24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ: ಬೋಳಿಯರ್ ನಲ್ಲಿ ಕೆ.ಎಸ್.ಆರ್.ಟಿ.ಸಿ. ಬಸ್ ಗೆ ಗುದ್ದಿದ್ದ ಕಾಡಾನೆ: ಸ್ಕೂಟರ್ ಗೆ ಹಾನಿ

ಬೆಳ್ತಂಗಡಿ: ಧರ್ಮಸ್ಥಳ- ನಿಡ್ಲೆ ಮಾರ್ಗದ ಬೋಳಿಯಾರ್‌ ಬಸ್ ಸ್ಟಾಂಡ್ ಬಳಿ ಇಂದು (ಆ.15) ಬೆಳಗ್ಗೆ, 7.40ರ ಸಮಯದಲ್ಲಿ ಆನೆ ಓಡಾಟದಿಂದ ಎರಡು ವಾಹನಗಳಿಗೆ ಹಾನಿಯಾದ ಘಟನೆ ನಡೆದಿದೆ.

ಧರ್ಮಸ್ಥಳ-ಬೆಂಗಳೂರು ನಡುವೆ ಸಂಚರಿಸುತ್ತಿದ್ದ ಕೆ.ಎಸ್.ಆರ್.ಟಿ.ಸಿ.ಬಸ್ ಹಾಗೂ ಸ್ಕೂಟರ್‌ಗೆ ಹಾನಿಯಾಗಿದೆ.

ಬೋಳಿಯಾರ್‌ನ ಬಸ್ ಸ್ಟ್ಯಾಂಡ್ ಸಮೀಪ ಕಾಡಾನೆ ರಸ್ತೆ ದಾಟುತ್ತಿರುವ ಸಂದರ್ಭ ಆಕಸ್ಮಿಕವಾಗಿ ಬಸ್ ಗೆ ಗುದ್ದಿದ್ದು, ಹಿಂದಿನಿಂದ ಬರುತ್ತಿದ್ದ ಸ್ಕೂಟರ್ ಗೆ ಬಸ್ ತಾಗಿ ಹಾನಿಯಾಗಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

Related posts

ರಾಷ್ಟ್ರೀಯ ಭಾವೈಕ್ಯತಾ ಶಿಬಿರಕ್ಕೆ ಮುಂಡಾಜೆ ಪ.ಪೂ. ಕಾಲೇಜು ವಿದ್ಯಾರ್ಥಿ ಕೆ.ಎನ್. ಧನುಷ್ ಆಯ್ಕೆ

Suddi Udaya

ಅಳದಂಗಡಿಯಲ್ಲಿ ಮಕ್ಕಳಿಂದ ಶ್ರೀ ಕೃಷ್ಣ ಲೀಲಾಮೃತ ಯಕ್ಷಗಾನ

Suddi Udaya

ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಆರೋಪ: ಧರ್ಮಸ್ಥಳದ ಸಂತೋಷ್ ಆಚಾರ್ಯ ಮತ್ತು ಕೇಶವ ಪೂಜಾರಿ ಖುಲಾಸೆ

Suddi Udaya

ಉಜಿರೆಯ ಕಿರಣ್ ಆಗ್ರೋಟೆಕ್ ನಿಂದ ಸೇವಾಭಾರತಿಗೆ ಸೂಪರ್ ಗೋಲ್ಡ್ ಸ್ಪ್ರೇಯರ್ ಯಂತ್ರದ ಕೊಡುಗೆ

Suddi Udaya

ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ: ಶ್ರೀ ಭಾರತೀ ಆಂ.ಮಾ.ಪ್ರೌ. ಶಾಲೆಯ ಬಾಲಕರ ತಂಡ ದ್ವಿತೀಯ ಸ್ಥಾನ

Suddi Udaya

ಪುಣ್ಯ ಕೋಟಿಗೆ ಒಂದು ಕೋಟಿ ನಂದಗೋಕುಲ ಗೋಶಾಲೆಯ ದೀಪೋತ್ಸವ ಕಾರ್ಯಕ್ರಮದ ಅಂಗವಾಗಿ ಪೂರ್ವಭಾವಿ ಸಭೆ

Suddi Udaya
error: Content is protected !!