37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿ

ನಾವೂರಿನಲ್ಲಿ 78ನೇ ವರ್ಷದ ಸ್ವಾತಂತ್ರ್ಯೋತ್ಸವ

ನಾವೂರು:ನಾವೂರು ಆ, 15ರಂದು
78ನೇ ವರ್ಷದ ಸ್ವಾತಂತ್ರ್ಯೋತ್ಸವವನ್ನು ಕ್ರಮವಾಗಿ
ಸ್ಥಳೀಯ ಗ್ರಾಪಂ ವಠಾರದಲ್ಲಿ, ಗ್ರಾಪಂ ಅಧ್ಯಕ್ಷೆ ಸುನಂದ ನೆರವೇರಿಸಿದರೆ,ಹೈ ಸ್ಕೂಲ್ ವಠಾರದಲ್ಲಿ ಮಾಜಿ ಗ್ರಾಫಂ ಅಧ್ಯಕ್ಷ ಉಮೇಶ್ ಪ್ರಭು ಅಡಿಲು ನೆರವೇರಿಸಿದರು
ಪ್ರಾರ್ಥಮಿಕ ಶಾಲೆಯಲ್ಲಿ ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ದಿನೇಶ್ ಪ್ರಭು ನೆರವೇರಿಸಿದರು,ಹಾಗೂ ಅಂಗನವಾಡಿ ಕೇಂದ್ರದಲ್ಲಿ ಪೂರ್ಣಿಮಾ ಧರ್ಣಪ್ಪ ನೆರವೇರಿಸಿದರು.

ಹಾಜರಿದ್ದ ಪ್ರಮುಖರಲ್ಲಿ, ಗ್ರಾಪಂ ಅಧ್ಯಕ್ಷರು ಹಾಗೂ ಸದಸ್ಯರು ಗ್ರಾಪಂ ಪಿಡಿಒ ಹಾಗೂ ಸಿಬ್ಬಂದಿ ವರ್ಗ
ಪ್ರೌಢಶಾಲೆ ಹಾಗೂ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕರು, ಗ
ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸೆಬ್ಬಾಸ್ಟಿನ್ ವಿ,ಪಿ, ಕಾರ್ಯದರ್ಶಿ ರಜತ್ ಮೋರ್ತಾಜೆ, ಸುರೇಶ್ ಇಂಚರ, ರಾಜೇಶ್ ಕರ್ಮಿನಡ್ಕ, ಆಂಟೆನಿ ಸಂಪಿಂಜೆ, ಧರ್ಮಪ್ಪ ಮೂಲ್ಯ, ಅಂಗನವಾಡಿ ಕಾರ್ಯಕರ್ತೆ ಸುನಂದ, ಜೀಜೊ ವಡಕ್ಕನ್ ಶಾಲಾ ಮಕ್ಕಳು ಪ್ರೌಢಶಾಲಾ ಮಕ್ಕಳು ಇನ್ನೂ ಊರಿನ ಅನೇಕ ಮಂದಿ ಹಾಜರಿದ್ದರು

Related posts

ಬೆಳ್ತಂಗಡಿ ಪೊಲೀಸ್ ಠಾಣೆ ಸಿಬ್ಬಂದಿಯವರಿಗೆ ನೂತನವಾಗಿ ನಿರ್ಮಿಸಿರುವ ವಸತಿಗೃಹ ಲೋಕಾರ್ಪಣೆ; ಗೃಹ ಸಚಿವರಿಗೆ ಅಭಿನಂದನೆ

Suddi Udaya

ಮುಂಡಾಜೆ ಸರಸ್ವತಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ ಶೇ.89.65 ಫಲಿತಾಂಶ

Suddi Udaya

ಮದ್ದಡ್ಕ ಮಠದಲ್ಲಿ ಶ್ರೀ ರಾಮೋತ್ಸವ ಆಚರಣೆ:ಆಯೋಧ್ಯೆ ಶ್ರೀರಾಮ ಮಂದಿರ ಹೊಕ್ಕರೆ ದೇಶದ ಸಂಸ್ಕೃತಿಗಳ ಅನಾವರಣ: ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

Suddi Udaya

ಮಡಂತ್ಯಾರು ಗ್ರಾ.ಪಂ. ಹಾಗೂ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಜಲ ಮೂಲ ಶುಚಿತ್ವ ಹಾಗೂ ಹಣ್ಣು ಹಂಪಲು ಗಿಡಗಳ ವಿತರಣಾ ಕಾರ್ಯಕ್ರಮ

Suddi Udaya

ಕೊಯ್ಯೂರು ಸ .ಹಿ ಪ್ರಾ. ಶಾಲೆ ಮತ್ತು ಅರಣ್ಯ ಇಲಾಖೆಯ ವತಿಯಿಂದ ವನಮಹೋತ್ಸವ ಕಾರ್ಯಕ್ರಮ

Suddi Udaya

ಅಸೌಖ್ಯದಿಂದ ಕೊಕ್ರಾಡಿ ಯುವಕ ಸಾವು

Suddi Udaya
error: Content is protected !!