September 6, 2026
ಗ್ರಾಮಾಂತರ ಸುದ್ದಿ

ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಬಾಯ೯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಸಾಧನ ಶ್ರೀ ಪ್ರಶಸ್ತಿ

ಬಾಯ೯ : ಬಾಯ೯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು ವ್ಯವಹಾರ ಕ್ಷೇತ್ರದಲ್ಲಿ ಮಾಡಿದ ಸಾಧನೆಯನ್ನು ಪರಿಗಣಿಸಿ ಎಸ್‌.ಸಿ.ಡಿ.ಸಿ.ಸಿ ಬ್ಯಾಂಕಿನ ಮಹಾಸಭೆಯಲ್ಲಿ ಸಾಧನಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಸಂಘದ ಅಧ್ಯಕ್ಷ ಪ್ರವೀಣ್ ಕುಮಾರ್ ರೈ ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿ ಸತೀಶ್ ಗೌಡ ಅವರಿಗೆ ಎಸ್‌.ಸಿ.ಡಿ.ಸಿ.ಸಿ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಪ್ರಶಸ್ತಿ ನೀಡಿ ಗೌರವಿಸಿದರು.

ಈ ಸಂದರ್ಭ ಸಂಘದ ಉಪಾಧ್ಯಕ್ಷ ಶಿವರಾಮ್ ನಾಯ್ಕ್ ಸಂಘದ ನಿರ್ದೇಶಕರಾದ ಶ್ರೀಯುತ ಪ್ರಸನ್ನ ಗೌಡ, ಪಾರ್ಶ್ಶ್ವನಾಥ್ ಜೈನ್, ಶ್ರೀಮತಿ ಲಿಡಿಯಾ ಬ್ರಾಗ್ಸ್, ಶ್ರೀಮತಿ ಸವಿತಾ ವೆಂಕಟೇಶ್,ಮೋಹನ್ ಗೌಡ ಅಜಿರ, ಸುರೇಶ್ ಸುಣ್ಣಾಜೆ, ಶೇಖರ್ ಕುಂಡಡ್ಕ, ಅರುಣ್ ಬಜಕ್ಕಳ, ಉಪಸ್ಥಿತರಿದ್ದರು.

Related posts

ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ: ಅಪ್ರಾಪ್ತ ಬಾಲಕರ ಮೇಲೆ ಪ್ರಕರಣ ದಾಖಲು

Suddi Udaya

ಉಜಿರೆ ಶ್ರೀ ಧ.ಮಂ.ಕಾಲೇಜಿನಲ್ಲಿ “MS Excel with Power BI” ಕುರಿತು ಮೂರು ದಿನಗಳ ತರಬೇತಿ ಕಾರ್ಯಕ್ರಮ

Suddi Udaya

ಬಿಜೆಪಿ ಪಿಲ್ಯ ಬೂತ್ ಸಮಿತಿಯ ಅಧ್ಯಕ್ಷರಾಗಿ ಆನಂದ ಪಿ ., ಕಾರ್ಯದರ್ಶಿಯಾಗಿ ಉಮೇಶ್

Suddi Udaya

ಬೆಳ್ತಂಗಡಿ : ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಧರ್ಮಸ್ಥಳ ಪೊಲೀಸರು

Suddi Udaya

ಮಡಂತ್ಯಾರು: ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘದಿಂದ ಮಳೆಗಾಲದ ಠೇವಣಿ ಹಾಗೂ ಚಿನ್ನಾಭರಣ ಸಾಲಕ್ಕೆ ಹೊಸ ಆಫರ್ ಬಿಡುಗಡೆಯ ಕರಪತ್ರ ಬಿಡುಗಡೆ

Suddi Udaya

ಬೆಳ್ತಂಗಡಿ: ಶೇಂದಿ ತೆಗೆಯುವ ವೇಳೆ ವ್ಯಕ್ತಿ ಮರದಿಂದ ಬಿದ್ದು ಸಾವು

Suddi Udaya
error: Content is protected !!