22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ನಾಳ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯ

ಬೆಳ್ತಂಗಡಿ : ನಾಳ ಅಂಗನವಾಡಿ ಕೇಂದ್ರದ ವತಿಯಿಂದ 78 ನೇ ಸ್ವಾತಂತ್ರ್ಯೋತ್ಸವ ಆ.15 ರಂದು ಜರುಗಿತು.
ಸ್ಥಳೀಯ ಹಿರಿಯರಾದ ಪುರಂದರ ರೈ ನಾಳ ಧ್ವಜಾರೋಹಣ ನೆರವೇರಿಸಿದರು.

ರಾಜೇಶ್ ಪೆಂರ್ಬುಡ ಮಾತನಾಡುತ್ತಾ ದೇಶ ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರಗಳಲ್ಲಿ ಭಾರತದ ದೇಶದ ಪ್ರಮುಖ ಸ್ಥಾನ ಪಡೆದಿದೆ.ವಿಪರ್ಯಾಸವೆಂದರೆ ಭಯೋತ್ಪಾದಕ ಸಂಘಟನೆಗಳು ನಮ್ಮ ದೇಶದಕ್ಕೆ ಕಂಟಕವಾಗಿದೆ.ಭಾರತ ದೇಶದ ಪ್ರತಿಯೊಬ್ಬ ವ್ಯಕ್ತಿಯೂ ದೇಶದ ಅಭಿವೃದ್ಧಿಗೆ ಕೈಜೋಡಿಸಿದಾಗ ಮಾತ್ರ ಸ್ವಾತಂತ್ರ್ಯ ಹೋರಾಟಗಾರರಿಗೆ ದೇಶದ ಭವಿಷ್ಯಕ್ಕೆ ಜಯವಾಗುತ್ತದೆ ಎಂದು ಈ ಸಂದರ್ಭದಲ್ಲಿ ಹೇಳಿದರು.


ಮಮತಾ ಆಳ್ವ ನಾಳ, ಸುಗುಣ ಆಳ್ವ ನಾಳ, ಇಸ್ಮಾಯಿಲ್ ಪಲ್ಲಾದೆ, ಸೋಮಪ್ಪ ಗೌಡ ಕುಬಾಯ, ಲೋಕೇಶ್ ನಾಳ, ಭವಾನಿ ಅಧ್ಯಕ್ಷರು ಬಾಲವಿಕಾಸ ಸಮಿತಿ ಅಧ್ಯಕ್ಷೆ ಭವಾನಿ ಲೋಕೇಶ್ ನಾಳ,ತಸ್ನೀಮ ಶಮೀರ್,ನೀಲಯ್ಯ ಪೂಜಾರಿ,ದಿನೇಶ್ ಗೌಡ ಬಿ,ಮಕ್ಕಳ ಪೋಷಕರು ಭಾಗವಹಿಸಿದ್ದರು. ಅಂಗನವಾಡಿ ಕಾರ್ಯಕರ್ತೆ ಶಶಿಕಲಾ ಸ್ವಾಗತಿಸಿ, ವಂದಿಸಿದರು. ಸಹಾಯಕಿ ಮೋಹಿನಿ ಸಹಕರಿಸಿದರು.

Related posts

ವಿಜ್ಞಾನ ವಿಭಾಗದಲ್ಲಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ಫಾತಿಮ ನುಝೈರ

Suddi Udaya

ನಾರಾವಿ ಭಾರತೀಯ ಜೈನ್ ಮಿಲನ್ ವತಿಯಿಂದ ವಿಶೇಷ ಆಟಿದ ಕೂಟ, ಜಿನ ಭಜನಾ ಪುಸ್ತಕ ಬಿಡುಗಡೆ ಮತ್ತು ಪರಮ ಪೂಜ್ಯ ಆಚಾರ್ಯ 108 ಕಾಮಕುಮಾರ ನಂದಿ ಮಹಾರಾಜರ ವಿನಯಾಂಜಲಿ ಸಭೆ,

Suddi Udaya

ಉದ್ಯಮಿ ಸುರೇಶ್ ದೇವಾಡಿಗರವರು ತೋಟತ್ತಾಡಿ ಶ್ರೀ ಉಳ್ಳಾಲ್ತಿ ಭಜನಾ ಮಂದಿರದ ಭಜನಾ ತಂಡದವರಿಗೆ ನೀಡಿದ ಸಮವಸ್ತ್ರದ ಬಿಡುಗಡೆ

Suddi Udaya

ಗುರುವಾಯನಕೆರೆ ಕೆರೆ ಬಳಿ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದು ಪರಾರಿಯಾದ ಲಾರಿ: ತಪ್ಪಿದ ಅನಾಹುತ

Suddi Udaya

ಉಜಿರೆ ಶ್ರೀ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಶಾಲಾ ಸಂಸತ್ ಚುನಾವಣೆ

Suddi Udaya

ಕುವೆಟ್ಟು ಗ್ರಾ.ಪಂ. ವ್ಯಾಪ್ತಿಯಲ್ಲಿ ಬೇಸಿಗೆ ಶಿಬಿರ

Suddi Udaya
error: Content is protected !!