April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಿಜೆಪಿ ಬೆಳ್ತಂಗಡಿ ಮಂಡಲದ ಸಾಮಾಜಿಕ ಜಾಲತಾಣ ನೂತನ ಸಂಚಾಲಕರಾಗಿ ಜಯಂತ್ ಜಾನು

ಬಿಜೆಪಿ ಬೆಳ್ತಂಗಡಿ ಮಂಡಲದ ನೂತನ ಸಾಮಾಜಿಕ ಜಾಲತಾಣ ಸಂಚಾಲಕರಾಗಿ ಜಯಂತ್ ಜಾನು ಉಜಿರೆ, ಸಹಸಂಚಾಲಕರುಗಳಾಗಿ ಸಂದೀಪ್ ರೈ ಧರ್ಮಸ್ಥಳ, ರಂಜಿತ್ ಮರೋಡಿ ಆಯ್ಕೆಯಾಗಿದ್ದಾರೆ.

ಸಮಿತಿಯ ಸದಸ್ಯರುಗಳಾಗಿ ರಾಜೇಶ್ ಆರಂಬೊಡಿ,ಅಶೋಕ್ ಸಪಲ್ಯ ಗರ್ಡಡಿ,ಸುಹಾನ್ ಲಾಯಿಲ,ಸುನಿಲ್ ಎರ್ಮೋಡಿ,ಅಜಿತ್ ಕೂತ್ಲೂರು,ಸನತ್ ನಾಲ್ಕೂರು,ಕಿಶೋರ್ ಕುಮಾರ್ ಶಿರ್ಲಾಲ್,ಲೋಕೇಶ್ ಗೌಡ ಬೆಳಾಲು, ಯೋಗೀಶ್ ಕಾರ್ಯತಡ್ಕ, ಯಶವಂತ್ ಮಡಂತ್ಯಾರ್,ನಿತೇಶ್ ಕೆ ಓಡಿಲ್ನಾಳ, ಲತೀಶ್ ಕೆ ಗೌಡ, ರಾಜೇಶ್ ಪೂಜಾರಿ ತಣ್ಣಿರುಪಂತ, ಸಾಕ್ಷತ್ ಜೈನ್ ನಾರಾವಿ ಆಯ್ಕೆಯಾದರು.

Related posts

ಧರ್ಮಸ್ಥಳದಲ್ಲಿ ಶಿವರಾತ್ರಿ ವೈಭವ : ಪಾದಯಾತ್ರಿಗಳಿಗೆ ಸನ್ಮಾನ

Suddi Udaya

ಕುತ್ಲೂರು ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ತ್ರೈಮಾಸಿಕ ಸಭೆ ಹಾಗೂ ಮಂಜೂರಾತಿ ಪತ್ರ ವಿತರಣೆ

Suddi Udaya

ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ರಿಂದ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವೀಕ್ಷಣೆ: ಅಸಮಪ೯ಕ ಕಾಮಗಾರಿ ನಿರ್ವಹಣೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಜಿಲ್ಲಾಧಿಕಾರಿ

Suddi Udaya

ಕನ್ಯಾಡಿ ಶಾಲೆಗೆ ಖಾಯಂ ಮುಖ್ಯೋಪಾಧ್ಯಾಯರು ಮತ್ತು ದೈಹಿಕ ಶಿಕ್ಷಕರನ್ನು ಒದಗಿಸುವಂತೆ ಶಾಸಕ ಹರೀಶ್ ಪೂಂಜಾರಿಗೆ ಮನವಿ

Suddi Udaya

ಉಜಿರೆ: ಮಳೆಯಿಂದ ಹಾನಿಯಾದ ಸ್ಥಳಕ್ಕೆ ಶಾಸಕ ಹರೀಶ್ ಪೂಂಜ ಭೇಟಿ, ಪರಿಶೀಲನೆ

Suddi Udaya

ಎಸ್‌ವೈಎಸ್ ಗುರುವಾಯನಕೆರೆ ಶಾಖೆಯ ವತಿಯಿಂದ 150 ಕುಟುಂಬಗಳಿಗೆ ರಂಝಾನ್ ಕಿಟ್ ವಿತರಣೆ

Suddi Udaya
error: Content is protected !!