23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಾಶಿಪಟ್ಣ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ಕಾಶಿಪಟ್ಣ : ಇಲ್ಲಿಯ 78ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣವನ್ನು ಕಾಶಿಪಟ್ಣ ಗ್ರಾಮ ಪಂಚಾಯತ್ ಅಧ್ಯಕ್ಷ ಸತೀಶ್ ಕೆ ನೆರವೇರಿಸಿ ಮಾದರಿ ಗ್ರಾಮ ನಿರ್ಮಾಣ ಕ್ಕೆ ಎಲ್ಲರೂ ಜತೆಯಾಗಿ ದುಡಿಯೋಣ ಎಂದು ಸ್ವಾತಂತ್ರ್ಯ ದಿನಾಚರಣೆಯ ಸಂದೇಶವನ್ನು ನೀಡಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಶುಭವಿ, ಗ್ರಾ.ಪಂ. ಸದಸ್ಯರುಗಳು ,ಎಸ್ ಡಿ ಎಂ ಸಿ ಕಾರ್ಯಾಧ್ಯಕ್ಷರು, ಸದಸ್ಯರು ಕಾಶಿಪಟ್ಟಣ ಗರಡಿ ಫ್ರೆಂಡ್ಸ್ ಅಧ್ಯಕ್ಷರು ಸದಸ್ಯರು, ಶಾರಾದ ಮಹೋತ್ಸವ ಸಮಿತಿ ಪದಾಧಿಕಾರಿಗಳು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಪದಾಧಿಕಾರಿಗಳು, ಸದಸ್ಯರುಗಳು ಶಾಲಾ ಹಳೇ ವಿದ್ಯಾರ್ಥಿಗಳು ಊರ ವಿದ್ಯಾಭಿಮಾನಿಗಳು, ಶಾಲಾ ಶಿಕ್ಷಕ ವೃಂದ ದವರು ಉಪಸ್ಥಿತರಿದ್ದರು. ಶಾಲಾ ಮುಖ್ಯ ಶಿಕ್ಷಕ ಶಶಿಧರ್ ಕೆ ಸ್ವಾಗತಿಸಿ, ಶಿಕ್ಷಕ ದೇವುದಾಸ್ ನಾಯಕ್ ವಂದಿಸಿದರು.

Related posts

ತಾಲೂಕು ಒಕ್ಕಲಿಗ ಸಂಘದ ನೇತೃತ್ವದಲ್ಲಿ ಚಂದ್ರಶೇಖರ ಗೌಡ ಧರ್ಮದಕಲ, ಶ್ರೀಧರ ಗೌಡ ಮರಕಡ, ಜನಾರ್ಧನ ಗೌಡ ಕೇರಿಮಾರುರಿಗೆ ನುಡಿನಮನ

Suddi Udaya

ಬೆಳ್ತಂಗಡಿ ತಾಲೂಕು ಕಛೇರಿಯಲ್ಲಿ ಶಿವಯೋಗಿ ಸಿದ್ಧರಾಮ ಜಯಂತಿ ಆಚರಣೆ

Suddi Udaya

ಪಣಕಜೆ ಕೃಷ್ಣನಗರ ನಿವಾಸಿ ಅಪ್ಪಿ ಶೆಟ್ಟಿ ನಿಧನ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಗೆ ಹಲವು ಬಹುಮಾನ

Suddi Udaya

ನಿಡ್ಲೆ ಸಹಕಾರಿ ಸಂಘಕ್ಕೆ ದ‌.ಕ ಜಿಲ್ಲಾ ಕೇಂದ್ರ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಇನ್ವರ್ಟರ್ ಕೇಳಲು ಬಂದವರಿಂದ ಮನೆಯಂಗಳಕ್ಕೆ ಅಕ್ರಮ ಪ್ರವೇಶ ಕಬ್ಬಿಣದ ರಾಡ್‌ನಿಂದ ಹಲ್ಲೆ

Suddi Udaya
error: Content is protected !!