23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಂದಾರು ಗ್ರಾ.ಪಂ. ನಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

ಬಂದಾರು : ಬಂದಾರು ಗ್ರಾಮ ಪಂಚಾಯತ್ ನಲ್ಲಿ 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮ ನಡೆಯಿತು.


ಅಧ್ಯಕ್ಷ ದಿನೇಶ್ ಗೌಡ ಖಂಡಿಗ ಧ್ವಜರೋಹಣ ನೆರವೇರಿಸಿ ದೇಶಕೋಸ್ಕರ ಬಲಿದಾನಗೈದ ರಾಷ್ಟ ಪ್ರೇಮಿಗಳು, ವೀರ ಸೇನಾನಿಗಳನ್ನು ಸ್ಮರಿಸಿದರು, ಪಂಚಾಯತ್ ಮಾಜಿ ಅಧ್ಯಕ್ಷರಾದ ವಕೀಲ ಉದಯ ಬಿ ಕೆ, ಅಬ್ಬಾಸ್ ಬಟ್ಲಡ್ಕ, ಹಾಗೂ ಪಂಚಾಯತ್ ಸದಸ್ಯೆ ಮಂಜುಶ್ರೀ ಇವರು ಸಮಯೋಚಿತವಾಗಿ ಸ್ವಾತoತ್ರ ದಿನಾಚರಣೆಯ ಮಹತ್ವ, ಮುಂದಿನ ಸ್ಥಿತಿಗತಿಗಳ ಬಗ್ಗೆ ಮೆಲುಕು ಹಾಕಿದರು.

ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ ಕಾರ್ಯಕ್ರಮ ನಡೆಸಿಕೊಟ್ಟರು, ಈ ಸಂದರ್ಭದಲ್ಲಿ ಉಪಾಧ್ಯಕ್ಷರಾದ ಪುಷ್ಪಾವತಿ, ಮಾಜಿ ಸದಸ್ಯರಾದ ಉಮೇಶ್ ಗೌಡ ಪರಕ್ಕಾಜೆ, ಸದಸ್ಯರಾದ ಬಾಲಕೃಷ್ಣ ಗೌಡ ಮುಗೇರಡ್ಕ,ಗಂಗಾಧರ ಪೂಜಾರಿ,ಚೇತನ್ ಪಾಲ್ತಿಮಾರ್, ಮೋಹನ್ ಗೌಡ, ಶಿವ ಗೌಡ ಹೇವ, ಶಿವ ಪ್ರಸಾದ್ ಸುದೆಪ್ಪಿಲ, ಪರಮೇಶ್ವರಿ ಪುಯಿಲ ,ಭಾರತಿ ಕೊಡಿಯೇಲು, ಅನಿತಾ ಕುರುಡಂಗೆ, ಸುಚಿತ್ರಾ ಮೂರ್ತಜೆ, ವಿಮಲಾ ತಾರಿದಡಿ, ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

Related posts

ಉಜಿರೆ ಗ್ರಾ.ಪಂ. ನಲ್ಲಿ ಮಹಿಳಾ ಗ್ರಾಮ ಸಭೆ

Suddi Udaya

ಟವರ್ ಬಿದ್ದ ಕಿರಿಯಾಡಿ ಕ್ರಾಸ್ ಬಳಿ ಮೆಸ್ಕಾಂನಿಂದ ವಿದ್ಯುತ್ ಕಂಬ ಅಳವಡಿಸಿ ವಿದ್ಯುತ್ ಪೂರೈಕೆ

Suddi Udaya

ಕರಾಟೆ ಪಂದ್ಯಾಟ: ವಾಣಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಾದ ಪ್ರಥಮ್ ಮತ್ತು ಶಾನ್ವಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಡಿ.2: ಎಕ್ಸೆಲ್ ವಿದ್ಯಾಸಂಸ್ಥೆಯಲ್ಲಿ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ

Suddi Udaya

ಧರ್ಮಸ್ಥಳ ಪ್ರಕರಣ ಎಸ್.ಐ.ಟಿ ಗೆ ಹೈಕೋರ್ಟ್‌ ನೋಟೀಸ್ಸ್ಥಳೀಯರು ಗುರುತಿಸಿದ ಸ್ಥಳಗಳಲ್ಲಿ ಅಗೆದು ಪರಿಶೀಲಿಸುವಂತೆ ಕೋರ್ಟ್ ಗೆ ಅರ್ಜಿ

Suddi Udaya

ಪದ್ಮುಂಜ : ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನ ಬ್ರಹ್ಮಕಲಶೋತ್ಸವ ಸಮಿತಿ ಹಾಗೂ ಇತರ ಸಮಿತಿ ರಚನಾ ಸಭೆ

Suddi Udaya
error: Content is protected !!