23.6 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಖಿಲ್ರ್ ಜುಮ್ಮಾ ಮಸೀದಿ ಹಾಗೂ ಹಯಾತುಲ್ ಇಸ್ಲಾಂ ಮದರಸ ವತಿಯಿಂದ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

ಬೆಳ್ತಂಗಡಿ: ಖಿಲ್ರ್ ಜುಮ್ಮಾ ಮಸೀದಿ ಹಾಗೂ ಹಯಾತುಲ್ ಇಸ್ಲಾಂ ಮದರ ಬೆಳ್ತಂಗಡಿ ವತಿಯಿಂದ ಆ.15 ರ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣವನ್ನು ಮಸೀದಿ ಅಧ್ಯಕ್ಷರಾದ ಬಿ,ಎ,ನಝೀರ್ ನೆರವೇರಿಸಿದರು.

ದಾರುಸ್ಸಲಾಂ ಇದರ ಉಪ ಚೇರ್ಮನ್ ಜೆಫ್ರಿ ತ್ವಾಹ ತಂಙಳ್ ರವರು ದುವಾ ನೆರವೇರಿಸಿದರು. ಖತೀಬರಾದ ಹನೀಫ್ ಫೈಝೀ ಸಂದೇಶ ಭಾಷಣ ಮಾಡಿದರು. ಅತಿಥಿಗಳಾಗಿ ಉಪಾಧ್ಯಕ್ಷರಾದ ಅಕ್ಬರ್ ಬೆಳ್ತಂಗಡಿ, ಕಾರ್ಯದರ್ಶಿ ಹನೀಫ್ ವರ್ಷಾ,ಕೋಶಾಧಿಕಾರಿ ಇಸ್ಮಾಲಿ ಐ,ಬಿ, ಅಬ್ಬಾಸ್ ಹಂಝಾ, ಮಹಮ್ಮದ್ ಕುದ್ರಡ್ಕ, ಅಶ್ರಫ್ ಮುಹಲ್ಲಿಮು, ರಿಝ್ವಾನ್ ಬಿ,ಕೆ,ಸಿದ್ದೀಕ್ ಮಟ್ಲ ಉಪಸ್ಥಿತರಿದ್ದರು ಅಬೂಬಕ್ಕರ್ ಸಿದ್ದೀಕ್ ಅಝ್ಹರಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.ಅಬ್ದುಲ್ ರಹಮಾನ್ ಮುಸ್ಲಿಯಾರ್ ವಂದಿಸಿದರು.

Related posts

ಬೆಳ್ತಂಗಡಿ ಕೇಂದ್ರ ಖಿಳರ್ ಜುಮ್ಮಾ ಮಸೀದಿಯಲ್ಲಿ ವಿಜೃಂಭಣೆಯ ಬಕ್ರೀದ್ ಆಚರಣೆ

Suddi Udaya

ಸ್ಕೂಟರ್-ಟಿಪ್ಪರ್ ನಡುವೆ ಅಪಘಾತ: ಕೂಟದಕಲ್ಲು ನಿವಾಸಿ ಸುಧಾಕರ್ ರವರಿಗೆ ಗಾಯ

Suddi Udaya

ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಸಭಾಂಗಣದ ಉದ್ಘಾಟನೆ

Suddi Udaya

ಹತ್ಯಡ್ಕ ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಮನೋಜವಂ ಮಾರುತ ತುಲ್ಯವೇಗಂ; ಅಳದಂಗಡಿಯಲ್ಲಿ ಹನುಮ ನಾಮ ಸ್ಮರಣೆ ಹನುಮೋತ್ಸವ-2025, : ಹನುಮ ಯಾಗಕ್ಕೆ ಚಾಲನೆ

Suddi Udaya

ಮೇ 17: ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ವಿಸ್ತೃತ ಶೋರೂಂ ಉದ್ಘಾಟನೆ: ಮುಳಿಯ ಬ್ರ್ಯಾಂಡ್ ಅಂಬಾಸಿಡರ್ ರಮೇಶ್ ಅರವಿಂದ್‌ರಿಂದ ಲೋಕಾರ್ಪಣೆ

Suddi Udaya
error: Content is protected !!