25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿವರದಿಸಂಘ-ಸಂಸ್ಥೆಗಳು

ಉಜಿರೆ ವರ್ತಕರ ಸಂಘದ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

ಉಜಿರೆ: ವರ್ತಕರ ಸಂಘದ ವತಿಯಿಂದ 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಉಜಿರೆಯ ಬಸ್ಸ್ ಸ್ಟ್ಯಾಂಡ್ ಬಳಿ ಆಚರಿಸಲಾಯಿತು.

ವರ್ತಕರ ಸಂಘದ ಹಿರಿಯ ಸದಸ್ಯ ಉದ್ಯಮಿ ಭರತ್ ಮಹಾಲಕ್ಷ್ಮಿ ಉಜಿರೆ ಧ್ವಜಾರೋಹಣ ನೆರವೇರಿಸಿದರು. ಉಜಿರೆ ಜನಾರ್ದನ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರು, ವರ್ತಕರ ಸಂಘದ ಗೌವಾಧ್ಯಕ್ಷರ ಶರತ್ ಕೃಷ್ಣ ಪಡುವೆಟ್ನಾಯ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.

ಉಜಿರೆ ಗ್ರಾ.ಪಂ. ಉಪಾಧ್ಯಕ್ಷ ರವಿಕುಮಾರ್ ಬರಮೇಲು, ಪಂ. ಅಭಿವೃದ್ದಿ ಅಧಿಕಾರಿ ಪ್ರಕಾಶ್ ಶೆಟ್ಟಿ ನೊಚ್ಚ , ವರ್ತಕರ ಸಂಘದ ಅಧ್ಯಕ್ಷ ಕೆ. ಅರವಿಂದ ಕಾರಂತ್, ಪ್ರಧಾನ ಕಾರ್ಯದರ್ಶಿ ಲಕ್ಷ್ಮಣ ಗೌಡ, ಉಪಾಧ್ಯಕ್ಷರುಗಳಾದ ಪ್ರವೀಣ್ ಫೆರ್ನಾಂಡಿಸ್ ಹಳ್ಳಿಮನೆ ಉಜಿರೆ, ಮಂಜುನಾಥ ಬಾಳಿಗ, ಗಣೇಶ್ ನಾಯರ್, ಶ್ರೀಧರ್ ಕೆ.ವಿ., ಹುಕುಂರಾಮ್ ಪಟೇಲ್, ಎಂ.ಎಸ್. ದಿನೇಶ್ ದಿಶಾ, ಪೂವಪ್ಪ ಗೌಡ, ಪ್ರಭಾಕರ್ ಹೆಗ್ಡೆ, ಪ್ರಶಾಂತ್ ಜೈನ್, ಅನುಗ್ರಹ ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ವಸಂತ ಇನ್ನಿತರರು ಹಾಗೂ ವರ್ತಕರ ಸಂಘದ ಪದಾಧಿಕಾರಿಗಳು, ಸದಸ್ಯರುಗಳು ಉಪಸ್ಥಿತರಿದ್ದರು.

ವರ್ತಕರ ಸಂಘದ ಖಜಾಂಚಿ ಅಬೂಬಕ್ಕರ್ ಸ್ವಾಗತಿಸಿ, ಜೊತೆ ಕಾರ್ಯದರ್ಶಿ ಪ್ರಸಾದ್ ಬಿ. ಎಸ್. ರಮ್ಯ ಫ್ಯಾನ್ಸಿ ಧನ್ಯವಾದವಿತ್ತರು.

Related posts

ಧರ್ಮಸ್ಥಳ: ಯುಗಾದಿ ಬಳಗದ ಸ್ನೇಹ ಪರ್ವ-2 ಕಾರ್ಯಕ್ರಮ

Suddi Udaya

ಅಲ್ಯುಮಿನಿಯಂ ದೋಂಟಿಗೆ ವಿದ್ಯುತ್ ಸ್ಪರ್ಷ: ಸಿಹಿಯಾಳ ತೆಗೆಯುತ್ತಿದ್ದ ಕೃಷಿಕ ಸಾವು

Suddi Udaya

ರೈತರ ಕೃಷಿ ಪಂಪು ಸೆಟ್ ಸ್ಥಾವರಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಶಾಸಕ ಹರೀಶ್ ಪೂಂಜರಿಗೆ ಮನವಿ

Suddi Udaya

ಹತ್ಯಡ್ಕ ಬೂತ್ 216 ರ ಬಿಜೆಪಿ ಮಹಿಳಾ ಸಂಚಾಲಕಿಯಾಗಿ ಸುಜಾತಾ ಎಸ್. ಆಯ್ಕೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಟೆಕ್ನೋ ಸ್ಕೂಲ್ ಗೆ ಶಾಲಾ ಶಿಕ್ಷಣ ಇಲಾಖೆಯಿಂದ ಮಾನ್ಯತೆ

Suddi Udaya

ಬೆಳ್ತಂಗಡಿ ಶ್ರೀ ಧ. ಮಂ. ಆಂ.ಮಾ. ಶಾಲೆಗೆ ದೇಶಭಕ್ತಿ ಗೀತ ಗಾಯನ ಸ್ಪರ್ಧೆಯಲ್ಲಿ ಬಹುಮಾನ

Suddi Udaya
error: Content is protected !!