25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ : ರುಡ್ ಸೆಟ್ ಸಂಸ್ಥೆಯಲ್ಲಿ 78ನೇ ಸ್ವಾತಂತ್ರೋತ್ಸವ ಆಚರಣೆ

ಉಜಿರೆ : ರುಡ್ ಸೆಟ್ ಸಂಸ್ಥೆಯಲ್ಲಿ 78ನೇ‌ ಸ್ವಾತಂತ್ರ್ಯೋತ್ಸವ ವನ್ನು ದೇಶಾದಂತ್ಯ ಇರುವ ರುಡ್ ಸೆಟ್ ಸಂಸ್ಥೆಗಳ ಕಾರ್ಯನಿರ್ವಾಹಕ ನಿರ್ದೇಶಕರಾದ ಬಿ.ಪಿ. ವಿಜಯ ಕುಮಾರ್ ಧ್ವಜಾರೋಹಣ ನಡೆಸಿ, ಮಾತನಾಡಿ ಆರ್ಥಿಕ ಸ್ವಾತಂತ್ರ್ಯ ಕ್ಕಾಗಿ ನಾವೇ ಪ್ರಯತ್ನ ಮಾಡಬೇಕು ಎಂದು ತಿಳಿಸಿ, ಶುಭ ಹಾರೈಸಿದರು.


ಸಂಸ್ಥೆಯ ನಿರ್ದೇಶಕ ಅಜೇಯ, ಉಪನ್ಯಾಸಕರುಗಳಾದ ಅಬ್ರಹಾಂ ಜೇಮ್ಸ್, ಶ್ರೀಮತಿ ಅನಸೂಯಾ, ಕರುಣಾಕರ ಜೈನ್, ಲೋಹಿತ್ ಕುಮಾರ್ ಜೈನ್ ಹಾಗೂ ಎಲ್ಲ ಸಹೋದ್ಯೋಗಿಗಳು ‌ಮತ್ತು ಸ್ವ ಉದ್ಯೋಗ ತರಬೇತಿಯನ್ನು ಪಡೆಯುತ್ತಿರುವ ಶಿಬಿರಾರ್ಥಿಗಳು ಭಾಗವಹಿಸಿದ್ದರು.

Related posts

ಇಂದು ಧರ್ಮಸ್ಥಳದಲ್ಲಿ ಸಾಮೂಹಿಕ ವಿವಾಹ, ವಧು-ವರರಿಗೆ ಸೀರೆ, ಧೋತಿ ವಿತರಣೆ

Suddi Udaya

ಉಜಿರೆ ಆದಿನಾಗ ಬ್ರಹ್ಮ ಮೊಗೇರ್ಕಳ ದೇವಸ್ಥಾನದಿಂದ ಕಾರ್ಯಕರ್ತರಿಗೆ ಅಭಿನಂದನೆ

Suddi Udaya

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿ ವಾಣಿ ಆಂ.ಮಾ. ಶಾಲೆಯಲ್ಲಿ ನೂತನ ಮಂತ್ರಿಮಂಡಲ ಪ್ರಮಾಣವಚನ ಸಮಾರಂಭ

Suddi Udaya

ಕಡಿರುದ್ಯಾವರ ಕಾನರ್ಪ ಪೆಲತ್ತಡಿ ನಿವಾಸಿ ನೀಲಯ್ಯ ಗೌಡ ನಿಧನ

Suddi Udaya

ಪೆರಾಡಿ ಖಾಝಿಯಾಗಿ ತ್ವಾಖಾ ಉಸ್ತಾದ್ ಅಧಿಕಾರ ಸ್ವೀಕಾರ

Suddi Udaya
error: Content is protected !!