23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಾಯ೯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಸಂಭ್ರಮದ ಸ್ವಾತಂತ್ರೋತ್ಸವ

ಬಾಯ೯ : ಬಾಯ೯ ಪ್ರಾಥಮಿಕ ಕೃಷಿ ಪತ್ತಿನ ಸಹ್ಕಾರಿ ಸಂಘದಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.

ನಿವೃತ್ತ ಯೋಧ ಜಯಾನಂದ ಕೇಯ೯ ಧ್ವಜಾರೋಹಣವನ್ನು ನೇರವೇರಿಸಿದರು. ಸಂಘದ ಅಧ್ಯಕ್ಷ ಪ್ರವೀಣ್ ಕುಮಾರ್ ರೈ, ಸಂಘದ ಉಪಾಧ್ಯಕ್ಷ ಶಿವರಾಮ್ ನಾಯ್ಕ್, ಮುಖ್ಯಕಾರ್ಯನಿರ್ವಹಣಾಧಿಕಾರಿ ಸತೀಶ್ ಗೌಡ , ಸಂಘದ ನಿರ್ದೇಶಕರಾದ ಶೇಷಪ್ಪ ಸಾಲಿಯಾನ್, ರಾಜೇಶ್ ರೈ ಹೆನ್ನಡ್ಕ, ಪಾಶ್ವನಾಥ್ ಜೈನ್, ಪ್ರತಾಪ್ ಎಂ,ಅಶ್ರಫ್, ಸುರೇಶ್, ಮೋಹನ್ ಅಜಿರ, ಶೇಖರ್ ಕುಂಡಡ್ಕ, ಮತ್ತು ಸಿಬ್ಬಂದಿ ವಾರಗದವರು ಹಾಗೂ ಸಂಘದ ಸದಸ್ಯರು ಉಪಸ್ಥಿತರಿದ್ದರು . ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸತೀಶ್ ಗೌಡ ವಂದಿಸಿದರು.

Related posts

ಯಕ್ಷಭಾರತಿಯಿಂದ ಯಕ್ಷಗಾನ “ಕರಂಡಕಾಸುರ ವಧೆ”

Suddi Udaya

ಮದ್ದಡ್ಕ: ಅಬಕಾರಿ ಅಧಿಕಾರಿಗಳ ದಾಳಿ: 250 ಗ್ರಾಂ ಗಾಂಜಾ ಹಾಗೂ 2 ಮೊಬೈಲ್‌ಗಳು ವಶ: ಆರೋಪಿ ಪರಾರಿ

Suddi Udaya

2023-24ನೇ ಸಾಲಿನ ಶೈಕ್ಷಣಿಕ ಶಾಲಾ ವೇಳಾಪಟ್ಟಿ ಪ್ರಕಟ ಮೊದಲನೇ ಶೈಕ್ಷಣಿಕ ಅವಧಿ ಮೇ 29 ರಿಂದ ಆರಂಭ

Suddi Udaya

ಗಡಾಯಿಕಲ್ಲಿಗೆ ಸಿಡಿಲು ಬಡಿದು ಕಾಣಿಸಿಕೊಂಡ ಬೆಂಕಿ

Suddi Udaya

ತೆಕ್ಕಾರು ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ಅನ್ನದಾನ ಸೇವೆಯ ಕರಪತ್ರ ಬಿಡುಗಡೆ

Suddi Udaya

ನಾವೂರು ಗ್ರಾಮ ಪಂಚಾಯತ್‌ನಲ್ಲಿ 78ನೇ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya
error: Content is protected !!