23.6 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಾಯ೯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಸಂಭ್ರಮದ ಸ್ವಾತಂತ್ರೋತ್ಸವ

ಬಾಯ೯ : ಬಾಯ೯ ಪ್ರಾಥಮಿಕ ಕೃಷಿ ಪತ್ತಿನ ಸಹ್ಕಾರಿ ಸಂಘದಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.

ನಿವೃತ್ತ ಯೋಧ ಜಯಾನಂದ ಕೇಯ೯ ಧ್ವಜಾರೋಹಣವನ್ನು ನೇರವೇರಿಸಿದರು. ಸಂಘದ ಅಧ್ಯಕ್ಷ ಪ್ರವೀಣ್ ಕುಮಾರ್ ರೈ, ಸಂಘದ ಉಪಾಧ್ಯಕ್ಷ ಶಿವರಾಮ್ ನಾಯ್ಕ್, ಮುಖ್ಯಕಾರ್ಯನಿರ್ವಹಣಾಧಿಕಾರಿ ಸತೀಶ್ ಗೌಡ , ಸಂಘದ ನಿರ್ದೇಶಕರಾದ ಶೇಷಪ್ಪ ಸಾಲಿಯಾನ್, ರಾಜೇಶ್ ರೈ ಹೆನ್ನಡ್ಕ, ಪಾಶ್ವನಾಥ್ ಜೈನ್, ಪ್ರತಾಪ್ ಎಂ,ಅಶ್ರಫ್, ಸುರೇಶ್, ಮೋಹನ್ ಅಜಿರ, ಶೇಖರ್ ಕುಂಡಡ್ಕ, ಮತ್ತು ಸಿಬ್ಬಂದಿ ವಾರಗದವರು ಹಾಗೂ ಸಂಘದ ಸದಸ್ಯರು ಉಪಸ್ಥಿತರಿದ್ದರು . ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸತೀಶ್ ಗೌಡ ವಂದಿಸಿದರು.

Related posts

ಎ.11: ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಮಾಗಣೆ ಗೌಡ, ಊರ ಗೌಡ, ಒತ್ತು ಗೌಡರ ಸಮಾವೇಶ ಹಾಗೂ ಸನ್ಮಾನ ಸಮಾರಂಭ

Suddi Udaya

ಧರ್ಮಸ್ಥಳ ಗ್ರಾ.ಪಂ. ಪಿಡಿಒ ಉಮೇಶ್ ಕೆ. ಸೇವಾ ನಿವೃತ್ತಿ: ಧರ್ಮಸ್ಥಳ ಬೀಳ್ಕೊಡುಗೆ ಸಮಾರಂಭ ಸಮಿತಿಯಿಂದ ಬೀಳ್ಕೊಡುಗೆ

Suddi Udaya

ಕುಂಭಶ್ರೀ ವಿದ್ಯಾಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಶಿರಾಡಿ ಘಾಟ್ ಚೆಕ್ ಪೋಸ್ಟ್ ಬಳಿ ಸರಣಿ ಅಪಘಾತ

Suddi Udaya

ಬಾರ್ಯ: ಸರಳಿಕಟ್ಟೆ ಸ.ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ಹಬ್ಬ ಆಚರಣೆ

Suddi Udaya

ಧರ್ಮಸ್ಥಳ ಕಾಡಾನೆ ದಾಳಿ ಪ್ರದೇಶಕ್ಕೆ ಕೆ.ಎಸ್.ಎಂ.ಸಿ.ಎ ಅಧ್ಯಕ್ಷರ ತಂಡ ಭೇಟಿ

Suddi Udaya
error: Content is protected !!