22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಸಂಭ್ರಮದ ಸ್ವಾತಂತ್ರ್ಯ

ಬೆಳ್ತಂಗಡಿ : ಆ.15. ಗೇರುಕಟ್ಟೆ ಕಳಿಯ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ 78 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.


ಸಂಘದ ಅಧ್ಯಕ್ಷ ವಸಂತ ಮಜಲು ದ್ವಜರೋಹಣವನ್ನು ನೆರವೇರಿಸಿದರು. ನಿವೃತ್ತ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಸತ್ಯ ಶಂಕರ ಭಟ್, ಮಾಜಿ ಉಪಾಧ್ಯಕ್ಷ ರಾಜೀವ ಗೌಡ ಕೆ, ಹಾಲಿ ಉಪಾಧ್ಯಕ್ಷ ರಾಜ್ ಪ್ರಕಾಶ್ ಶೆಟ್ಟಿ, ಸಂಘದ ನಿರ್ದೇಶಕರಾದ ಹರಿದಾಸ ಪಡಂತ್ತಾಯ,ಶೇಖರ ನಾಯ್ಕ,ಚಂದ್ರಾವತಿ ಕೆ,ಮಮತಾ ಅಳ್ವ ಬಾಲಕೃಷ್ಣ ಗೌಡ ಬಿರ್ಮೋಟು,ಕುಶಾಲಪ್ಪ ಗೌಡ ಕೆ,ಗೋಪಾಲ ನಾಯ್ಕ್,ಉದಿತ್ ಕುಮಾರ್,ಕೇಶವ ಪೂಜಾರಿ,ಲೋಕೇಶ್ ಎನ್.ಉಪಸ್ಥಿತರಿದ್ದರು.ಸಂಘದ ಸದಸ್ಯರು, ಸಿಬ್ಬಂದಿಗಳು ಭಾಗವಹಿಸಿದರು.
ನೂತನ ಕಾರ್ಯನಿರ್ವಾಹಣಾ ಅಧಿಕಾರಿ ಕವಿತ ಶೆಟ್ಟಿ ಸ್ವಾಗತಿಸಿ, ವಂದಿಸಿದರು.

Related posts

ಕಾನರ್ಪ ಕೋಡಿಯಾಲ್ ಬೈಲ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಕಾನರ್ಪ ಪ್ರೀಮಿಯರ್ ಲೀಗ್ – 2024 ಕ್ರಿಕೇಟ್ ಪಂದ್ಯಾಟ

Suddi Udaya

ಜೂ.13: ಗುರುವಾಯನಕೆರೆ ಎಕ್ಸೆಲ್ ಕಾಲೇಜಿನಲ್ಲಿ ದೃಷ್ಟಿ 2025 ಕಾರ್ಯಾಗಾರ

Suddi Udaya

ಗರ್ಡಾಡಿಯಲ್ಲಿ ಮದಿರಾ ಗ್ರ್ಯಾಂಡ್ ಬಾರ್ ಆಂಡ್ ರೆಸ್ಟೋರೆಂಟ್ ಉದ್ಘಾಟನೆ

Suddi Udaya

ರಾಜ್ಯ ಅಂತರ್ ಜಿಲ್ಲಾ ಅಥ್ಲೆಟಿಕ್ ಕ್ರೀಡಾಕೂಟ: ಮುಂಡಾಜೆಯ ತೇಜಲ್ ಕೆ.ಆರ್. ರವರಿಗೆ 110 ಮೀ. ಹರ್ಡಲ್ಸ್‌ನಲ್ಲಿ ಚಿನ್ನದ ಪದಕ

Suddi Udaya

ಮದ್ದಡ್ಕ ತಾಯಿ ಪಿಲಿಚಾಮುಂಡಿ ದೈವದ ವರ್ಷಾವಧಿ ನೇಮೋತ್ಸವ

Suddi Udaya

ಎಸ್.ಐ‌.ಟಿ ಮುಖ್ಯಸ್ಥ ಪ್ರಣವ್ ಮೊಹಂತಿ ಬೆಳ್ತಂಗಡಿ ಕಚೇರಿಗೆ ಆಗಮನ

Suddi Udaya
error: Content is protected !!