27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಿಜೆಪಿ ಬೆಳ್ತಂಗಡಿ ಮಂಡಲದ ಸಾಮಾಜಿಕ ಜಾಲತಾಣ ನೂತನ ಸಂಚಾಲಕರಾಗಿ ಜಯಂತ್ ಜಾನು

ಬಿಜೆಪಿ ಬೆಳ್ತಂಗಡಿ ಮಂಡಲದ ನೂತನ ಸಾಮಾಜಿಕ ಜಾಲತಾಣ ಸಂಚಾಲಕರಾಗಿ ಜಯಂತ್ ಜಾನು ಉಜಿರೆ, ಸಹಸಂಚಾಲಕರುಗಳಾಗಿ ಸಂದೀಪ್ ರೈ ಧರ್ಮಸ್ಥಳ, ರಂಜಿತ್ ಮರೋಡಿ ಆಯ್ಕೆಯಾಗಿದ್ದಾರೆ.

ಸಮಿತಿಯ ಸದಸ್ಯರುಗಳಾಗಿ ರಾಜೇಶ್ ಆರಂಬೊಡಿ,ಅಶೋಕ್ ಸಪಲ್ಯ ಗರ್ಡಡಿ,ಸುಹಾನ್ ಲಾಯಿಲ,ಸುನಿಲ್ ಎರ್ಮೋಡಿ,ಅಜಿತ್ ಕೂತ್ಲೂರು,ಸನತ್ ನಾಲ್ಕೂರು,ಕಿಶೋರ್ ಕುಮಾರ್ ಶಿರ್ಲಾಲ್,ಲೋಕೇಶ್ ಗೌಡ ಬೆಳಾಲು, ಯೋಗೀಶ್ ಕಾರ್ಯತಡ್ಕ, ಯಶವಂತ್ ಮಡಂತ್ಯಾರ್,ನಿತೇಶ್ ಕೆ ಓಡಿಲ್ನಾಳ, ಲತೀಶ್ ಕೆ ಗೌಡ, ರಾಜೇಶ್ ಪೂಜಾರಿ ತಣ್ಣಿರುಪಂತ, ಸಾಕ್ಷತ್ ಜೈನ್ ನಾರಾವಿ ಆಯ್ಕೆಯಾದರು.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಮತ್ತು ಲಯನ್ಸ್ ಕ್ಲಬ್ ಬೆಳ್ತಂಗಡಿಯ ವತಿಯಿಂದ ದೀಪಾವಳಿ ಸಂಭ್ರಮ

Suddi Udaya

ವಿ.ಪ. ಉಪಚುನಾವಣೆಯ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪರವಾಗಿ ತಣ್ಣೀರುಪoತ, ಬಾರ್ಯ ಪಂಚಾಯತ್ ವ್ಯಾಪ್ತಿಯಲ್ಲಿ ಸoಸದ ಕೋಟ ಶ್ರೀನಿವಾಸ್ ಪೂಜಾರಿ ಮತ್ತು ಶಾಸಕ ಹರೀಶ್ ಪೂಂಜರಿಂದ ಮತಪ್ರಚಾರ

Suddi Udaya

ಮಚ್ಚಿನ: ವೀರಮ್ಮ ನಿಧನ

Suddi Udaya

ಬೆಳ್ತಂಗಡಿಯಲ್ಲಿ ಪ್ರವೀಣ್ ಕ್ಯಾಪಿಟಲ್ ಪ್ರೈವೇಟ್ ಲಿಮಿಟೆಡ್ ನ 13ನೇ ಶಾಖೆ ಶುಭಾರಂಭ: ಆರ್ಥಿಕ ವರ್ಷದಲ್ಲಿ 350 ಕೋಟಿ ವಹಿವಾಟನ್ನು ತಲುಪುವ ಗುರಿ: ಅಮೋಘ ಜೆ.ರೈ

Suddi Udaya

ಬೆಳ್ತಂಗಡಿ: ರಬ್ಬರ್ ಇಂಡಿಯಾ ಸಂಸ್ಥೆ ಸ್ಥಳಾಂತರಗೊಂಡು ಶುಭಾರಂಭ

Suddi Udaya

ನಾವೂರು ಗ್ರಾ.ಪಂ. ನಲ್ಲಿ ಮಹಿಳಾ ಗ್ರಾಮ ಸಭೆ

Suddi Udaya
error: Content is protected !!