30 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ನಾಳ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯ

ಬೆಳ್ತಂಗಡಿ : ನಾಳ ಅಂಗನವಾಡಿ ಕೇಂದ್ರದ ವತಿಯಿಂದ 78 ನೇ ಸ್ವಾತಂತ್ರ್ಯೋತ್ಸವ ಆ.15 ರಂದು ಜರುಗಿತು.
ಸ್ಥಳೀಯ ಹಿರಿಯರಾದ ಪುರಂದರ ರೈ ನಾಳ ಧ್ವಜಾರೋಹಣ ನೆರವೇರಿಸಿದರು.

ರಾಜೇಶ್ ಪೆಂರ್ಬುಡ ಮಾತನಾಡುತ್ತಾ ದೇಶ ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರಗಳಲ್ಲಿ ಭಾರತದ ದೇಶದ ಪ್ರಮುಖ ಸ್ಥಾನ ಪಡೆದಿದೆ.ವಿಪರ್ಯಾಸವೆಂದರೆ ಭಯೋತ್ಪಾದಕ ಸಂಘಟನೆಗಳು ನಮ್ಮ ದೇಶದಕ್ಕೆ ಕಂಟಕವಾಗಿದೆ.ಭಾರತ ದೇಶದ ಪ್ರತಿಯೊಬ್ಬ ವ್ಯಕ್ತಿಯೂ ದೇಶದ ಅಭಿವೃದ್ಧಿಗೆ ಕೈಜೋಡಿಸಿದಾಗ ಮಾತ್ರ ಸ್ವಾತಂತ್ರ್ಯ ಹೋರಾಟಗಾರರಿಗೆ ದೇಶದ ಭವಿಷ್ಯಕ್ಕೆ ಜಯವಾಗುತ್ತದೆ ಎಂದು ಈ ಸಂದರ್ಭದಲ್ಲಿ ಹೇಳಿದರು.


ಮಮತಾ ಆಳ್ವ ನಾಳ, ಸುಗುಣ ಆಳ್ವ ನಾಳ, ಇಸ್ಮಾಯಿಲ್ ಪಲ್ಲಾದೆ, ಸೋಮಪ್ಪ ಗೌಡ ಕುಬಾಯ, ಲೋಕೇಶ್ ನಾಳ, ಭವಾನಿ ಅಧ್ಯಕ್ಷರು ಬಾಲವಿಕಾಸ ಸಮಿತಿ ಅಧ್ಯಕ್ಷೆ ಭವಾನಿ ಲೋಕೇಶ್ ನಾಳ,ತಸ್ನೀಮ ಶಮೀರ್,ನೀಲಯ್ಯ ಪೂಜಾರಿ,ದಿನೇಶ್ ಗೌಡ ಬಿ,ಮಕ್ಕಳ ಪೋಷಕರು ಭಾಗವಹಿಸಿದ್ದರು. ಅಂಗನವಾಡಿ ಕಾರ್ಯಕರ್ತೆ ಶಶಿಕಲಾ ಸ್ವಾಗತಿಸಿ, ವಂದಿಸಿದರು. ಸಹಾಯಕಿ ಮೋಹಿನಿ ಸಹಕರಿಸಿದರು.

Related posts

ಸುದ್ದಿ ಉದಯ ವಾರ ಪತ್ರಿಕೆ ದೀಪಾವಳಿ ವಿಶೇಷಾಂಕ ಹಾಗೂ ‘ಹೇ ಶಾರದೆ’ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ

Suddi Udaya

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿ

Suddi Udaya

ಇಂದಬೆಟ್ಟು ವಲಯದ ಭಜನಾ ಮಂಡಳಿಗಳ ಪದಾಧಿಕಾರಿಗಳ ಸಭೆ

Suddi Udaya

ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ನ ಅಧ್ಯಕ್ಷರಾಗಿ ಅಬ್ದುಲ್ ಹಮೀದ್, ಪ್ರಧಾನ ಕಾರ್ಯದರ್ಶಿಯಾಗಿ ರಾಜೇಶ್ ಆಯ್ಕೆ

Suddi Udaya

ರಾಜ್ಯಮಟ್ಟದ ಯುವಸಂಸತ್ತು ಸ್ಪರ್ಧೆ: ಎಸ್.ಡಿ.ಎಂ. ಪ.ಪೂ ಕಾಲೇಜಿನ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ಕಳೆಂಜ: ಶಾಲೆತ್ತಡ್ಕ ಹಳೆ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!