22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡದಲ್ಲಿ ಜನಜಾಗೃತಿಗಾಗಿ ಅಖಂಡ ಭಾರತ ಸಂಕಲ್ಪ ದಿನ ಪಂಜಿನ ಮೆರವಣಿಗೆ

ಕೊಕ್ಕಡ: ಹಿಂದೂ ಜಾಗರಣ ವೇದಿಕೆ ಮತ್ತು ಶಿವಾಜಿ ಗ್ರೂಪ್ ಆಫ್ ಬಾಯ್ಸ್ ಕೊಕ್ಕಡ ಘಟಕ ಇವರ ವತಿಯಿಂದ ಜನಜಾಗೃತಿಗಾಗಿ ಅಖಂಡ ಭಾರತ ಸಂಕಲ್ಪ ದಿನ ಪಂಜಿನ ಮೆರವಣಿಗೆ ಆ.14 ರಂದು ಕೊಕ್ಕಡ ಜಂಕ್ಷನ್ ನಿಂದ ಶ್ರೀರಾಮ ಭಜನಾ ಮಂದಿರದವರೆಗೆ ನಡೆಯಿತು.

ಅಧ್ಯಕ್ಷತೆಯನ್ನು ಕಿಶೋರ್ ಪೋಯ್ಯೋಳೆ ವಹಿಸಿದರು. ಕಡಬ ಶ್ರೀ ಸರಸ್ವತಿ ವಿದ್ಯಾಲಯ ಸಂಚಾಲಕರು ವೆಂಕಟ್ರಮಣ ರಾವ್ ಮುಖ್ಯ ಭಾಷಣಕರರಾಗಿ ಆಗಮಿಸಿದ್ದರು.


ಈ ಸಂದರ್ಭದಲ್ಲಿ ಕೊಕ್ಕಡ ಸಹಕಾರಿ ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ, ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ಅಧ್ಯಕ್ಷ ಕೃಷ್ಣ ಭಟ್ ಹಿತ್ತಿಲು, ಉದ್ಯಮಿ ಬಾಲಕೃಷ್ಣ ನೈಮಿಷ ಉಪಸ್ಥಿತರಿದ್ದರು.


ಕೊಕ್ಕಡ ಗ್ರಾ.ಪಂ. ನಿಕಟಪೂರ್ವ ಅಧ್ಯಕ್ಷ ಯೋಗೀಶ್ ಆಳಂಬಿಲ ಸ್ವಾಗತಿಸಿ, ಸಚಿನ್ ಬಜ ಧನ್ಯವಾದವಿತ್ತರು. ಕೇಶವ ಹಳ್ಳಿಂಗೇರಿ ನಿರೂಪಿಸಿದರು.

Related posts

ಬೆಳ್ತಂಗಡಿ: ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಕುಣಿತ ಭಜನೆಯ ತರಬೇತಿ

Suddi Udaya

ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರ ಸಮಿತಿಯಿಂದ ಕರ್ನಾಟಕ ರಾಜ್ಯೋತ್ಸವ

Suddi Udaya

ಮಿತ್ತಬಾಗಿಲು :ರಮೇಶ್ ಗೌಡ ರವರ ಮನೆಗೆ ಶಾಸಕ ಹರೀಶ್ ಪೂಂಜ

Suddi Udaya

ಜನಜಾಗೃತಿ ವೇದಿಕೆಯ ವಲಯಾಧ್ಯಕ್ಷರಾಗಿ ಸದಾನಂದ ಸಾಲಿಯಾನ್ ಬಳಂಜ ಆಯ್ಕೆ

Suddi Udaya

ಮಡಂತ್ಯಾರು ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಇಂದಬೆಟ್ಟು: ಕರುವಲ್ಲ ಕಲ್ಲಗುಂಡ ದೇವಸ್ಥಾನ ಹಾಗೂ ಬಂಗಾಡಿ ಹಾಡಿ ದೈವಗಳ ಕಾಣಿಕೆ ಡಬ್ಬಿ ಕಳ್ಳತನ

Suddi Udaya
error: Content is protected !!