25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ: ಬೋಳಿಯರ್ ನಲ್ಲಿ ಕೆ.ಎಸ್.ಆರ್.ಟಿ.ಸಿ. ಬಸ್ ಗೆ ಗುದ್ದಿದ್ದ ಕಾಡಾನೆ: ಸ್ಕೂಟರ್ ಗೆ ಹಾನಿ

ಬೆಳ್ತಂಗಡಿ: ಧರ್ಮಸ್ಥಳ- ನಿಡ್ಲೆ ಮಾರ್ಗದ ಬೋಳಿಯಾರ್‌ ಬಸ್ ಸ್ಟಾಂಡ್ ಬಳಿ ಇಂದು (ಆ.15) ಬೆಳಗ್ಗೆ, 7.40ರ ಸಮಯದಲ್ಲಿ ಆನೆ ಓಡಾಟದಿಂದ ಎರಡು ವಾಹನಗಳಿಗೆ ಹಾನಿಯಾದ ಘಟನೆ ನಡೆದಿದೆ.

ಧರ್ಮಸ್ಥಳ-ಬೆಂಗಳೂರು ನಡುವೆ ಸಂಚರಿಸುತ್ತಿದ್ದ ಕೆ.ಎಸ್.ಆರ್.ಟಿ.ಸಿ.ಬಸ್ ಹಾಗೂ ಸ್ಕೂಟರ್‌ಗೆ ಹಾನಿಯಾಗಿದೆ.

ಬೋಳಿಯಾರ್‌ನ ಬಸ್ ಸ್ಟ್ಯಾಂಡ್ ಸಮೀಪ ಕಾಡಾನೆ ರಸ್ತೆ ದಾಟುತ್ತಿರುವ ಸಂದರ್ಭ ಆಕಸ್ಮಿಕವಾಗಿ ಬಸ್ ಗೆ ಗುದ್ದಿದ್ದು, ಹಿಂದಿನಿಂದ ಬರುತ್ತಿದ್ದ ಸ್ಕೂಟರ್ ಗೆ ಬಸ್ ತಾಗಿ ಹಾನಿಯಾಗಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

Related posts

ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಸಂಸದ ಕ್ಯಾ| ಬ್ರಿಜೇಶ್ ಚೌಟ ಭೇಟಿ

Suddi Udaya

ಗುಂಡೂರಿ ಸ.ಕಿ.ಪ್ರಾ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಮೇಲಂತಬೆಟ್ಟು ಶ್ರೀ ನಾಗಬ್ರಹ್ಮ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya

ಮಾಳವ ಯಾನೆ ಮಲ್ಲವ ಸಮಾಜಾಭ್ಯುದಯ ಸಂಘದ 30ನೇ ವಷ೯ದ ವಾಷಿ೯ಕೋತ್ಸವ

Suddi Udaya

ಉಜಿರೆ: ಚರ್ಮಗಂಟು ಲಸಿಕೆ ಕಾರ್ಯಕ್ರಮ

Suddi Udaya

ಕಳೆಂಜ: ಶಿಬರಾಜೆಯ ಬ್ರಹ್ಮಲಿಂಗ ದೇವರಿಗೆ ವೃಶ್ಚಿಕ ಸಂಕ್ರಮಣದ ಪ್ರಯುಕ್ತ ವಿಶೇಷ ಅಭಿಷೇಕ ಪೂಜೆ

Suddi Udaya
error: Content is protected !!