38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿ

ನಾವೂರಿನಲ್ಲಿ 78ನೇ ವರ್ಷದ ಸ್ವಾತಂತ್ರ್ಯೋತ್ಸವ

ನಾವೂರು:ನಾವೂರು ಆ, 15ರಂದು
78ನೇ ವರ್ಷದ ಸ್ವಾತಂತ್ರ್ಯೋತ್ಸವವನ್ನು ಕ್ರಮವಾಗಿ
ಸ್ಥಳೀಯ ಗ್ರಾಪಂ ವಠಾರದಲ್ಲಿ, ಗ್ರಾಪಂ ಅಧ್ಯಕ್ಷೆ ಸುನಂದ ನೆರವೇರಿಸಿದರೆ,ಹೈ ಸ್ಕೂಲ್ ವಠಾರದಲ್ಲಿ ಮಾಜಿ ಗ್ರಾಫಂ ಅಧ್ಯಕ್ಷ ಉಮೇಶ್ ಪ್ರಭು ಅಡಿಲು ನೆರವೇರಿಸಿದರು
ಪ್ರಾರ್ಥಮಿಕ ಶಾಲೆಯಲ್ಲಿ ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ದಿನೇಶ್ ಪ್ರಭು ನೆರವೇರಿಸಿದರು,ಹಾಗೂ ಅಂಗನವಾಡಿ ಕೇಂದ್ರದಲ್ಲಿ ಪೂರ್ಣಿಮಾ ಧರ್ಣಪ್ಪ ನೆರವೇರಿಸಿದರು.

ಹಾಜರಿದ್ದ ಪ್ರಮುಖರಲ್ಲಿ, ಗ್ರಾಪಂ ಅಧ್ಯಕ್ಷರು ಹಾಗೂ ಸದಸ್ಯರು ಗ್ರಾಪಂ ಪಿಡಿಒ ಹಾಗೂ ಸಿಬ್ಬಂದಿ ವರ್ಗ
ಪ್ರೌಢಶಾಲೆ ಹಾಗೂ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕರು, ಗ
ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸೆಬ್ಬಾಸ್ಟಿನ್ ವಿ,ಪಿ, ಕಾರ್ಯದರ್ಶಿ ರಜತ್ ಮೋರ್ತಾಜೆ, ಸುರೇಶ್ ಇಂಚರ, ರಾಜೇಶ್ ಕರ್ಮಿನಡ್ಕ, ಆಂಟೆನಿ ಸಂಪಿಂಜೆ, ಧರ್ಮಪ್ಪ ಮೂಲ್ಯ, ಅಂಗನವಾಡಿ ಕಾರ್ಯಕರ್ತೆ ಸುನಂದ, ಜೀಜೊ ವಡಕ್ಕನ್ ಶಾಲಾ ಮಕ್ಕಳು ಪ್ರೌಢಶಾಲಾ ಮಕ್ಕಳು ಇನ್ನೂ ಊರಿನ ಅನೇಕ ಮಂದಿ ಹಾಜರಿದ್ದರು

Related posts

ಎಸ್.ಡಿ.ಎಂ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಶಿಕ್ಷಣ, ಸಂಶೋಧನೆ, ಮತ್ತು ಉದ್ಯಮಶೀಲತೆ ಕಾರ್ಯಾಗಾರ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಬ್ರಹ್ಮಕಲಶೋತ್ಸವದ ವಿಜ್ಞಾಪನಾ ಆಮಂತ್ರಣ ಬಿಡುಗಡೆ: ಶಶಿಧರ ಶೆಟ್ಟಿರವರಿಂದ ರೂ.25 ಲಕ್ಷ ದೇಣಿಗೆ

Suddi Udaya

ಬಜಿರೆ: ಚಿರತೆ ಓಡಾಟ-ಜನರಲ್ಲಿ ಆತಂಕ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದಿಂದ ಅಭಿನಂದನಾ ಕಾರ್ಯಕ್ರಮ: ಶಾಸಕ ಹರೀಶ್ ಪೂಂಜರಿಗೆ ಗೌರವಾರ್ಪಣೆ: ಬಿಜೆಪಿ ಗೆಲುವಿಗೆ ದುಡಿದ ಕಾರ್ಯಕರ್ತರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ದ್ವಿತೀಯ ಪಿಯು ಫಲಿತಾಂಶ: ಅರಸಿನಮಕ್ಕಿ ಪದವಿ ಪೂರ್ವ ಕಾಲೇಜಿಗೆ ಶೇ. 84.6 ಫಲಿತಾಂಶ

Suddi Udaya

ಕುತ್ಲೂರು ಪ್ರಕರಣ ನಕ್ಸಲ್ ಮುಖಂಡ ಮಹೇಶ್ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು

Suddi Udaya
error: Content is protected !!