24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ನಾಳ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯ

ಬೆಳ್ತಂಗಡಿ : ನಾಳ ಅಂಗನವಾಡಿ ಕೇಂದ್ರದ ವತಿಯಿಂದ 78 ನೇ ಸ್ವಾತಂತ್ರ್ಯೋತ್ಸವ ಆ.15 ರಂದು ಜರುಗಿತು.
ಸ್ಥಳೀಯ ಹಿರಿಯರಾದ ಪುರಂದರ ರೈ ನಾಳ ಧ್ವಜಾರೋಹಣ ನೆರವೇರಿಸಿದರು.

ರಾಜೇಶ್ ಪೆಂರ್ಬುಡ ಮಾತನಾಡುತ್ತಾ ದೇಶ ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರಗಳಲ್ಲಿ ಭಾರತದ ದೇಶದ ಪ್ರಮುಖ ಸ್ಥಾನ ಪಡೆದಿದೆ.ವಿಪರ್ಯಾಸವೆಂದರೆ ಭಯೋತ್ಪಾದಕ ಸಂಘಟನೆಗಳು ನಮ್ಮ ದೇಶದಕ್ಕೆ ಕಂಟಕವಾಗಿದೆ.ಭಾರತ ದೇಶದ ಪ್ರತಿಯೊಬ್ಬ ವ್ಯಕ್ತಿಯೂ ದೇಶದ ಅಭಿವೃದ್ಧಿಗೆ ಕೈಜೋಡಿಸಿದಾಗ ಮಾತ್ರ ಸ್ವಾತಂತ್ರ್ಯ ಹೋರಾಟಗಾರರಿಗೆ ದೇಶದ ಭವಿಷ್ಯಕ್ಕೆ ಜಯವಾಗುತ್ತದೆ ಎಂದು ಈ ಸಂದರ್ಭದಲ್ಲಿ ಹೇಳಿದರು.


ಮಮತಾ ಆಳ್ವ ನಾಳ, ಸುಗುಣ ಆಳ್ವ ನಾಳ, ಇಸ್ಮಾಯಿಲ್ ಪಲ್ಲಾದೆ, ಸೋಮಪ್ಪ ಗೌಡ ಕುಬಾಯ, ಲೋಕೇಶ್ ನಾಳ, ಭವಾನಿ ಅಧ್ಯಕ್ಷರು ಬಾಲವಿಕಾಸ ಸಮಿತಿ ಅಧ್ಯಕ್ಷೆ ಭವಾನಿ ಲೋಕೇಶ್ ನಾಳ,ತಸ್ನೀಮ ಶಮೀರ್,ನೀಲಯ್ಯ ಪೂಜಾರಿ,ದಿನೇಶ್ ಗೌಡ ಬಿ,ಮಕ್ಕಳ ಪೋಷಕರು ಭಾಗವಹಿಸಿದ್ದರು. ಅಂಗನವಾಡಿ ಕಾರ್ಯಕರ್ತೆ ಶಶಿಕಲಾ ಸ್ವಾಗತಿಸಿ, ವಂದಿಸಿದರು. ಸಹಾಯಕಿ ಮೋಹಿನಿ ಸಹಕರಿಸಿದರು.

Related posts

ಜೂನಿಯರ್ ಅಥ್ಲೆಟಿಕ್ಸ್ ರಿಲೇ ರೇಸ್: ಕಲ್ಲೇರಿಯ ಯತಿನ್ ನಾಯ್ಕ್ ರಿಗೆ ಚಿನ್ನದ ಪದಕ

Suddi Udaya

ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ ತತಕ್ಷಣವೇ ಎನ್‌ಐಎಗೆ ಹಸ್ತಾಂತರಿಸಲು ಸಚಿವ ಅಮಿತ್‌ ಶಾಗೆ ಸಂಸದ ಕ್ಯಾ. ಚೌಟ ಪತ್ರ: ತುರ್ತು ಹಾಗೂ ಕಠಿಣ ಕಾನೂನು ಕ್ರಮಕ್ಕೆ ಗೃಹ ಸಚಿವರಲ್ಲಿ ಮನವಿ

Suddi Udaya

ರಾಜ್ಯಮಟ್ಟದ ಎಸ್ ಡಿ ಎಂ ಬಿ.ವೊಕ್ ಉತ್ಸವ : ವಾಣಿ ಪ. ಪೂ. ಕಾಲೇಜಿಗೆ ದ್ವಿತೀಯ ಸ್ಥಾನ

Suddi Udaya

ಜ.1: ಜೆಸಿಐ ಕೊಕ್ಕಡ ಕಪಿಲ ಘಟಕದ ನೂತನ ಅಧ್ಯಕ್ಷರ ಮತ್ತು ಪದಾಧಿಕಾರಿಗಳ ಪದಗ್ರಹಣ ಸಮಾರಂಭ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಜೆಸಿಯಲ್ಲಿ 20 ವರ್ಷ ಸೇವೆ ಸಲ್ಲಿಸಿದ ಬೆಳ್ತಂಗಡಿ ಕಿರಣ್ ಕುಮಾರ್ ಶೆಟ್ಟಿ ರಿಗೆ ಸನ್ಮಾನ

Suddi Udaya

ಆಪರೇಶನ್ ಸಿಂಧೂರ” ಯಶಸ್ವಿ ಕಾರ್ಯಾಚರಣೆ: ಧರ್ಮಸ್ಥಳದಲ್ಲಿ ವಿಶೇಷ ಪೂಜೆ, ಪ್ರಾರ್ಥನೆ

Suddi Udaya
error: Content is protected !!