April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಬಳಂಜ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಬಳಂಜ,ನಾಲ್ಕೂರು,ತೆಂಕಕಾರಂದೂರು ಇದರ ಆಶ್ರಯದಲ್ಲಿ 37 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವವು ಗುರುಪ್ರಸಾದ್ ಹೆಗ್ಡೆ ದರಿಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.

ಗಣೇಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಬಳಂಜ ಶ್ರೀ ಪಂಚಲಿಂಗೇಶ್ವರ- ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಠಾರದಲ್ಲಿ ನಿವೃತ್ತ ಅಂಚೆ ಅಧಿಕಾರಿ ಪ್ರಮೋದ್ ಕುಮಾರ್ ಹೊಸಮನೆ ಬಿಡುಗಡೆಗೊಳಿಸಿ ಶುಭ ಕೋರಿದರು.

ಈ ಸಂದರ್ಭದಲ್ಲಿ ಗಣೇಶೋತ್ಸವ ಸಮಿತಿಯ ಪದಾಧಿಕಾರಿಗಳು,ವಿವಿದ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಊರವರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಮನೋಜ್ ಕಟ್ಟೆಮಾರ್ ರವರ ಹುಟ್ಟುಹಬ್ಬದ ಪ್ರಯುಕ್ತ ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ವತಿಯಿಂದ ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಹಣ್ಣು ಹಂಪಲು ವಿತರಣೆ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನ ದಲ್ಲಿ ಬ್ರಹ್ಮಕಲಶದ ದಿನಾಚರಣೆ

Suddi Udaya

ಮುಂಡಾಜೆ ಶಾಲೆಯಲ್ಲಿ ಸ್ಕೌಟಿಂಗ್ ತರಬೇತಿ ಶಿಬಿರದ ಉದ್ಘಾಟನೆ

Suddi Udaya

ಬೆಂಗಳೂರಿನಲ್ಲಿ ಸರ್ಕಾರಿ ನೌಕರರ ಸಂಘದ ಸಮಾವೇಶ- ಬೆಳ್ತಂಗಡಿಯವರು ಭಾಗಿ

Suddi Udaya

ಬೆಳ್ತಂಗಡಿ ಸರಕಾರಿ ಪ್ರೌಢ ಶಾಲೆಯಲ್ಲಿ ಗಮಕ ವಾಚನ

Suddi Udaya

ಉಜಿರೆ ಶ್ರೀ ಧ.ಮಂ. ಸ್ವಾಯತ್ತ ಕಾಲೇಜಿನ ಸಂಸ್ಕೃತ ವಿಭಾಗದ ಮುಖ್ಯಸ್ಥ ಹಾಗೂ ಕಲಾನಿಕಾಯದ ಡೀನ್ ಡಾ. ಶ್ರೀಧರ ಭಟ್ಟ ರವರಿಗೆ ಪ್ರಾಧ್ಯಾಪಕರಾಗಿ ವೃತ್ತಿ ಪದೋನ್ನತಿ

Suddi Udaya
error: Content is protected !!