33.4 C
ಪುತ್ತೂರು, ಬೆಳ್ತಂಗಡಿ
March 28, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಡ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ನಡ: ಇಲ್ಲಿಯ ಸರಕಾರಿ ಪ್ರೌಢಶಾಲೆಯಲ್ಲಿ ಸಡಗರ ಸಂಭ್ರಮದ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.

ಮುಖ್ಯ ಶಿಕ್ಷಕರಾದ ಮೋಹನಬಾಬು ಡಿ ಧ್ವಜಾರೋಹಣವನ್ನು ನೆರವೇರಿಸಿ ಸ್ವಾತಂತ್ರ್ಯ ದಿನದ ಮಹತ್ವದ ಬಗ್ಗೆ ಶುಭ ಸಂದೇಶವನ್ನು ನೀಡಿದರು.

ಶಾಲಾಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಸುಧಾಕರ್, ಸದಸ್ಯರಾದ ಧರಣೇಂದ್ರ ಕುಮಾರ್, ಲಕ್ಷ್ಮಣ ನಾಯ್ಕ ಭಾಗವಹಿಸಿ ಶುಭಾಷಯಗಳನ್ನು ಕೋರಿದರು. ಮಕ್ಕಳಿಗೆ ನಡ ಗ್ರಾಮ ಪಂಚಾಯತ್, ಮತ್ತು ರಜಾ ಫ್ರೆಂಡ್ಸ್ ಮಂಜೊಟ್ಟಿ ವತಿಯಿಂದ ಸಿಹಿತಿಂಡಿ ವಿತರಿಸಲಾಯಿತು. ಶಿಕ್ಷಕರಾದ ಶಿವಪುತ್ರ ಸುಣಗಾರ ಕಾರ್ಯಕ್ರಮದ ಧನ್ಯವಾದವನ್ನು ಅರ್ಪಿಸಿದರು.

Related posts

ತಾಲೂಕು ಮಟ್ಟದ ವಿಜ್ಞಾನ ಮಾದರಿ ತಯಾರಿ ಸ್ಪರ್ಧೆ: ವಾಣಿ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಕಲ್ಮಂಜ ಸಂಗಮ ಕ್ಷೇತ್ರ ಪಜಿರಡ್ಕದಲ್ಲಿ ನೀರಿನ ಮಟ್ಟ ಏರಿಕೆ: ನಾಗನ ಕಟ್ಟೆ ಮುಳುಗಡೆಯಾಗುವ ಸಾಧ್ಯತೆ

Suddi Udaya

ಅಂತರ್ ಕಾಲೇಜು ಚದುರಂಗ ಸ್ಪರ್ಧೆ: ಎಸ್ ಡಿಎಂ ಕಾಲೇಜಿನ ಪುರುಷರ ತಂಡ ಚಾಂಪಿಯನ್

Suddi Udaya

ಮಾನಭಂಗ ಯತ್ನ, ಕಿಡ್ನಾಪ್ ಪ್ರಕರಣ : ಪ್ರಭಾಕರ ಹೆಗ್ಡೆಗೆ ನಿರೀಕ್ಷಣಾ ಜಾಮೀನು

Suddi Udaya

ಗೇರುಕಟ್ಟೆ : ಕೊರಂಜ ಭಾರಿ ಮಳೆಗೆ ಚರಂಡಿ ನೀರು ಮನೆಯೊಳಗೆ

Suddi Udaya

ಎಕ್ಸೆಲ್ ಅಧ್ಯಕ್ಷರಿಂದ ಭಗವಾನ್ ಬಾಹುಬಲಿಗೆ ಗಂಧಾಭಿಷೇಕ

Suddi Udaya
error: Content is protected !!