27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿ

ಕೊಜಪ್ಪಾಡಿ ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯ ದಿನಾಚರಣೆ

ಗೇರುಕಟ್ಟೆ :ಕೊಜಪ್ಪಾಡಿ ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು ಈ ಕೇಂದ್ರಕ್ಕೆ ಕಳಿಯ ಗ್ರಾಮ ಪಂಚಾಯತಿ ಅಧ್ಯಕ್ಷರಾದ ದಿವಾಕರ ಎಂ ಧ್ವಜಸ್ತಂಭ ಕೊಡುಗೆ ಯಾಗಿ ನೀಡಿದ್ದು ಇದರ ಧ್ವಜಸ್ತಂಭ ಉದ್ಘಾಟನೆ ಉದ್ಘಾಟನೆಯನ್ನು ಆನಂದ ಶೆಟ್ಟಿ ಐಸಿರಿ ನೆರವೇರಿಸಿದರು
ಕಳಿಯ ಗ್ರಾಮ ಪಂಚಾಯಿತಿ ಸದಸ್ಯರಾದ ಸುಧಾಕರ್ ಮತ್ತು ಹಾಲಿ ಸದಸ್ಯರು ಮಾಜಿ ಅಧ್ಯಕ್ಷರಾದ ಸುಭಾಷಿಣಿ ಧ್ವಜರೋಹಣ ನೆರವೇರಿಸಿದರು
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾದ ಶ್ರೀಮತಿ ಇಂದಿರಾ, ಕಳಿಯ ಗ್ರಾಮ ಪಂಚಾಯಿತಿ ಸದಸ್ಯರಾ ದ ಯಶೋಧರ ಶೆಟ್ಟಿ. ವಿಜಯ್ ಕುಮಾರ್. ಅಬ್ದುಲ್ ಕರೀಂ. ಲತೀಫ್ ಹಾಗೂ ಇನ್ನಿತರ ಸದಸ್ಯರು ಸಿಬ್ಬಂದಿ ವರ್ಗ, ಶ್ರೀ ಕ್ಷೇತ್ರ ಧರ್ಮಸ್ಥಳ ಯೋಜನೆಯ ಗುರುವಾಯನಕೆರೆ ವಲಯದ ಮೇಲ್ವಿಚಾರಕರಾದ ಶ್ರೀಮತಿ ಯಶೋದ , ಮಕ್ಕಳ ಪೋಷಕರು,ಊರ ನಾಗರಿಕರು, ಅಂಗನವಾಡಿ ಕಾರ್ಯಕರ್ತೆಪ್ರತಿಭಾ ಶೆಟ್ಟಿ ಹಾಗೂ ಪುಟಾಣಿ ಮಕ್ಕಳು. ಉಪಸಿತರಿದ್ದರು

Related posts

ಡಿ.7 ಧರ್ಮಸ್ಥಳದಲ್ಲಿ ಪದಾಧಿಕಾರಿಗಳ ಸಹಮಿಲನ ಹಾಗೂ ವ್ಯಸನ ಮುಕ್ತರ ಕುಟುಂಬೋತ್ಸವ

Suddi Udaya

ಕರಂಬಾರು ಗುತ್ತು ಸುಮಿತ್ರ ಹೆಗ್ಡೆಯವರ ಅಡಿಕೆ ತೋಟಕ್ಕೆ ಸಿಡಿಲು ಬಡಿದು ಹಾನಿ

Suddi Udaya

ಎಸ್. ಡಿ. ಎಂ. (ಸ್ವಾಯತ್ತ) ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ವಿಭಾಗದ ವತಿಯಿಂದ ಸದ್ಭಾವನಾ ದಿವಸ್ ಆಚರಣೆ

Suddi Udaya

ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿಗಳ ಮೇಲೆ ದೌರ್ಜನ್ಯ ಮಾಡುತ್ತಿರುವ ಚಿಕ್ಕಮಗಳೂರು ಜಿಲ್ಲೆಯ ಮೀನಾ ನಾಗರಾಜ್ ಮತ್ತು ಅಪರ ಜಿಲ್ಲಾಧಿಕಾರಿ ಕನಕರೆಡ್ಡಿ ಇವರನ್ನು ಕೂಡಲೇ ವರ್ಗಾವಣೆ ಮಾಡಿ ನ್ಯಾಯ ಒದಗಿಸಿಕೊಡುವಂತೆ ಮುಖ್ಯ ಮಂತ್ರಿ ಸಿದ್ದರಾಮಯ್ಯ ಹಾಗೂ ಕಂದಾಯ ಸಚಿವ ಕೃಷ್ಣಬೈರೇಗೌಡ ರವರಿಗೆ ಬೆಳ್ತಂಗಡಿ ತಾಲೂಕಿನ ಗ್ರಾಮ ಆಡಳಿತ ಅಧಿಕಾರಿ ಸಂಘದಿಂದ ಮನವಿ

Suddi Udaya

ಸೌತಡ್ಕದಲ್ಲಿ ಅನ್ಯ ಕೋಮಿನ ಜೋಡಿ ಪತ್ತೆ: ಪೊಲೀಸರಿಗೊಪ್ಪಿಸಿದ ಹಿಂದೂ ಸಂಘಟನೆಯ ಕಾರ್ಯಕರ್ತರು

Suddi Udaya

ಪಿಲ್ಯ: ಎರಡು ಕಾರುಗಳ ನಡುವೆ ಅಪಘಾತ: ಮಗು ಸೇರಿದಂತೆ ನಾಲ್ವರಿಗೆ ಗಾಯ

Suddi Udaya
error: Content is protected !!