March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡದಲ್ಲಿ ಜನಜಾಗೃತಿಗಾಗಿ ಅಖಂಡ ಭಾರತ ಸಂಕಲ್ಪ ದಿನ ಪಂಜಿನ ಮೆರವಣಿಗೆ

ಕೊಕ್ಕಡ: ಹಿಂದೂ ಜಾಗರಣ ವೇದಿಕೆ ಮತ್ತು ಶಿವಾಜಿ ಗ್ರೂಪ್ ಆಫ್ ಬಾಯ್ಸ್ ಕೊಕ್ಕಡ ಘಟಕ ಇವರ ವತಿಯಿಂದ ಜನಜಾಗೃತಿಗಾಗಿ ಅಖಂಡ ಭಾರತ ಸಂಕಲ್ಪ ದಿನ ಪಂಜಿನ ಮೆರವಣಿಗೆ ಆ.14 ರಂದು ಕೊಕ್ಕಡ ಜಂಕ್ಷನ್ ನಿಂದ ಶ್ರೀರಾಮ ಭಜನಾ ಮಂದಿರದವರೆಗೆ ನಡೆಯಿತು.

ಅಧ್ಯಕ್ಷತೆಯನ್ನು ಕಿಶೋರ್ ಪೋಯ್ಯೋಳೆ ವಹಿಸಿದರು. ಕಡಬ ಶ್ರೀ ಸರಸ್ವತಿ ವಿದ್ಯಾಲಯ ಸಂಚಾಲಕರು ವೆಂಕಟ್ರಮಣ ರಾವ್ ಮುಖ್ಯ ಭಾಷಣಕರರಾಗಿ ಆಗಮಿಸಿದ್ದರು.


ಈ ಸಂದರ್ಭದಲ್ಲಿ ಕೊಕ್ಕಡ ಸಹಕಾರಿ ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ, ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ಅಧ್ಯಕ್ಷ ಕೃಷ್ಣ ಭಟ್ ಹಿತ್ತಿಲು, ಉದ್ಯಮಿ ಬಾಲಕೃಷ್ಣ ನೈಮಿಷ ಉಪಸ್ಥಿತರಿದ್ದರು.


ಕೊಕ್ಕಡ ಗ್ರಾ.ಪಂ. ನಿಕಟಪೂರ್ವ ಅಧ್ಯಕ್ಷ ಯೋಗೀಶ್ ಆಳಂಬಿಲ ಸ್ವಾಗತಿಸಿ, ಸಚಿನ್ ಬಜ ಧನ್ಯವಾದವಿತ್ತರು. ಕೇಶವ ಹಳ್ಳಿಂಗೇರಿ ನಿರೂಪಿಸಿದರು.

Related posts

ಸುಜಾತಾ ಭಟ್ ನೀಡಿದ ನಾಪತ್ತೆ ಪ್ರಕರಣ: ಎಸ್ಐಟಿ ಕಚೇರಿಗೆ ಹಾಜರಾದ ವಸಂತಿ ಸಹೋದರ ವಿಜಯ್

Suddi Udaya

ಡಿ.27: ಮಾದಕ ವ್ಯಸನ ಮತ್ತು ಮದುವೆ ಅನಾಚಾರ ಸಾಮಾಜಿಕ ಪಿಡುಗಿನ ವಿರುದ್ಧ ಜಾಗೃತಿ ಸಭೆ

Suddi Udaya

ದ್ವಿತೀಯ ಪಿಯುಸಿ ಪರೀಕ್ಷೆ ವಾಣಿಜ್ಯ ವಿಭಾಗದಲ್ಲಿ ಸಾಧನೆಗೈದ ಜೋಶನ್‌ ರಫಾಯೆಲ್‌ ಡಿಸೋಜ ರಿಗೆ ಮಡಂತ್ಯಾರು ಸೇಕ್ರೆಡ್‌ ಹಾಟ್‌೯ ವಿದ್ಯಾಸಂಸ್ಥೆಯ ವತಿಯಿಂದ ಸನ್ಮಾನ

Suddi Udaya

ಕರಾಯ ಶ್ರೀ ಕೃಷ್ಣ ಭಜನಾಮಂದಿರದಲ್ಲಿ ಕುಣಿತ ಭಜನಾ ತರಬೇತಿ

Suddi Udaya

ಧರ್ಮಸ್ಥಳಕ್ಕೆ ಪಾದಯಾತ್ರೆಯಲ್ಲಿ ಆಗಮಿಸಿದ ಅತಿಥಿ ತನ್ವೀರ್ ಅಹಮ್ಮದ್ ಉಲ್ಲಾ ಅವರಿಗೆ ರಸ್ತೆಯುದ್ದಕ್ಕೂ ಭವ್ಯ ಸ್ವಾಗತ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಗುರುವಾಯನಕೆರೆ ಶಕ್ತಿ ನಗರದ ಜಂಕ್ಷನ್ ನಲ್ಲಿ ನಾಮಫಲಕ ಅಳವಡಿಕೆ

Suddi Udaya
error: Content is protected !!