29.6 C
ಪುತ್ತೂರು, ಬೆಳ್ತಂಗಡಿ
May 17, 2025
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿ

ತಾರೆದೊಟ್ಟು ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

ತೆಂಕಕಾರಂದೂರು: ತಾರೆದೊಟ್ಟು ಅಂಗನವಾಡಿ ಕೇಂದ್ರ ದಲ್ಲಿ 78ನೇ ಸ್ವಾತಂತ್ರೋತ್ಸವ ವನ್ನು ಆಚರಿಸಲಾಯಿತು.

ಪಂಚಾಯತ್ ಸದಸ್ಯರಾದ ಶ್ರೀಮತಿ ಪದ್ಮಾವತಿಯವರು ಧ್ವಜಾರೋಹಣ ನೆರವೇರಿಸಿದರು. ಅಂಗನವಾಡಿ ಮಕ್ಕಳ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮವನ್ನು ಪ್ರಾರಂಭಿಸಲಾಯಿತು.

ಸಭಾಧ್ಯಕ್ಷರಾದ ಚಂದ್ರಪೂಜಾರಿಯವರು ಮಾತನಾಡಿ ಶುಭಹಾರೈಸಿದರು. ಕಾರ್ಯಕ್ರಮದಲ್ಲಿ ಬಾಲವಿಕಾಸ ಸಮಿತಿ ಅಧ್ಯಕ್ಷೆ ವೇದಾವತಿ, ಸಲಹಾ ಸಮಿತಿ ಅಧ್ಯಕ್ಷರಾದ ಶಿವಪ್ರಸಾದ್,ಉಪಾಧ್ಯಕ್ಷರುಗಳಾದ ಎಮ್.ಸಿ ನಾರಾಯಣ ಗೌಡ, ರಘುನಾಥ, ಮಕ್ಕಳ ಪೋಷಕರು, ಊರವರು, ಸಲಹಾ ಸಮಿತಿ ಸದಸ್ಯರು, ಕಾವೇರಿ ಹಾಗು ಸ್ನೇಹ ಸ್ತ್ರೀ ಶಕ್ತಿ ತಂಡದ ಸದಸ್ಯರು, ಧರ್ಮಶ್ರೀ ಸಂಜೀವಿನಿ ತಂಡದ ಸದಸ್ಯರು, ಪಶು ಸಖಿ ಪೂರ್ಣಿಮಾ, ಹಳೆವಿದ್ಯಾರ್ಥಿಗಳು, ಉಪಸ್ಥಿತರಿದ್ದರು. ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಮನಿತಾ ಸಿ ಶೆಟ್ಟಿ ನಿರೂಪಿಸಿ ವಂದಿಸಿದರು.

ಸಹಾಯಕಿ ಸುನಂದ, ಭಾರತಿ, ಜಯಶ್ರೀ, ಅರುಣ ಎ ಮೆಹಂದಳೆ,ಚೆನ್ನಪ್ಪ ಶೆಟ್ಟಿ ಸಹಕರಿಸಿದರು.

Related posts

ಜೇಸಿಐ ಬೆಳ್ತಂಗಡಿ ಮಂಜುಶ್ರೀಯ ಆಜ್ಞಾ- ಅರಿವಿನ ಧ್ಯಾನ ಕಾರ್ಯಕ್ರಮ ಸಂಪನ್ನ

Suddi Udaya

ವಾಟ್ಸಾಪ್ ಸ್ಟೇಟಸ್ ಹಾಕಿದ ವಿಚಾರದಲ್ಲಿ ಜಾತಿ ನಿಂದನೆ, ಹಲ್ಲೆ ಆರೋಪ: ಆರೋಪಿಗಳಿಬ್ಬರಿಗೆ ನ್ಯಾಯಾಂಗ ಬಂಧನ

Suddi Udaya

ಕನ್ಯಾಡಿಯ ಶ್ರೀರಾಮ ಕ್ಷೇತ್ರದ ಸದ್ಗುರು ಶ್ರೀ ಬ್ರಹ್ಮಾನಂದ ಸ್ವಾಮೀಜಿಯವರಿಂದ ಮುಂಬಯಿ ಬಿಲ್ಲವ ಸಮುದಾಯ ಭವನ, ಗುರುಮಂದಿರ ಉದ್ಘಾಟನೆ

Suddi Udaya

ಎಸ್‌ಡಿಪಿಐ ರಾಷ್ಟ್ರೀಯ ಅಧ್ಯಕ್ಷರ ಬಂಧನ ವಿರುದ್ಧ ಬಿಡುಗಡೆಗೆ ಆಗ್ರಹಿಸಿ ಬೆಳ್ತಂಗಡಿ ಕ್ಷೇತ್ರ ಸಮಿತಿ ವತಿಯಿಂದ ಪ್ರತಿಭಟನೆ

Suddi Udaya

ಅನಾರು : ಶ್ರೀ ದುರ್ಗಾಪರಮೇಶ್ವರೀ ದೇವಿಯ ವರ್ಷಾವಧಿ ಜಾತ್ರಾ ಮಹೋತ್ಸವ: “ಅನಾರ್ ಡ್ ಓಂಕಾರ್” ಆಲ್ಬಮ್ ಸಾಂಗ್ ಬಿಡುಗಡೆ

Suddi Udaya

ನಾರಾವಿ ಸಂತ ಅಂತೋನಿ ಪ.ಪೂ. ಕಾಲೇಜಿಗೆ ಶೇ.93 ಫಲಿತಾಂಶ

Suddi Udaya
error: Content is protected !!