September 6, 2026
Uncategorized

ಗುರುನಾರಾಯಣ ಸ್ವಾಮಿ ಸೇವಾ ಸಂಘ (ರಿ ) ತೋಟತ್ತಾಡಿ,ಚಿಬಿದ್ರೆ ಇದರ ಜಾಗದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಅಂದಾಜು 80 ಲಕ್ಷದ ಸಮುದಾಯ ಭವನಕ್ಕೆ ಕರ್ನಾಟಕ ಸರ್ಕಾರದಿಂದ ಗರಿಷ್ಠ ಅನುದಾನ ನೀಡುವಂತೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಮೂಲಕ ಮನವಿ

ತೋಟತ್ತಾಡಿ :ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ (ರಿ ) ತೋಟತ್ತಾಡಿ,ಚಿಬಿದ್ರೆ ಇದರ ಜಾಗದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಅಂದಾಜು 80 ಲಕ್ಷದ ಸಮುದಾಯ ಭವನಕ್ಕೆ ಕರ್ನಾಟಕ ಸರ್ಕಾರದಿಂದ ಗರಿಷ್ಠ ಅನುದಾನ ನೀಡುವಂತೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಮೂಲಕ ಸರ್ಕಾರಕ್ಕೆ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ತೋಟತ್ತಾಡಿ ಇದರ ಅಧ್ಯಕ್ಷರಾದ ಸನತ್ ಕುಮಾರ್ ಮೂರ್ಜೆ ನಿಯೋಗದಿಂದ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು.
ನಿಯೋಗದಲ್ಲಿ ಸಂಘದ ಕಾರ್ಯದರ್ಶಿ ಹರೀಶ್ ಪೂಜಾರಿ ಚಿಬಿದ್ರೆ, ಮಹಿಳಾ ಬಿಲ್ಲವ ವೇದಿಕೆಯ ಅಧ್ಯಕ್ಷರಾದ ಪ್ರೇಮ ಹೊಸಮನೆ, ಯುವ ಬಿಲ್ಲವ ವೇದಿಕೆಯ ಅಧ್ಯಕ್ಷರಾದ ಸುಕೇಶ್ ಪೂಜಾರಿ ಪರಾರಿ ಸಂಘದ ಪದಾಧಿಕಾರಿಗಳಾದ ಸೀತಾರಾಮ ಕಜೆ, ಓಬಯ್ಯ ಪೂಜಾರಿ ಅಂತರ, ದಯಾನಂದ ಪೂಜಾರಿ ಗುವೆದಕಂಡ, ಗಿರೀಶ್ ಪೂಜಾರಿ ಪೊಯ್ಯೇದಡ್ಡ, ಸತೀಶ್ ಪೂಜಾರಿ ಮೂರ್ಜೆ, ಉಷಾ ಡಿ.ಮಜಲು, ವಿನುತಾ ಡಿ.ಮಜಲು ಹರಿಣಾಕ್ಷಿ ಡಿ.ಮಜಲು, ಪ್ರಮೀಳಾ ದೇಜಪ್ಪ ಕಕ್ಕಿಂಜೆ, ಪ್ರೇಮ ಬರಮೇಲು, ಶೋಭಾ ಬರಮೇಲು, ಸುಮತಿ ಬರಮೇಲು ಉಪಸ್ಥಿತರಿದ್ದರು.

Related posts

ಕಲ್ಮಂಜ ನಿವಾಸಿ ಶಿವಾನಂದ ಪ್ರಭು ನಿಧನ

Suddi Udaya

ಉಜಿರೆಯಲ್ಲಿ ಸುಗಂಧಿ’ ಸ್ ಗಲ್ಲಿ ಕಿಚನ್ ಹೋಟೆಲ್ ಉದ್ಘಾಟನೆ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಹಿಂದಿ ದಿನಾಚರಣೆ

Suddi Udaya

ಶಿಶಿಲ :ಶ್ರೀ ದುರ್ಗಾಪರಮೇಶ್ವರಿ ಯುವಕ ಮಂಡಲದಿಂದ ಸಹಾಯ

Suddi Udaya

ಕಿಲ್ಲೂರು ಇರ್ಷಾದುಶ್ಶಿಬಿಯಾನ್ ಅರಬಿಕ್ ಮದರಸ ವಿದ್ಯಾರ್ಥಿಗಳಿಂದ ವಿಶ್ವ ಪರಿಸರ ದಿನಾಚರಣೆ

Suddi Udaya

ಸುಬ್ರಹ್ಮಣ್ಯ: ಕುಮಾರಧಾರ – ಕುಲ್ಕುಂದ ಕಾಲೋನಿ ರಸ್ತೆ ಬದಿ ಸಮಾಜಸೇವಕ ರವಿ ಪೂಜಾರಿ ಕಕ್ಕೆಪದವು ನೇತೃತ್ವದಲ್ಲಿ ಸ್ವಚ್ಛತಾ ಅಭಿಯಾನ-ಎಲ್ಲಿ ಸ್ವಚ್ಛತೆ ಇದೆಯೋ ಅಲ್ಲಿ ದೇವರ ಸಾನಿಧ್ಯ ಇದೆ: ರಾಜಶೇಖರ ಕೋಟ್ಯಾನ್

Suddi Udaya
error: Content is protected !!