25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ನಾಳ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯ

ಬೆಳ್ತಂಗಡಿ : ನಾಳ ಅಂಗನವಾಡಿ ಕೇಂದ್ರದ ವತಿಯಿಂದ 78 ನೇ ಸ್ವಾತಂತ್ರ್ಯೋತ್ಸವ ಆ.15 ರಂದು ಜರುಗಿತು.
ಸ್ಥಳೀಯ ಹಿರಿಯರಾದ ಪುರಂದರ ರೈ ನಾಳ ಧ್ವಜಾರೋಹಣ ನೆರವೇರಿಸಿದರು.

ರಾಜೇಶ್ ಪೆಂರ್ಬುಡ ಮಾತನಾಡುತ್ತಾ ದೇಶ ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರಗಳಲ್ಲಿ ಭಾರತದ ದೇಶದ ಪ್ರಮುಖ ಸ್ಥಾನ ಪಡೆದಿದೆ.ವಿಪರ್ಯಾಸವೆಂದರೆ ಭಯೋತ್ಪಾದಕ ಸಂಘಟನೆಗಳು ನಮ್ಮ ದೇಶದಕ್ಕೆ ಕಂಟಕವಾಗಿದೆ.ಭಾರತ ದೇಶದ ಪ್ರತಿಯೊಬ್ಬ ವ್ಯಕ್ತಿಯೂ ದೇಶದ ಅಭಿವೃದ್ಧಿಗೆ ಕೈಜೋಡಿಸಿದಾಗ ಮಾತ್ರ ಸ್ವಾತಂತ್ರ್ಯ ಹೋರಾಟಗಾರರಿಗೆ ದೇಶದ ಭವಿಷ್ಯಕ್ಕೆ ಜಯವಾಗುತ್ತದೆ ಎಂದು ಈ ಸಂದರ್ಭದಲ್ಲಿ ಹೇಳಿದರು.


ಮಮತಾ ಆಳ್ವ ನಾಳ, ಸುಗುಣ ಆಳ್ವ ನಾಳ, ಇಸ್ಮಾಯಿಲ್ ಪಲ್ಲಾದೆ, ಸೋಮಪ್ಪ ಗೌಡ ಕುಬಾಯ, ಲೋಕೇಶ್ ನಾಳ, ಭವಾನಿ ಅಧ್ಯಕ್ಷರು ಬಾಲವಿಕಾಸ ಸಮಿತಿ ಅಧ್ಯಕ್ಷೆ ಭವಾನಿ ಲೋಕೇಶ್ ನಾಳ,ತಸ್ನೀಮ ಶಮೀರ್,ನೀಲಯ್ಯ ಪೂಜಾರಿ,ದಿನೇಶ್ ಗೌಡ ಬಿ,ಮಕ್ಕಳ ಪೋಷಕರು ಭಾಗವಹಿಸಿದ್ದರು. ಅಂಗನವಾಡಿ ಕಾರ್ಯಕರ್ತೆ ಶಶಿಕಲಾ ಸ್ವಾಗತಿಸಿ, ವಂದಿಸಿದರು. ಸಹಾಯಕಿ ಮೋಹಿನಿ ಸಹಕರಿಸಿದರು.

Related posts

ದಿಡುಪೆ -ಎಳನೀರು ರಸ್ತೆ ಅಭಿವೃದ್ಧಿ ಬೆಳ್ತಂಗಡಿ- ಮೂಡಿಗೆರೆ ಶಾಸಕರುಗಳಿಂದ ಪರಿಶೀಲನೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ವನ್ಯಜೀವಿ ವಿಭಾಗದ ಅಧಿಕಾರಿಗಳ ಉಪಸ್ಥಿತಿ

Suddi Udaya

ಉರುವಾಲು ಶ್ರೀ ಭಾರತೀ ವಿದ್ಯಾಸಂಸ್ಥೆಗೆ ಶ್ರೀ ಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಭೇಟಿ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ :ಹನ್ನೆರಡನೇ ಸುತ್ತಿನಲ್ಲಿ 11360 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya

ಪುಂಜಾಲಕಟ್ಟೆಯಲ್ಲಿ ಲಾರಿ ಪಲ್ಟಿ: ಓರ್ವ ಸಾವು

Suddi Udaya

ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಶಾಲಾ ಆವರಣದಲ್ಲಿ ಹಣ್ಣಿನ ಗಿಡ ನಾಟಿ ಹಾಗೂ ಶಾಲಾ ಕೈತೋಟ ರಚನೆ

Suddi Udaya

ಕಣಿಯೂರು ಗ್ರಾ.ಪಂ. ಅಧ್ಯಕ್ಷರಾಗಿ ಸೀತಾರಾಮ ಆಯ್ಕೆ

Suddi Udaya
error: Content is protected !!