24.7 C
ಪುತ್ತೂರು, ಬೆಳ್ತಂಗಡಿ
May 18, 2025
ತಾಲೂಕು ಸುದ್ದಿವರದಿ

ಕಲ್ಮಂಜ ಗ್ರಾ.ಪಂ. ನಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆ

ಕಲ್ಮಂಜ : 78ನೇ ಸ್ವಾತಂತ್ರ್ಯೋತ್ಸವ ಅಂಗವಾಗಿ ಕಲ್ಮಂಜ ಗ್ರಾಮ ಪಂಚಾಯತ್ ವಠಾರದಲ್ಲಿ ಧ್ವಜಾರೋಹಣವನ್ನು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ವಿಮಲರವರು ನೆರವೇರಿಸಿದರು.

ಈ ವೇಳೆ ಮಹಾತ್ಮ ಗಾಂಧೀಜಿ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಅರ್ಪಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಪಂಚಾಯತ್ ಕಾರ್ಯದರ್ಶಿ, ಸರ್ವ ಸದಸ್ಯರು ಹಾಗೂ ಸಿಬ್ಬಂದಿ ವರ್ಗ ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು

Related posts

ಗೇರುಕಟ್ಟೆ: ಸ್ನೇಹ ಸಂಗಮ ಆಟೋ-ಚಾಲಕ ಮಾಲಕರ ಸಂಘದ ಪದಾಧಿಕಾರಿಗಳ ಆಯ್ಕೆ

Suddi Udaya

ಇಲಾಖಾ ಅಧಿಕಾರಿಗಳು ಗೈರಾದ ಹಿನ್ನಲೆ ಕೊಕ್ಕಡ ಗ್ರಾ.ಪಂ ತ್ರೈಮಾಸಿಕ ಕೆ.ಡಿ.ಪಿ ಸಭೆ ರದ್ದು

Suddi Udaya

ನಾಗರಿಕ ಅಭಿನಂದನಾ ಸಮಿತಿ ಕುವೆಟ್ಟು-ಓಡಿಲ್ನಾಳ ವತಿಯಿಂದ ಭಾರತ ಮಾತೆಯ ಸೇವೆಗೈದು ನಿವೃತ್ತ ಹೊಂದಿದ ಯೋಧ ಮಂಜುನಾಥ ಹಾಗೂ ಕರ್ನಾಟಕ ರಾಜ್ಯದ ಅತ್ಯುತ್ತಮ ಶಿಕ್ಷಕ ಪುರಸ್ಕೃತ ವಿ.ಕೆ. ವಿಟ್ಲ ರವರಿಗೆ ನಾಗರಿಕ ಅಭಿನಂದನಾ ಸಮಾರಂಭ

Suddi Udaya

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಉಜಿರೆ ವಲಯ ಹಾಗೂ ಕೇಸರಿ ಗೆಳೆಯರ ಬಳಗ ಕುಂಜರ್ಪಇದರ ಆಶ್ರಯದಲ್ಲಿ ನಡೆಯುವ ” ಕೆಸರ್ದ ಕಂಡೊಡು ಕುಸಲ್ದ ಗೊಬ್ಬುಲು” ಸೌಜನ್ಯ ಟ್ರೋಫಿ -2024 ಇದರ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ: ಖಾಸಗಿ ಕಾಲೇಜಿನ ಪ್ರಥಮ ಪದವಿ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಅಂಡಿಂಜೆ: 31ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ: ಆರ್ಯಭಟ ಪ್ರಶಸ್ತಿ ಪುರಸ್ಕೃತ ದೇವೇಂದ್ರ ಹೆಗ್ಡೆ ಕೊಕ್ರಾಡಿ ರವರಿಗೆ ಸನ್ಮಾನ

Suddi Udaya
error: Content is protected !!