July 23, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿ

ತಾರೆದೊಟ್ಟು ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

ತೆಂಕಕಾರಂದೂರು: ತಾರೆದೊಟ್ಟು ಅಂಗನವಾಡಿ ಕೇಂದ್ರ ದಲ್ಲಿ 78ನೇ ಸ್ವಾತಂತ್ರೋತ್ಸವ ವನ್ನು ಆಚರಿಸಲಾಯಿತು.

ಪಂಚಾಯತ್ ಸದಸ್ಯರಾದ ಶ್ರೀಮತಿ ಪದ್ಮಾವತಿಯವರು ಧ್ವಜಾರೋಹಣ ನೆರವೇರಿಸಿದರು. ಅಂಗನವಾಡಿ ಮಕ್ಕಳ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮವನ್ನು ಪ್ರಾರಂಭಿಸಲಾಯಿತು.

ಸಭಾಧ್ಯಕ್ಷರಾದ ಚಂದ್ರಪೂಜಾರಿಯವರು ಮಾತನಾಡಿ ಶುಭಹಾರೈಸಿದರು. ಕಾರ್ಯಕ್ರಮದಲ್ಲಿ ಬಾಲವಿಕಾಸ ಸಮಿತಿ ಅಧ್ಯಕ್ಷೆ ವೇದಾವತಿ, ಸಲಹಾ ಸಮಿತಿ ಅಧ್ಯಕ್ಷರಾದ ಶಿವಪ್ರಸಾದ್,ಉಪಾಧ್ಯಕ್ಷರುಗಳಾದ ಎಮ್.ಸಿ ನಾರಾಯಣ ಗೌಡ, ರಘುನಾಥ, ಮಕ್ಕಳ ಪೋಷಕರು, ಊರವರು, ಸಲಹಾ ಸಮಿತಿ ಸದಸ್ಯರು, ಕಾವೇರಿ ಹಾಗು ಸ್ನೇಹ ಸ್ತ್ರೀ ಶಕ್ತಿ ತಂಡದ ಸದಸ್ಯರು, ಧರ್ಮಶ್ರೀ ಸಂಜೀವಿನಿ ತಂಡದ ಸದಸ್ಯರು, ಪಶು ಸಖಿ ಪೂರ್ಣಿಮಾ, ಹಳೆವಿದ್ಯಾರ್ಥಿಗಳು, ಉಪಸ್ಥಿತರಿದ್ದರು. ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಮನಿತಾ ಸಿ ಶೆಟ್ಟಿ ನಿರೂಪಿಸಿ ವಂದಿಸಿದರು.

ಸಹಾಯಕಿ ಸುನಂದ, ಭಾರತಿ, ಜಯಶ್ರೀ, ಅರುಣ ಎ ಮೆಹಂದಳೆ,ಚೆನ್ನಪ್ಪ ಶೆಟ್ಟಿ ಸಹಕರಿಸಿದರು.

Related posts

ಬಂದಾರು ರುಕ್ಮಯ ಗೌಡ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಟೈಲರ್ ಮಹಿಳೆಗೆ ಮಾರಣಾಂತಿಕ ಹಲ್ಲೆ ಪ್ರಕರಣ: ಆರೋಪಿಗೆ ಕಠಿಣ ಶಿಕ್ಷೆಯಾಗುವಂತೆ ಬೆಳ್ತಂಗಡಿ ಟೈಲರ್ ಎಸೋಸಿಯೇಶನ್ ವತಿಯಿಂದ ಬೆಳ್ತಂಗಡಿ ಮುಖ್ಯ ಠಾಣಾಧಿಕಾರಿಗೆ ಮನವಿ

Suddi Udaya

ಉಜಿರೆ ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನ ಸಂಸ್ಥೆಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

Suddi Udaya

ಬಳಂಜ: ಸ. ಉ. ಪ್ರಾಥಮಿಕ ಶಾಲೆಯ ಶಿಕ್ಷಕಿಯರಾದ ಶ್ರೀಮತಿ ನೇಮಮ್ಮ ಹಾಗೂ ಶ್ರೀಮತಿ ರೆನಿಲ್ಡಾ ಜೋಯ್ಸ್ ಮಥಾಯಸ್ ರವರಿಗೆ ಬೀಳ್ಕೊಡುಗೆ

Suddi Udaya

ಕಳೆಂಜ: ಕ್ರಿಶ್ಚಿಯನ್ ಬ್ರದರ್ಸ್ ವತಿಯಿಂದ ಕಾರುಣ್ಯ ಸ್ಪರ್ಶ ಯೋಜನೆಯಡಿಯಲ್ಲಿ ಸಹಾಯಧನ ಹಸ್ತಾಂತರ

Suddi Udaya

ಮುಂಡ್ರುಪಾಡಿ: ದ.ಕ.ಜಿ.ಪಂ.ಸ.ಕಿ.ಪ್ರಾ. ಶಾಲೆಯಲ್ಲಿ ಪರಿಸರ ಕಾರ್ಯಕ್ರಮ, ಹಣ್ಣಿನ ಗಿಡ ನಾಟಿ

Suddi Udaya
error: Content is protected !!