July 23, 2026
ಗ್ರಾಮಾಂತರ ಸುದ್ದಿ

ಕೊಜಪ್ಪಾಡಿ ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯ ದಿನಾಚರಣೆ

ಗೇರುಕಟ್ಟೆ :ಕೊಜಪ್ಪಾಡಿ ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು ಈ ಕೇಂದ್ರಕ್ಕೆ ಕಳಿಯ ಗ್ರಾಮ ಪಂಚಾಯತಿ ಅಧ್ಯಕ್ಷರಾದ ದಿವಾಕರ ಎಂ ಧ್ವಜಸ್ತಂಭ ಕೊಡುಗೆ ಯಾಗಿ ನೀಡಿದ್ದು ಇದರ ಧ್ವಜಸ್ತಂಭ ಉದ್ಘಾಟನೆ ಉದ್ಘಾಟನೆಯನ್ನು ಆನಂದ ಶೆಟ್ಟಿ ಐಸಿರಿ ನೆರವೇರಿಸಿದರು
ಕಳಿಯ ಗ್ರಾಮ ಪಂಚಾಯಿತಿ ಸದಸ್ಯರಾದ ಸುಧಾಕರ್ ಮತ್ತು ಹಾಲಿ ಸದಸ್ಯರು ಮಾಜಿ ಅಧ್ಯಕ್ಷರಾದ ಸುಭಾಷಿಣಿ ಧ್ವಜರೋಹಣ ನೆರವೇರಿಸಿದರು
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾದ ಶ್ರೀಮತಿ ಇಂದಿರಾ, ಕಳಿಯ ಗ್ರಾಮ ಪಂಚಾಯಿತಿ ಸದಸ್ಯರಾ ದ ಯಶೋಧರ ಶೆಟ್ಟಿ. ವಿಜಯ್ ಕುಮಾರ್. ಅಬ್ದುಲ್ ಕರೀಂ. ಲತೀಫ್ ಹಾಗೂ ಇನ್ನಿತರ ಸದಸ್ಯರು ಸಿಬ್ಬಂದಿ ವರ್ಗ, ಶ್ರೀ ಕ್ಷೇತ್ರ ಧರ್ಮಸ್ಥಳ ಯೋಜನೆಯ ಗುರುವಾಯನಕೆರೆ ವಲಯದ ಮೇಲ್ವಿಚಾರಕರಾದ ಶ್ರೀಮತಿ ಯಶೋದ , ಮಕ್ಕಳ ಪೋಷಕರು,ಊರ ನಾಗರಿಕರು, ಅಂಗನವಾಡಿ ಕಾರ್ಯಕರ್ತೆಪ್ರತಿಭಾ ಶೆಟ್ಟಿ ಹಾಗೂ ಪುಟಾಣಿ ಮಕ್ಕಳು. ಉಪಸಿತರಿದ್ದರು

Related posts

ಗುರುವಾಯನಕೆರೆ – ಉಪ್ಪಿನಂಗಡಿ ರಸ್ತೆಯನ್ನು ಶೀಘ್ರ ದುರಸ್ಥಿಗೆ ಆಗ್ರಹಿಸಿ ರಸ್ತೆ ತಡೆದು ಎಸ್.ಡಿ.ಪಿ.ಐ ಪ್ರತಿಭಟನೆ

Suddi Udaya

ಧರ್ಮಸ್ಥಳದಲ್ಲಿ “ನಲಿಯೋಣ ಬಾ” ರಂಗಶಿಬಿರ ಉದ್ಘಾಟನೆ

Suddi Udaya

ಪುದುವೆಟ್ಟು ಮಡ್ಯದಲ್ಲಿ ರಸ್ತೆ ಒತ್ತುವರಿ ತೆರವು ಬಳಿಕ ವಲಯ ಅರಣ್ಯಾಧಿಕಾರಿ ತ್ಯಾಗರಾಜ್ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಧನಂಜಯ ಭೇಟಿ ನೀಡಿ ಪರಿಶೀಲನೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಧರ್ಮಾಧಿಕಾರಿ ಡಾ| ಡಿ. ಹೆಗ್ಗಡೆಯವರ ವಿರುದ್ಧ ಮಾನಹಾನಿ ಹೇಳಿಕೆಗಳನ್ನು ನೀಡದಂತೆ ಹೈಕೋರ್ಟ್ ಮಹತ್ವದ ತೀರ್ಪು

Suddi Udaya

ಅಕ್ರಮವಾಗಿ ಸರಕಾರಿ ಜಾಗದಲ್ಲಿ ಮರ ಕಡಿಯುವಾಗ ಅರಣ್ಯ ಇಲಾಖೆಯಿಂದ ದಾಳಿ

Suddi Udaya

ಎಕ್ಸೆಲ್ ನಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya
error: Content is protected !!