22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಾಯ೯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಸಂಭ್ರಮದ ಸ್ವಾತಂತ್ರೋತ್ಸವ

ಬಾಯ೯ : ಬಾಯ೯ ಪ್ರಾಥಮಿಕ ಕೃಷಿ ಪತ್ತಿನ ಸಹ್ಕಾರಿ ಸಂಘದಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.

ನಿವೃತ್ತ ಯೋಧ ಜಯಾನಂದ ಕೇಯ೯ ಧ್ವಜಾರೋಹಣವನ್ನು ನೇರವೇರಿಸಿದರು. ಸಂಘದ ಅಧ್ಯಕ್ಷ ಪ್ರವೀಣ್ ಕುಮಾರ್ ರೈ, ಸಂಘದ ಉಪಾಧ್ಯಕ್ಷ ಶಿವರಾಮ್ ನಾಯ್ಕ್, ಮುಖ್ಯಕಾರ್ಯನಿರ್ವಹಣಾಧಿಕಾರಿ ಸತೀಶ್ ಗೌಡ , ಸಂಘದ ನಿರ್ದೇಶಕರಾದ ಶೇಷಪ್ಪ ಸಾಲಿಯಾನ್, ರಾಜೇಶ್ ರೈ ಹೆನ್ನಡ್ಕ, ಪಾಶ್ವನಾಥ್ ಜೈನ್, ಪ್ರತಾಪ್ ಎಂ,ಅಶ್ರಫ್, ಸುರೇಶ್, ಮೋಹನ್ ಅಜಿರ, ಶೇಖರ್ ಕುಂಡಡ್ಕ, ಮತ್ತು ಸಿಬ್ಬಂದಿ ವಾರಗದವರು ಹಾಗೂ ಸಂಘದ ಸದಸ್ಯರು ಉಪಸ್ಥಿತರಿದ್ದರು . ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸತೀಶ್ ಗೌಡ ವಂದಿಸಿದರು.

Related posts

ಸೋಣಂದೂರು: ಮಹಮ್ಮಾಯಿ ಕಟ್ಟೆ ಫ್ರೆಂಡ್ಸ್ ಆಶ್ರಯದಲ್ಲಿ ಅಂತರ್ ಜಿಲ್ಲಾ ಮಟ್ಟದ ಮುಕ್ತ ಕಬಡ್ಡಿ ಪಂದ್ಯಾಟ

Suddi Udaya

ಉಜಿರೆ: ದಿ| ಯಶೋವರ್ಮ ಅವರ ಎಪ್ಪತ್ತರ ಜನ್ಮದಿನದ ಸ್ಮರಣೆಯ ಅಂಗವಾಗಿ ಸಂಸ್ಕೃತ ಭಾಷಾ ವಿದ್ಯಾರ್ಥಿಗಳು ರಚಿಸಿದ ಎಪ್ಪತ್ತು ಭಿತ್ತಿಪತ್ರಿಕೆಗಳ ಅನಾವರಣ

Suddi Udaya

ನಾಳ ಯಕ್ಷಕೂಟದ ವತಿಯಿಂದ ಯಕ್ಷಗಾನ ವೈಭವ

Suddi Udaya

ಬಂದಾರು-ಕೊಕ್ಕಡ ಗ್ರಾಮವನ್ನು ಬೆಸೆಯುವ ಮೈಪಾಲ ಸೇತುವೆ ಕಾಮಗಾರಿ ವೀಕ್ಷಿಸಿದ ಶಾಸಕ ಹರೀಶ್ ಪೂಂಜ

Suddi Udaya

ಕಕ್ಯಪದವು: ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಗೆ ಶೇ. 100 ಫಲಿತಾಂಶ

Suddi Udaya

ಇಳಂತಿಲ: ಕುಮೇರುಜಾಲು ನಿವಾಸಿ ವೀರಮ್ಮ ನಿಧನ

Suddi Udaya
error: Content is protected !!