25.8 C
ಪುತ್ತೂರು, ಬೆಳ್ತಂಗಡಿ
March 6, 2026
Uncategorized

ನಾವೂರು: 78 ನೇ ವರ್ಷದ ಸ್ವಾತಂತ್ರ್ಯೋತ್ಸವ


ನಾವೂರು: ಈ ಬಾರಿಯ ಸ್ವಾತಂತ್ರ್ಯೋತ್ಸವವನ್ನು ನಾವೂರಿನಲ್ಲಿ ಸಂಭ್ರಮದಿಂದ ಆಚರಿಸಲಾಯಿತು,
ಗ್ರಾಮ ಪಂಚಾಯತ್,ಪ್ರೌಢ ಶಾಲಾ ಮೈದಾನ,
ಪ್ರಾಥಮಿಕ ಶಾಲಾ ವಠಾರ,ಹಾಗೂ ಅಂಗನವಾಡಿ ಕೇಂದ್ರ ಗಳಲ್ಲಿ ಧ್ವಜಾರೋಹಣ ಮಾಡಿ ಸಿಹಿ ತಿಂಡಿ ಹಂಚಿ ಸಂಭ್ರಮಿಸಲಾಯಿತು,
ತದನಂತರ ಪ್ರಾಥಮಿಕ ಶಾಲೆಯಲ್ಲಿ ಸಭಾ ಕಾರ್ಯಕ್ರಮ ನೆರವೇರಿತು,ಪ್ರಾಥಮಿಕ ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ದಿನೇಶ್ ಪ್ರಭು ರವರ ಅಧ್ಯಕ್ಷತೆಯಲ್ಲಿ ನಡೆದ ಈ ಸಭಾ ಕಾರ್ಯಕ್ರಮದಲ್ಲಿ, ಮುಖ್ಯ ಅತಿಥಿಗಳಾಗಿ ವಿ, ಪಿ, ಆಂಟನಿ ಸಂಪಿಂಜೆ, ಸೆಬಾಸ್ಟಿನ್ ವಿ.ಪಿ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ,ನಾವೂರು, ರಜತ್ ಮೂರ್ತಾಜೆ ಕಾರ್ಯದರ್ಶಿ ಹಿರಿಯ ವಿದ್ಯಾರ್ಥಿ ಸಂಘ ನಾವೂರು, ಶೃತಿ ಜೈನ್ ಶಾಲಾ ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷೆ, ಸುನಂದ ಗ್ರಾಪಂ ಅಧ್ಯಕ್ಷರು ನಾವೂರು,ಗಣೇಶ್ ನೆಲ್ಲಿಪಲ್ಕೆ ಗ್ರಾಪಂ ಸದಸ್ಯರು ನಾವೂರು, ಪಂಚಾಕ್ಷರಿ ದೈಹಿಕ ಶಿಕ್ಷಕರು ಪ್ರಾಥಮಿಕ ಶಾಲೆ ನಾವೂರು ಹಾಜರಿದ್ದರು,
ಈ ಸಂದರ್ಭ ಅತಿ ಹೆಚ್ಚು ಅಂಕಗಳಿಸಿರುವ ವಿದ್ಯಾರ್ಥಿಗಳಾದ
ತರುಣ್ ಆರ್, ಕೆ, ಪ್ರಥಮ, ಮಹಮ್ಮದ್ ಮುಭಾಷಿರ್ ತಾಕ್ಮಲ್
ದ್ವಿತೀಯ, ಇವರನ್ನು ಹಿರಿಯ ವಿದ್ಯಾರ್ಥಿ ಸಂಘದ ವತಿಯಿಂದ ನಗದು ಹಣ ನೀಡಿ ಸನ್ಮಾನಿಸಿ ಗೌರವಿಸಲಾಯಿತು,
ದೈಹಿಕ ಶಿಕ್ಷಕ ಪಂಚಾಕ್ಷರಿ ಸ್ವಾಗತಿಸಿದ ಈ ಕಾರ್ಯಕ್ರಮವನ್ನು ಶೋಭಾ ಪಿ, ಡಿ ವಂದಿಸಿದರು, ಶುಭ ಕಾರ್ಯಕ್ರಮ ನಿರೂಪಿಸಿದರು, ತದನಂತರ ಶಾಲಾ ಮಕ್ಕಳಿಂದ
ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು

Related posts

ಬೆಳ್ತಂಗಡಿ: ಸಮಾಜ ಸೇವಕ ಡಾ. ರವಿ ಪೂಜಾರಿ ಕಕ್ಕೆಪದವುರವರಿಗೆ ಕಾಯಕ ಯೋಗಿ ಪ್ರಶಸ್ತಿ ರಾಜ್ಯ ಪ್ರಶಸ್ತಿ ಪ್ರದಾನ

Suddi Udaya

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ, ಸದಸ್ಯರಿಗೆ 15 ಶೇ. ಡಿವಿಡೆಂಟ್

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಕಿಶೋರ್ ಕುಮಾರ್ ಬೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥಿಸಿದರು

Suddi Udaya

ಸುಲ್ಕೇರಿ: ಅ.ಖಾ.ಹಿ.ಪ್ರಾ. ಶಾಲೆ- ಶ್ರೀರಾಮ ಪ್ರೌಢಶಾಲೆಯಲ್ಲಿ ಸಹಪಠ್ಯ ಚಟುವಟಿಕೆ ಉದ್ಘಾಟನೆ

Suddi Udaya

ಧರ್ಮಸ್ಥಳ ಕನ್ಯಾಡಿಯಲ್ಲಿ ಸಿಡಿಲು ಬಡಿದು ದನ ಸಾವು

Suddi Udaya

ಇಂದಬೆಟ್ಟು: ಸ. ಹಿ. ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
error: Content is protected !!