ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಸಂಭ್ರಮದ ಸ್ವಾತಂತ್ರ್ಯ

Suddi Udaya

ಬೆಳ್ತಂಗಡಿ : ಆ.15. ಗೇರುಕಟ್ಟೆ ಕಳಿಯ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ 78 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.


ಸಂಘದ ಅಧ್ಯಕ್ಷ ವಸಂತ ಮಜಲು ದ್ವಜರೋಹಣವನ್ನು ನೆರವೇರಿಸಿದರು. ನಿವೃತ್ತ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಸತ್ಯ ಶಂಕರ ಭಟ್, ಮಾಜಿ ಉಪಾಧ್ಯಕ್ಷ ರಾಜೀವ ಗೌಡ ಕೆ, ಹಾಲಿ ಉಪಾಧ್ಯಕ್ಷ ರಾಜ್ ಪ್ರಕಾಶ್ ಶೆಟ್ಟಿ, ಸಂಘದ ನಿರ್ದೇಶಕರಾದ ಹರಿದಾಸ ಪಡಂತ್ತಾಯ,ಶೇಖರ ನಾಯ್ಕ,ಚಂದ್ರಾವತಿ ಕೆ,ಮಮತಾ ಅಳ್ವ ಬಾಲಕೃಷ್ಣ ಗೌಡ ಬಿರ್ಮೋಟು,ಕುಶಾಲಪ್ಪ ಗೌಡ ಕೆ,ಗೋಪಾಲ ನಾಯ್ಕ್,ಉದಿತ್ ಕುಮಾರ್,ಕೇಶವ ಪೂಜಾರಿ,ಲೋಕೇಶ್ ಎನ್.ಉಪಸ್ಥಿತರಿದ್ದರು.ಸಂಘದ ಸದಸ್ಯರು, ಸಿಬ್ಬಂದಿಗಳು ಭಾಗವಹಿಸಿದರು.
ನೂತನ ಕಾರ್ಯನಿರ್ವಾಹಣಾ ಅಧಿಕಾರಿ ಕವಿತ ಶೆಟ್ಟಿ ಸ್ವಾಗತಿಸಿ, ವಂದಿಸಿದರು.

Leave a Comment

error: Content is protected !!