24.8 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬದುಕು ಕಟ್ಟೋಣ ಬನ್ನಿ ತಂಡದಿಂದ “ಕನಸು ಇದು ಭರವಸೆಯ ಬೆಳಕು”: ವಿದ್ಯಾರ್ಥಿಗಳೊಂದಿಗೆ 78 ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ

ಬೆಳ್ತಂಗಡಿ : ನೇತಾಜಿ ಸುಭಾಷ್ ಚಂದ್ರಬೋಸ್ ಅವಾಸೀಯ ವಿದ್ಯಾಲಯ ಮುಗುಳಿ ಬೆಳ್ತಂಗಡಿಯಲ್ಲಿ 78 ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವನ್ನು ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್(ರಿ) ,ರೋಟರಿ ಕ್ಲಬ್ ಬೆಳ್ತಂಗಡಿ, ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಆಚರಿಸಲಾಯಿತು.

ಧ್ವಜಾರೋಹಣವನ್ನು SKDRDP ನಿವೃತ್ತ ಪ್ರಾದೇಶಿಕ ನಿರ್ದೇಶಕರು ಜಯಶಂಕರ್ ಶರ್ಮ ನೆರವೇರಿಸಿದರು. ಬಳಿಕ ಉದ್ಯಮಿ ಬಸವರಾಜ್ ಮತ್ತು ಉದ್ಯಮಿ ಮೋಹನ್ ಚೌಧರಿಗೆ ವಿದ್ಯಾರ್ಥಿಗಳಿಂದ ಸನ್ಮಾನಿಸಲಾಯಿತು‌‌‌. 100 ವಿದ್ಯಾರ್ಥಿಗಳಿಗೆ ಬ್ಯಾಗ್, ಪೆನ್ಸಿಲ್, ಸ್ಕೇಚ್ ಪೇನ್, ರಬ್ಬರ್ , ಪೇನ್ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ (ರಿ) ನಿಂದ ವಿತರಿಸಲಾಯಿತು.

ಉದ್ಯಮಿ ಬಸವರಾಜ್ , ತಾಲೂಕು ಪಂಚಾಯತ್ ಮ್ಯಾನೇಜರ್ ಪ್ರಶಾಂತ್, SKDRDP ನಿವೃತ್ತ ಪ್ರಾದೇಶಿಕ ನಿರ್ದೇಶಕರು ಶ್ರೀ ಜಯಶಂಕರ್ ಶರ್ಮ, ಬೆಳ್ತಂಗಡಿ ರೋಟರಿ ಕಾರ್ಯದರ್ಶಿ ಸಂದೇಶ್, ನಿವೃತ್ತ ಸೈನಿಕ ಕುಲದೀಪ್ ಸಿಂಗ್, ಮುಖ್ಯೋಪಾಧ್ಯಾಯ ವಿಠಲ್ ಬಿ, ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ತಾರಾ ಕೇಸರಿ, ತಾಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿ ಭವನಿ ಶಂಕರ್, ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಚೈತ್ರೇಶ್ ಇಳಂತಿಲ, ವಿಷ್ಣು ಸೇವಾ ಸಮಾಜ ಮೋಹನ್ ಚೌದರಿ,ಉಜಿರೆ ಸಂಧ್ಯಾ ಫ್ರೇಶ್ ಆಡಳಿತಾಧಿಕಾರಿ ಅರ್ಚನಾ ಪೈ ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕರಾದ ಮೋಹನ್ ಕುಮಾರ್ ಮತ್ತು ರಾಜೇಶ್ ಪೈ ಹಾಗೂ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್(ರಿ) ಸದಸ್ಯರು ಹಾಗೂ ಉಜಿರೆ ಸಂಧ್ಯಾ ಫ್ರೇಶ್ ಸಿಬ್ಬಂದಿಗಳು ಭಾಗಿಯಾಗಿದ್ದರು.

Related posts

ವೇಣೂರು; ಪಡ್ಡಂದಡ್ಕ ಮಸೀದಿಯಲ್ಲಿ ಸಂಭ್ರಮದ ಈದ್ ದಿನಾಚರಣೆ

Suddi Udaya

ಶ್ರೀ.ಕ್ಷೇ.ಧ.ಗ್ರಾ.ಯೋಜನೆಯಿಂದ ಯೋಜನೆಯ ಸೇವಾ ಪ್ರತಿನಿಧಿ ಕೇಶವ ಅಚ್ಚಿನಡ್ಕರವರಿಗೆ ಆರ್ಥಿಕ ಧನಸಹಾಯ

Suddi Udaya

ಆರಂಬೋಡಿ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya

ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಕವನ ವಾಚನ ಸ್ಪರ್ಧೆ : ಕು | ನಿತ್ಯಶ್ರೀ ಖಂಡಿಗ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ: ಅಯೋಧ್ಯೆ ಬಾಲರಾಮ ಮೂರ್ತಿ ಕೆತ್ತನೆ ಕೆಲಸದಲ್ಲಿ ಭಾಗಿಯಾದ ಶಿಲ್ಪಿ ಜಯಚಂದ್ರ ನಾಳ

Suddi Udaya

ಕೊಕ್ಕಡದ ಕಿಟ್ಟ ಮಲೆಕುಡಿಯರವರಿಗೆ ಕರ್ನಾಟಕ ಜಾನಪದ ಪರಿಷತ್‌ ಪ್ರಶಸ್ತಿ ಪ್ರದಾನ

Suddi Udaya
error: Content is protected !!