24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿ

ಕೊಜಪ್ಪಾಡಿ ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯ ದಿನಾಚರಣೆ

ಗೇರುಕಟ್ಟೆ :ಕೊಜಪ್ಪಾಡಿ ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು ಈ ಕೇಂದ್ರಕ್ಕೆ ಕಳಿಯ ಗ್ರಾಮ ಪಂಚಾಯತಿ ಅಧ್ಯಕ್ಷರಾದ ದಿವಾಕರ ಎಂ ಧ್ವಜಸ್ತಂಭ ಕೊಡುಗೆ ಯಾಗಿ ನೀಡಿದ್ದು ಇದರ ಧ್ವಜಸ್ತಂಭ ಉದ್ಘಾಟನೆ ಉದ್ಘಾಟನೆಯನ್ನು ಆನಂದ ಶೆಟ್ಟಿ ಐಸಿರಿ ನೆರವೇರಿಸಿದರು
ಕಳಿಯ ಗ್ರಾಮ ಪಂಚಾಯಿತಿ ಸದಸ್ಯರಾದ ಸುಧಾಕರ್ ಮತ್ತು ಹಾಲಿ ಸದಸ್ಯರು ಮಾಜಿ ಅಧ್ಯಕ್ಷರಾದ ಸುಭಾಷಿಣಿ ಧ್ವಜರೋಹಣ ನೆರವೇರಿಸಿದರು
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾದ ಶ್ರೀಮತಿ ಇಂದಿರಾ, ಕಳಿಯ ಗ್ರಾಮ ಪಂಚಾಯಿತಿ ಸದಸ್ಯರಾ ದ ಯಶೋಧರ ಶೆಟ್ಟಿ. ವಿಜಯ್ ಕುಮಾರ್. ಅಬ್ದುಲ್ ಕರೀಂ. ಲತೀಫ್ ಹಾಗೂ ಇನ್ನಿತರ ಸದಸ್ಯರು ಸಿಬ್ಬಂದಿ ವರ್ಗ, ಶ್ರೀ ಕ್ಷೇತ್ರ ಧರ್ಮಸ್ಥಳ ಯೋಜನೆಯ ಗುರುವಾಯನಕೆರೆ ವಲಯದ ಮೇಲ್ವಿಚಾರಕರಾದ ಶ್ರೀಮತಿ ಯಶೋದ , ಮಕ್ಕಳ ಪೋಷಕರು,ಊರ ನಾಗರಿಕರು, ಅಂಗನವಾಡಿ ಕಾರ್ಯಕರ್ತೆಪ್ರತಿಭಾ ಶೆಟ್ಟಿ ಹಾಗೂ ಪುಟಾಣಿ ಮಕ್ಕಳು. ಉಪಸಿತರಿದ್ದರು

Related posts

ಚಾರ್ಮಾಡಿ: ಮೃತ್ಯುಂಜಯ ನದಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ

Suddi Udaya

ಧರ್ಮಸ್ಥಳದಲ್ಲಿ ರಾಜ್ಯಾದ್ಯಂತ ಶುದ್ಧಗಂಗಾ ಘಟಕಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರೇರಕರಿಗೆ ಮಾರ್ಗದರ್ಶನ

Suddi Udaya

ಉಜಿರೆ ಶ್ರೀ ಧ. ಮಂ. ಆಂ.ಮಾ. ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಸುರ್ಯ ಆಟೋ ಚಾಲಕರ ಮತ್ತು ಮಾಲಕರ ಸಂಘದಿಂದ ಆಟಿಡೊಂಜಿ ದಿನ ಮತ್ತು ಸಾರ್ವಜನಿಕ ಕ್ರೀಡಾಕೂಟ

Suddi Udaya

ಹಳೆಪೇಟೆ ಪ್ರೌಢಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂಘ ಉದ್ಘಾಟನೆ

Suddi Udaya

ಪಣಕಜೆ ಹೆದ್ದಾರಿಯಲ್ಲಿ ವಿದ್ಯುತ್ ವಯರ್ ಗೆ ಜೆಸಿಬಿ ತಾಗಿ ವಾಹನ ಸಂಚಾರ ಕ್ಕೆ ಆಡಚಣೆ

Suddi Udaya
error: Content is protected !!