22.5 C
ಪುತ್ತೂರು, ಬೆಳ್ತಂಗಡಿ
June 5, 2025
ಗ್ರಾಮಾಂತರ ಸುದ್ದಿ

ನಾವೂರಿನಲ್ಲಿ 78ನೇ ವರ್ಷದ ಸ್ವಾತಂತ್ರ್ಯೋತ್ಸವ

ನಾವೂರು:ನಾವೂರು ಆ, 15ರಂದು
78ನೇ ವರ್ಷದ ಸ್ವಾತಂತ್ರ್ಯೋತ್ಸವವನ್ನು ಕ್ರಮವಾಗಿ
ಸ್ಥಳೀಯ ಗ್ರಾಪಂ ವಠಾರದಲ್ಲಿ, ಗ್ರಾಪಂ ಅಧ್ಯಕ್ಷೆ ಸುನಂದ ನೆರವೇರಿಸಿದರೆ,ಹೈ ಸ್ಕೂಲ್ ವಠಾರದಲ್ಲಿ ಮಾಜಿ ಗ್ರಾಫಂ ಅಧ್ಯಕ್ಷ ಉಮೇಶ್ ಪ್ರಭು ಅಡಿಲು ನೆರವೇರಿಸಿದರು
ಪ್ರಾರ್ಥಮಿಕ ಶಾಲೆಯಲ್ಲಿ ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ದಿನೇಶ್ ಪ್ರಭು ನೆರವೇರಿಸಿದರು,ಹಾಗೂ ಅಂಗನವಾಡಿ ಕೇಂದ್ರದಲ್ಲಿ ಪೂರ್ಣಿಮಾ ಧರ್ಣಪ್ಪ ನೆರವೇರಿಸಿದರು.

ಹಾಜರಿದ್ದ ಪ್ರಮುಖರಲ್ಲಿ, ಗ್ರಾಪಂ ಅಧ್ಯಕ್ಷರು ಹಾಗೂ ಸದಸ್ಯರು ಗ್ರಾಪಂ ಪಿಡಿಒ ಹಾಗೂ ಸಿಬ್ಬಂದಿ ವರ್ಗ
ಪ್ರೌಢಶಾಲೆ ಹಾಗೂ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕರು, ಗ
ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸೆಬ್ಬಾಸ್ಟಿನ್ ವಿ,ಪಿ, ಕಾರ್ಯದರ್ಶಿ ರಜತ್ ಮೋರ್ತಾಜೆ, ಸುರೇಶ್ ಇಂಚರ, ರಾಜೇಶ್ ಕರ್ಮಿನಡ್ಕ, ಆಂಟೆನಿ ಸಂಪಿಂಜೆ, ಧರ್ಮಪ್ಪ ಮೂಲ್ಯ, ಅಂಗನವಾಡಿ ಕಾರ್ಯಕರ್ತೆ ಸುನಂದ, ಜೀಜೊ ವಡಕ್ಕನ್ ಶಾಲಾ ಮಕ್ಕಳು ಪ್ರೌಢಶಾಲಾ ಮಕ್ಕಳು ಇನ್ನೂ ಊರಿನ ಅನೇಕ ಮಂದಿ ಹಾಜರಿದ್ದರು

Related posts

ಉಜಿರೆಯಲ್ಲಿ ಸರ್ಕಾರದ ನಡೆ ಕಾರ್ಯಕರ್ತರ ಕಡೆ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ಪೂರ್ವಭಾವಿ ಸಭೆ

Suddi Udaya

ಅಂಡಿಂಜೆ ಕಾರ್ಯಕ್ಷೇತ್ರದ ಜ್ಞಾನವಿಕಾಸ ಕೇಂದ್ರದ ಸಭೆ: ಸಿರಿ ಧಾನ್ಯಗಳ ಬಳಕೆ ಹಾಗೂ ಆಷಾಢದಲ್ಲಿ ಒಂದು ದಿನ ಕಾರ್ಯಕ್ರಮ

Suddi Udaya

ಅರಸಿನಮಕ್ಕಿ ಹೊಸ್ತೋಟ ಶಾಲಾ ಬಳಿ ಮರ ಬಿದ್ದು ರಸ್ತೆ ತಡೆ : ಅರಸಿನಮಕ್ಕಿ ನವಶಕ್ತಿಯ ಆಟೋ ಚಾಲಕ ಮಾಲಕರ ಸಂಘದ ಸದಸ್ಯರಿಂದ ತೆರವು

Suddi Udaya

ಮಾ.9: ಲಾಯಿಲ ಶ್ರೀ ಗುರುರಾಘವೇಂದ್ರ ಸ್ವಾಮಿ ಮಠದ ಅಷ್ಠಬಂಧ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಭೆ

Suddi Udaya

ಬದ್ಯಾರಿನಲ್ಲಿ ನೂತನವಾಗಿ ನಿರ್ಮಿಸಿದ ದಿ| ಬಿ. ಲಕ್ಕಣ್ಣ ಶೆಟ್ಟಿ ಸ್ಮಾರಕ ಸಾರ್ವಜನಿಕ ಪ್ರಯಾಣಿಕರ ತಂಗುದಾಣ ಲೋಕಾರ್ಪಣೆ

Suddi Udaya

ಮುಂಡಾಜೆ ಚಿತ್ಪಾವನ ಸಂಘಟನೆ ವಾರ್ಷಿಕೋತ್ಸವ

Suddi Udaya
error: Content is protected !!