22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಾಶಿಪಟ್ಣ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ಕಾಶಿಪಟ್ಣ : ಇಲ್ಲಿಯ 78ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣವನ್ನು ಕಾಶಿಪಟ್ಣ ಗ್ರಾಮ ಪಂಚಾಯತ್ ಅಧ್ಯಕ್ಷ ಸತೀಶ್ ಕೆ ನೆರವೇರಿಸಿ ಮಾದರಿ ಗ್ರಾಮ ನಿರ್ಮಾಣ ಕ್ಕೆ ಎಲ್ಲರೂ ಜತೆಯಾಗಿ ದುಡಿಯೋಣ ಎಂದು ಸ್ವಾತಂತ್ರ್ಯ ದಿನಾಚರಣೆಯ ಸಂದೇಶವನ್ನು ನೀಡಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಶುಭವಿ, ಗ್ರಾ.ಪಂ. ಸದಸ್ಯರುಗಳು ,ಎಸ್ ಡಿ ಎಂ ಸಿ ಕಾರ್ಯಾಧ್ಯಕ್ಷರು, ಸದಸ್ಯರು ಕಾಶಿಪಟ್ಟಣ ಗರಡಿ ಫ್ರೆಂಡ್ಸ್ ಅಧ್ಯಕ್ಷರು ಸದಸ್ಯರು, ಶಾರಾದ ಮಹೋತ್ಸವ ಸಮಿತಿ ಪದಾಧಿಕಾರಿಗಳು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಪದಾಧಿಕಾರಿಗಳು, ಸದಸ್ಯರುಗಳು ಶಾಲಾ ಹಳೇ ವಿದ್ಯಾರ್ಥಿಗಳು ಊರ ವಿದ್ಯಾಭಿಮಾನಿಗಳು, ಶಾಲಾ ಶಿಕ್ಷಕ ವೃಂದ ದವರು ಉಪಸ್ಥಿತರಿದ್ದರು. ಶಾಲಾ ಮುಖ್ಯ ಶಿಕ್ಷಕ ಶಶಿಧರ್ ಕೆ ಸ್ವಾಗತಿಸಿ, ಶಿಕ್ಷಕ ದೇವುದಾಸ್ ನಾಯಕ್ ವಂದಿಸಿದರು.

Related posts

ಉಜಿರೆ ಎಸ್‌ಡಿಎಂ ಆಂ.ಮಾ.ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಗರ್ಡಾಡಿ ವಲಯದ ಮಹಿಳಾ ಜ್ಞಾನವಿಕಾಸದ ವಾರ್ಷಿಕೋತ್ಸವ

Suddi Udaya

ಬಳಂಜದಲ್ಲಿ ಟಿಪ್ಪರ್ ಪತ್ತೆ: ವೇಣೂರು ಪೊಲೀಸ್ ಠಾಣೆಗೆ ದೂರು

Suddi Udaya

ಬಿಗ್‌ಬಾಸ್ ಕನ್ನಡ ಸೀಸನ್ 11 ರ ಟ್ರೋಫಿ ಮುಡಿಗೇರಿಸಿಕೊಂಡ ಹಾವೇರಿಯ ಹಳ್ಳಿ ಹೈದ ಹನುಮಂತು

Suddi Udaya

ಗಾಳಿ ಮಳೆಗೆ ಕುಸಿದು ಬಿದ್ದ ಸಂತೆಕಟ್ಟೆ ರಿಕ್ಷಾ ತಂಗುದಾಣದ ಮೇಲ್ಛಾವಣಿ

Suddi Udaya

‘ಕಬ್ಜಾ’ ಶರಣ್ ತಂಡದಿಂದ ಸೌಜನ್ಯ’ ನ್ಯಾಯಕ್ಕಾಗಿ ಪಾದಯಾತ್ರೆ: ಧರ್ಮಸ್ಥಳ ಪ್ರವೇಶ ದ್ವಾರದಲ್ಲಿ ‘ಕಬ್ಜಾ’ ಶರಣ್ ತಂಡಕ್ಕೆ ಗ್ರಾಮಸ್ಥರ ತಡೆ: ಮಾತಿನ ಚಕಮಕಿ

Suddi Udaya
error: Content is protected !!