯಲ್ಲಿ 78ನೇ ಸ್ವಾತಂತ್ರೋತ್ಸವ ಆಚರಣೆ

ಉಜಿರೆ : ರುಡ್ ಸೆಟ್ ಸಂಸ್ಥೆಯಲ್ಲಿ 78ನೇ‌ ಸ್ವಾತಂತ್ರ್ಯೋತ್ಸವ ವನ್ನು ದೇಶಾದಂತ್ಯ ಇರುವ ರುಡ್ ಸೆಟ್ ಸಂಸ್ಥೆಗಳ ಕಾರ್ಯನಿರ್ವಾಹಕ ನಿರ್ದೇಶಕರಾದ ಬಿ.ಪಿ. ವಿಜಯ ಕುಮಾರ್ ಧ್ವಜಾರೋಹಣ ನಡೆಸಿ, ಮಾತನಾಡಿ ಆರ್ಥಿಕ ಸ್ವಾತಂತ್ರ್ಯ ಕ್ಕಾಗಿ ನಾವೇ ಪ್ರಯತ್ನ ಮಾಡಬೇಕು ಎಂದು ತಿಳಿಸಿ, ಶುಭ ಹಾರೈಸಿದರು.


ಸಂಸ್ಥೆಯ ನಿರ್ದೇಶಕ ಅಜೇಯ, ಉಪನ್ಯಾಸಕರುಗಳಾದ ಅಬ್ರಹಾಂ ಜೇಮ್ಸ್, ಶ್ರೀಮತಿ ಅನಸೂಯಾ, ಕರುಣಾಕರ ಜೈನ್, ಲೋಹಿತ್ ಕುಮಾರ್ ಜೈನ್ ಹಾಗೂ ಎಲ್ಲ ಸಹೋದ್ಯೋಗಿಗಳು ‌ಮತ್ತು ಸ್ವ ಉದ್ಯೋಗ ತರಬೇತಿಯನ್ನು ಪಡೆಯುತ್ತಿರುವ ಶಿಬಿರಾರ್ಥಿಗಳು ಭಾಗವಹಿಸಿದ್ದರು.

Related posts

ಮಚ್ಚಿನ: ಶರಾಬು ಕುಡಿಯಲು ಕರೆದ ವಿಚಾರಕ್ಕೆ ಹಲ್ಲೆ, ಬೆದರಿಕೆ: ಪುಂಜಾಲಕಟ್ಟೆ ಠಾಣೆಯಲ್ಲಿ ಪರಸ್ಪರ ದೂರು, ಪ್ರಕರಣ ದಾಖಲು

Suddi Udaya

ಅಗ್ನಿಶಾಮಕ ಹಾಗೂ ತುರ್ತು ಸೇವಾ ಇಲಾಖೆಯ ಅನುಮತಿ ದೊರಕಿರುವ ಬಗ್ಗೆ ಎಕ್ಸೆಲ್ ಟೆಕ್ನೋ ಸ್ಕೂಲ್ ನಿಂದ ಸ್ಪಷ್ಟೀಕರಣ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಪೋಕ್ಸೋ ಕಾಯಿದೆಯ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya

ಕುರಾಯ ಶ್ರೀ ಸದಾಶಿವ ದೇವಸ್ಥಾನದ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಶಿಲಾನ್ಯಾಸ ನೆರವೇರಿಸಿದ ಶಾಸಕ ಹರೀಶ್ ಪೂಂಜ

Suddi Udaya

ತೆಕ್ಕಾರು: ಪಿಕಪ್ ವಾಹನ ಪಲ್ಟಿ: ಚಾಲಕ ಸಾವು

Suddi Udaya

ಶ್ರೀ ಕ್ಷೇತ್ರ ಮಂಗಳಗಿರಿಯ ಆಡಳಿತ ಮೋಕ್ತೇಸರಾದ ರಾಜೀವ ಇವರ ವತಿಯಿಂದ ಮುಂಡೂರು ಶಾಲಾ ಮಕ್ಕಳಿಗೆ ಬರೆಯುವ ಪುಸ್ತಕ ವಿತರಣೆ

Suddi Udaya
error: Content is protected !!