26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿ

ಕೊಜಪ್ಪಾಡಿ ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯ ದಿನಾಚರಣೆ

ಗೇರುಕಟ್ಟೆ :ಕೊಜಪ್ಪಾಡಿ ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು ಈ ಕೇಂದ್ರಕ್ಕೆ ಕಳಿಯ ಗ್ರಾಮ ಪಂಚಾಯತಿ ಅಧ್ಯಕ್ಷರಾದ ದಿವಾಕರ ಎಂ ಧ್ವಜಸ್ತಂಭ ಕೊಡುಗೆ ಯಾಗಿ ನೀಡಿದ್ದು ಇದರ ಧ್ವಜಸ್ತಂಭ ಉದ್ಘಾಟನೆ ಉದ್ಘಾಟನೆಯನ್ನು ಆನಂದ ಶೆಟ್ಟಿ ಐಸಿರಿ ನೆರವೇರಿಸಿದರು
ಕಳಿಯ ಗ್ರಾಮ ಪಂಚಾಯಿತಿ ಸದಸ್ಯರಾದ ಸುಧಾಕರ್ ಮತ್ತು ಹಾಲಿ ಸದಸ್ಯರು ಮಾಜಿ ಅಧ್ಯಕ್ಷರಾದ ಸುಭಾಷಿಣಿ ಧ್ವಜರೋಹಣ ನೆರವೇರಿಸಿದರು
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾದ ಶ್ರೀಮತಿ ಇಂದಿರಾ, ಕಳಿಯ ಗ್ರಾಮ ಪಂಚಾಯಿತಿ ಸದಸ್ಯರಾ ದ ಯಶೋಧರ ಶೆಟ್ಟಿ. ವಿಜಯ್ ಕುಮಾರ್. ಅಬ್ದುಲ್ ಕರೀಂ. ಲತೀಫ್ ಹಾಗೂ ಇನ್ನಿತರ ಸದಸ್ಯರು ಸಿಬ್ಬಂದಿ ವರ್ಗ, ಶ್ರೀ ಕ್ಷೇತ್ರ ಧರ್ಮಸ್ಥಳ ಯೋಜನೆಯ ಗುರುವಾಯನಕೆರೆ ವಲಯದ ಮೇಲ್ವಿಚಾರಕರಾದ ಶ್ರೀಮತಿ ಯಶೋದ , ಮಕ್ಕಳ ಪೋಷಕರು,ಊರ ನಾಗರಿಕರು, ಅಂಗನವಾಡಿ ಕಾರ್ಯಕರ್ತೆಪ್ರತಿಭಾ ಶೆಟ್ಟಿ ಹಾಗೂ ಪುಟಾಣಿ ಮಕ್ಕಳು. ಉಪಸಿತರಿದ್ದರು

Related posts

ಮಿತ್ತಬಾಗಿಲು ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ಸಾಧನಾ ಪ್ರಶಸ್ತಿಯ ಗೌರವ

Suddi Udaya

ದಕ್ಷಿಣ ಭಾರತ ಮಟ್ಟದ ನೆಟ್ ಬಾಲ್ ಪಂದ್ಯಾಟದಲ್ಲಿ ಎಸ್ ಡಿ ಎಂ ಪದವಿ ಕಾಲೇಜಿನ ಮೂವರು ವಿದ್ಯಾರ್ಥಿಗಳು ಭಾಗಿ

Suddi Udaya

ಮಂಗಳೂರು ಸಂಸದ ಬ್ರಿಜೇಶ್ ಚೌಟ ರವರ ಮನವಿಯನ್ನು ಪರಿಗಣಿಸಿ ದೆಹಲಿಯಲ್ಲಿ JBF ಪೆಟ್ರೋಕೆಮಿಕಲ್ಸ್‌ ಮತ್ತು GAIL ನ ವಿಲೀನದ ಸಮಸ್ಯೆಗಳ ಕುರಿತು ಚರ್ಚೆ

Suddi Udaya

ಕುಕ್ಕೇಡಿ: ಚಿರತೆ ದಾಳಿಗೆ ಹಸು ಬಲಿ

Suddi Udaya

ಮಚ್ಚಿನದಲ್ಲಿ 1250 ಬಿದಿರು ಗಿಡ ವಿತರಣಾ ಕಾರ್ಯಕ್ರಮ

Suddi Udaya

ಗುರಿಪಳ್ಳ ಜಯನಗರದಲ್ಲಿ ಬ್ರಹ್ಮಶ್ರೀ ಬಿಲ್ಲವ ಮಹಿಳಾ ಸ್ವ ಸಹಾಯ ಸಂಘ ಉದ್ಘಾಟನೆ

Suddi Udaya
error: Content is protected !!