25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಡ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ನಡ: ಇಲ್ಲಿಯ ಸರಕಾರಿ ಪ್ರೌಢಶಾಲೆಯಲ್ಲಿ ಸಡಗರ ಸಂಭ್ರಮದ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.

ಮುಖ್ಯ ಶಿಕ್ಷಕರಾದ ಮೋಹನಬಾಬು ಡಿ ಧ್ವಜಾರೋಹಣವನ್ನು ನೆರವೇರಿಸಿ ಸ್ವಾತಂತ್ರ್ಯ ದಿನದ ಮಹತ್ವದ ಬಗ್ಗೆ ಶುಭ ಸಂದೇಶವನ್ನು ನೀಡಿದರು.

ಶಾಲಾಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಸುಧಾಕರ್, ಸದಸ್ಯರಾದ ಧರಣೇಂದ್ರ ಕುಮಾರ್, ಲಕ್ಷ್ಮಣ ನಾಯ್ಕ ಭಾಗವಹಿಸಿ ಶುಭಾಷಯಗಳನ್ನು ಕೋರಿದರು. ಮಕ್ಕಳಿಗೆ ನಡ ಗ್ರಾಮ ಪಂಚಾಯತ್, ಮತ್ತು ರಜಾ ಫ್ರೆಂಡ್ಸ್ ಮಂಜೊಟ್ಟಿ ವತಿಯಿಂದ ಸಿಹಿತಿಂಡಿ ವಿತರಿಸಲಾಯಿತು. ಶಿಕ್ಷಕರಾದ ಶಿವಪುತ್ರ ಸುಣಗಾರ ಕಾರ್ಯಕ್ರಮದ ಧನ್ಯವಾದವನ್ನು ಅರ್ಪಿಸಿದರು.

Related posts

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ‘ತರಗತಿ ಕೋಣೆ ನಿರ್ವಹಣೆ’ ಕಾರ್ಯಾಗಾರ

Suddi Udaya

ನಕ್ಸಲ್ ವಿಕ್ರಮ್ ಗೌಡ ಎನ್ ಕೌಂಟರ್ ಪ್ರಕರಣ: ತಕ್ಷಣ ಸರ್ಕಾರ ನ್ಯಾಯಾಂಗ ತನಿಖೆಗೆ ಆದೇಶಿಸಬೇಕು: ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಸಂಚಾಲಕ ಶೇಖರ್ ಲಾಯಿಲ ಒತ್ತಾಯ

Suddi Udaya

ಬೆಳ್ತಂಗಡಿಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆ: ಎಚ್ಚರ ವಹಿಸುವಂತೆ ಶಾಸಕ ಹರೀಶ್ ಪೂಂಜ‌ ಮನವಿ: ತುರ್ತು ಸಂದರ್ಭಗಳಲ್ಲಿ‌ ಸಹಾಯವಾಣಿ ಸಂಪರ್ಕಿಸಲು ಸೂಚನೆ

Suddi Udaya

ವೇಣೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಖೋ ಖೋ ಪಂದ್ಯಾಟ

Suddi Udaya

ಕುವೆಟ್ಟು ಸ.ಉ.ಹಿ. ಪ್ರಾಥಮಿಕ ಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya

ಅಯೋಧ್ಯೆಯಲ್ಲಿ ಶ್ರೀರಾಮಲಲ್ಲಾನ ದರ್ಶನಕ್ಕಾಗಿ ಬಿಜೆಪಿ ಕಾರ್ಯಕರ್ತರಿಗೆ ಆಯಾ ರಾಜ್ಯದ ನೇತೃತ್ವದಲ್ಲಿ ವಿಶೇಷ ಅವಕಾಶ: ಬೆಳಾಲಿನ ಬಿಜೆಪಿ ಮುಖಂಡ ಸೀತಾರಾಮ ಬಿ.ಎಸ್. ರವರಿಂದ ಭಕ್ತರಿಗೆ ಮಾರ್ಗದರ್ಶನ ನೀಡುವ ಸೇವೆ

Suddi Udaya
error: Content is protected !!