24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ನಾಳ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯ

ಬೆಳ್ತಂಗಡಿ : ನಾಳ ಅಂಗನವಾಡಿ ಕೇಂದ್ರದ ವತಿಯಿಂದ 78 ನೇ ಸ್ವಾತಂತ್ರ್ಯೋತ್ಸವ ಆ.15 ರಂದು ಜರುಗಿತು.
ಸ್ಥಳೀಯ ಹಿರಿಯರಾದ ಪುರಂದರ ರೈ ನಾಳ ಧ್ವಜಾರೋಹಣ ನೆರವೇರಿಸಿದರು.

ರಾಜೇಶ್ ಪೆಂರ್ಬುಡ ಮಾತನಾಡುತ್ತಾ ದೇಶ ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರಗಳಲ್ಲಿ ಭಾರತದ ದೇಶದ ಪ್ರಮುಖ ಸ್ಥಾನ ಪಡೆದಿದೆ.ವಿಪರ್ಯಾಸವೆಂದರೆ ಭಯೋತ್ಪಾದಕ ಸಂಘಟನೆಗಳು ನಮ್ಮ ದೇಶದಕ್ಕೆ ಕಂಟಕವಾಗಿದೆ.ಭಾರತ ದೇಶದ ಪ್ರತಿಯೊಬ್ಬ ವ್ಯಕ್ತಿಯೂ ದೇಶದ ಅಭಿವೃದ್ಧಿಗೆ ಕೈಜೋಡಿಸಿದಾಗ ಮಾತ್ರ ಸ್ವಾತಂತ್ರ್ಯ ಹೋರಾಟಗಾರರಿಗೆ ದೇಶದ ಭವಿಷ್ಯಕ್ಕೆ ಜಯವಾಗುತ್ತದೆ ಎಂದು ಈ ಸಂದರ್ಭದಲ್ಲಿ ಹೇಳಿದರು.


ಮಮತಾ ಆಳ್ವ ನಾಳ, ಸುಗುಣ ಆಳ್ವ ನಾಳ, ಇಸ್ಮಾಯಿಲ್ ಪಲ್ಲಾದೆ, ಸೋಮಪ್ಪ ಗೌಡ ಕುಬಾಯ, ಲೋಕೇಶ್ ನಾಳ, ಭವಾನಿ ಅಧ್ಯಕ್ಷರು ಬಾಲವಿಕಾಸ ಸಮಿತಿ ಅಧ್ಯಕ್ಷೆ ಭವಾನಿ ಲೋಕೇಶ್ ನಾಳ,ತಸ್ನೀಮ ಶಮೀರ್,ನೀಲಯ್ಯ ಪೂಜಾರಿ,ದಿನೇಶ್ ಗೌಡ ಬಿ,ಮಕ್ಕಳ ಪೋಷಕರು ಭಾಗವಹಿಸಿದ್ದರು. ಅಂಗನವಾಡಿ ಕಾರ್ಯಕರ್ತೆ ಶಶಿಕಲಾ ಸ್ವಾಗತಿಸಿ, ವಂದಿಸಿದರು. ಸಹಾಯಕಿ ಮೋಹಿನಿ ಸಹಕರಿಸಿದರು.

Related posts

ಕಲ್ಮಂಜ: ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ಧ್ವಜಸ್ತಂಭ ಸ್ಥಾಪನೆಗೆ ಸಿದ್ದಗೊಳಿಸಿದ ಕಲ್ಲಿನ ಕೆತ್ತನೆ ಕಾರ್ಯಕ್ಕೆ ಚಾಲನೆ

Suddi Udaya

ಉಜಿರೆ ಸಂತ ಅಂತೋನಿ ಚರ್ಚ್ ಇದರ ಮುಂದಾಳತ್ವದಲ್ಲಿ ದಾನಿಗಳ ನೆರವಿನಿಂದ ನಿರ್ಮಾಣಗೊಂಡ ಹೊಸಮನೆ ಹಸ್ತಾಂತರ ಕಾರ್ಯಕ್ರಮ

Suddi Udaya

ರಾಷ್ಟ್ರೀಯ ಸ್ವಚ್ಛತಾ ಅಭಿಯಾನದ ಪ್ರಯುಕ್ತ ಶಿಬರಾಜೆ ಪಾದೆ ಅಂಗನವಾಡಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಮ್ ಅವರ ಚುನಾವಣಾ ಕಚೇರಿ ಉದ್ಘಾಟನೆ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನ: ಶಾಸ್ತಾರ ದೇವರ ಗರ್ಭ ಗುಡಿಯ ಬ್ರಹ್ಮಕಲಶೋತ್ಸವ ಸಮಿತಿ ರಚನೆ

Suddi Udaya

ಮೈರೋಳ್ತಡ್ಕ: ಗುಂಡಿ ಬಿದ್ದ ರಸ್ತೆಗೆ ಪಂಚಾಯತ್ ವತಿಯಿಂದ ಸುಗಮ ಸಂಚಾರಕ್ಕೆ ವ್ಯವಸ್ಥೆ

Suddi Udaya
error: Content is protected !!