July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಖಿಲ್ರ್ ಜುಮ್ಮಾ ಮಸೀದಿ ಹಾಗೂ ಹಯಾತುಲ್ ಇಸ್ಲಾಂ ಮದರಸ ವತಿಯಿಂದ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

ಬೆಳ್ತಂಗಡಿ: ಖಿಲ್ರ್ ಜುಮ್ಮಾ ಮಸೀದಿ ಹಾಗೂ ಹಯಾತುಲ್ ಇಸ್ಲಾಂ ಮದರ ಬೆಳ್ತಂಗಡಿ ವತಿಯಿಂದ ಆ.15 ರ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣವನ್ನು ಮಸೀದಿ ಅಧ್ಯಕ್ಷರಾದ ಬಿ,ಎ,ನಝೀರ್ ನೆರವೇರಿಸಿದರು.

ದಾರುಸ್ಸಲಾಂ ಇದರ ಉಪ ಚೇರ್ಮನ್ ಜೆಫ್ರಿ ತ್ವಾಹ ತಂಙಳ್ ರವರು ದುವಾ ನೆರವೇರಿಸಿದರು. ಖತೀಬರಾದ ಹನೀಫ್ ಫೈಝೀ ಸಂದೇಶ ಭಾಷಣ ಮಾಡಿದರು. ಅತಿಥಿಗಳಾಗಿ ಉಪಾಧ್ಯಕ್ಷರಾದ ಅಕ್ಬರ್ ಬೆಳ್ತಂಗಡಿ, ಕಾರ್ಯದರ್ಶಿ ಹನೀಫ್ ವರ್ಷಾ,ಕೋಶಾಧಿಕಾರಿ ಇಸ್ಮಾಲಿ ಐ,ಬಿ, ಅಬ್ಬಾಸ್ ಹಂಝಾ, ಮಹಮ್ಮದ್ ಕುದ್ರಡ್ಕ, ಅಶ್ರಫ್ ಮುಹಲ್ಲಿಮು, ರಿಝ್ವಾನ್ ಬಿ,ಕೆ,ಸಿದ್ದೀಕ್ ಮಟ್ಲ ಉಪಸ್ಥಿತರಿದ್ದರು ಅಬೂಬಕ್ಕರ್ ಸಿದ್ದೀಕ್ ಅಝ್ಹರಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.ಅಬ್ದುಲ್ ರಹಮಾನ್ ಮುಸ್ಲಿಯಾರ್ ವಂದಿಸಿದರು.

Related posts

ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನಕ್ಕೆ ಉದ್ಯಮಿ ಕಿರಣಚಂದ್ರ ಪುಷ್ಪಗಿರಿ ಭೇಟಿ

Suddi Udaya

ಮೇಲಂತಬೆಟ್ಟು ಬದಿನಡೆ ಶ್ರೀ ನಾಗಬ್ರಹ್ಮ ದೇವಸ್ಥಾನಕ್ಕೆ ಮೆಸ್ಕಾಂ ನಿಗಮದ ನೂತನ ಅಧ್ಯಕ್ಷ ಕೆ ಹರೀಶ್ ಕುಮಾರ್ ಭೇಟಿ

Suddi Udaya

ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಯವರಿಗೆ ಲಯನ್ಸ್ ಕ್ಲಬ್ ನಿಂದ ಹುಟ್ಟುಹಬ್ಬದ ಶುಭಾಶಯ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯತ್‌ನ ಆಶ್ರಯ ಸಮಿತಿಗೆ ಸದಸ್ಯರ ನೇಮಕ

Suddi Udaya

ಕಡಿರುದ್ಯಾವರ : ಮಾರಿಯಮ್ಮ ಸೇವಾ ಸಮಿತಿ ಶ್ರೀ ಮಾರಿಯಮ್ಮ ದೇವಿ ಮತ್ತು ಗುಳಿಗ ದೈವದ ಪುನರ್ ಪ್ರತಿಷ್ಠೆ

Suddi Udaya

ಶ್ರೀ ಧ. ಮಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಪ್ರೊ. ದಿ| ಎಸ್. ಪ್ರಭಾಕರ್ ಸ್ಮರಣಾರ್ಥ ಶ್ರದ್ಧಾಂಜಲಿ ಸಭೆ

Suddi Udaya
error: Content is protected !!