September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ, ವಿವಿಧ ಸಂಘ ಸಂಸ್ಥೆಗಳು ಭಾಗಿ

ಬಳಂಜ ಶಾಲೆಯಲ್ಲಿ 78 ನೇ ವರ್ಷದ ಸ್ವಾತಂತ್ರ್ಯೋತ್ಸವನ್ನು ಅತ್ಯಂತ ಸಡಗರದಿಂದ ಆಚರಿಸಲಾಯಿತು.

ಧ್ವಜಾರೋಹಣವನ್ನು ಬಳಂಜ ಶಾಲಾ ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ರತ್ನಾಕರ ಪೂಜಾರಿ ನೆರವೇರಿಸಿದರು.

ರೋಟರಿ ಕ್ಲಬ್ ಬೈಕಂಪಾಡಿಯವರಿಂದ ಶಾಲೆಗೆ ರೂ.20 ಸಾವಿರ ವೆಚ್ಚದಲ್ಲಿ ಪ್ರಿಂಟರ್ ಕೊಡುಗೆಯಾಗಿ ನೀಡಿದರು. ಬಳಂಜ ಶಿವಾಜಿ ಫ್ರೆಂಡ್ಸ್ ಕ್ಲಬ್ ವತಿಯಿಂದ ಶಾಲಾ ಎಲ್‌ಕೆಜಿ ವಿದ್ಯಾರ್ಥಿಗಳಿಗೆ ಟೈ ವಿವರಿಸಿದರು. ಅಶ್ವಥ್ ಹೆಗ್ಡೆ ಬಳಂಜ ಸಿಹಿ ತಿಂಡಿ ನೀಡಿದರು.

ಕಾರ್ಯಕ್ರಮದಲ್ಲಿ ಪ್ರೌಢ ಶಾಲಾ ಉಪಾಧ್ಯಕ್ಷ ಕೆ.ವಸಂತ ಸಾಲಿಯಾನ್,ಹಿರಿಯರಾದ ಹೆಚ್.ಧರ್ಣಪ್ಪ ಪೂಜಾರಿ, ರೋಟರಿ ಕ್ಲಬ್ ಬೈಕಂಪಾಡಿ ಅದ್ಯಕ್ಷ ಹರೀಶ್ ಬಿ ಶೆಟ್ಟಿ, ಪ್ರದೀಪ್ ಜೈನ್,ಬಳಂಜ ಶಿಕ್ಷಣ ಟ್ರಸ್ಟ್ ಅದ್ಯಕ್ಷ ಮನೋಹರ್ ಬಳಂಜ, ಅಳದಂಗಡಿ ಸಿಎ ಬ್ಯಾಂಕ್ ಅಧ್ಯಕ್ಷ ರಾಕೇಶ್ ಹೆಗ್ಡೆ,ಅಮೃತ ಮಹೋತ್ಸವ ಸಮಿತಿ ಅಧ್ಯಕ್ಷ ಚಂದ್ರಶೇಖರ್ ಪಿ‌ಕೆ,ಹಿರಿಯರಾದ ಪ್ರಮೋದ್ ಕುಮಾರ್ ಜೈನ್, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸಂತೋಷ್ ಪಿ ಕೋಟ್ಯಾನ್,ಬಳಂಜ ಶಿವಾಜಿ ಫ್ರೆಂಡ್ಸ್ ಕ್ಲಬ್ ನ ಅಧ್ಯಕ್ಷ ಹರೀಶ್ ದೇವಾಡಿಗ,ಜಗದೀಶ್ ರೈ ಹಾನಿಂಜ,ಉಸ್ಮಾನ್ ಬಳಂಜ, ಜೆಸಿಐ ಬೆಳ್ತಂಗಡಿ ಮಂಜುಶ್ರೀ ಅಧ್ಯಕ್ಷ ರಂಜಿತ್ ಹೆಚ್.ಡಿ,ಶಾಲಾ ಮುಖ್ಯ ಶಿಕ್ಷಕರಾದ ಸುಲೋಚನ,ರೆನಿಲ್ಡಾ,ಶಿಕ್ಷಣ ಟ್ರಸ್ಟ್ ನ ಟ್ರಸ್ಟಿ ರತ್ನರಾಜ್ ಜೈನ್,ಪ್ರವೀಣ್ ಕುಮಾರ್ ಹೆಚ್.ಎಸ್,ಪಂಚಾಯತ್ ಸದಸ್ಯ ರವೀಂದ್ರ ಬಿ ಅಮೀನ್ ಹಾಗೂ ಬಳಂಜ ಗ್ರಾ.ಪಂ‌ ಸದಸ್ಯರು, ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಅಕ್ರಮವಾಗಿ ಹಿಂಸಾತ್ಮಕ ರೀತಿಯಲ್ಲಿ ಹೋರಿಯ ಕೊರಳಿಗೆ ನೈಲಾನ್‌ ಹಗ್ಗ ಕಟ್ಟಿ ಎಳೆದುಕೊಂಡು ಸಾಗಾಟ ಪ್ರಕರಣ: ಮೂವರು ಆರೋಪಿಗಳ ಮೇಲೆ ಪ್ರಕರಣ ದಾಖಲು

Suddi Udaya

ಕುತ್ಲೂರು ಸ.ಉ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದ ಪ್ರಯುಕ್ತ ಹಳೆ ವಿದ್ಯಾರ್ಥಿಗಳಿಂದ ಮಕ್ಕಳಿಗೆ ಐಡಿ ಕಾರ್ಡ್ ಮತ್ತು ಪ್ರೋತ್ಸಾಹ ಧನ ವಿತರಣೆ

Suddi Udaya

ಅಂಡಿಂಜೆ : ಮಕ್ಕಿಲ ನಿವಾಸಿ ಶ್ರೀಮತಿ ಚೆಲುವಮ್ಮ ಪೂಜಾರ್‍ತಿ ನಿಧನ

Suddi Udaya

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ಶ್ರೇಷ್ಠ ಸಾಧನೆಗೆಪ್ರತಿಷ್ಠಿತ ಅರಸು ಪ್ರಶಸ್ತಿ -2025 ಪುರಸ್ಕಾರ

Suddi Udaya

ಧರ್ಮಸ್ಥಳ: ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ

Suddi Udaya

ಜು.13: ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ಧೇಶ ಸಹಕಾರ ಸಂಘದ ಶ್ರೀ ಗುರು ಸಾನಿಧ್ಯ ವಾಣಿಜ್ಯ ಸಂಕೀರ್ಣದ ಲೋಕಾರ್ಪಣೆ

Suddi Udaya
error: Content is protected !!