30 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಿಜೆಪಿ ಬೆಳ್ತಂಗಡಿ ಮಂಡಲದ ಸಾಮಾಜಿಕ ಜಾಲತಾಣ ನೂತನ ಸಂಚಾಲಕರಾಗಿ ಜಯಂತ್ ಜಾನು

ಬಿಜೆಪಿ ಬೆಳ್ತಂಗಡಿ ಮಂಡಲದ ನೂತನ ಸಾಮಾಜಿಕ ಜಾಲತಾಣ ಸಂಚಾಲಕರಾಗಿ ಜಯಂತ್ ಜಾನು ಉಜಿರೆ, ಸಹಸಂಚಾಲಕರುಗಳಾಗಿ ಸಂದೀಪ್ ರೈ ಧರ್ಮಸ್ಥಳ, ರಂಜಿತ್ ಮರೋಡಿ ಆಯ್ಕೆಯಾಗಿದ್ದಾರೆ.

ಸಮಿತಿಯ ಸದಸ್ಯರುಗಳಾಗಿ ರಾಜೇಶ್ ಆರಂಬೊಡಿ,ಅಶೋಕ್ ಸಪಲ್ಯ ಗರ್ಡಡಿ,ಸುಹಾನ್ ಲಾಯಿಲ,ಸುನಿಲ್ ಎರ್ಮೋಡಿ,ಅಜಿತ್ ಕೂತ್ಲೂರು,ಸನತ್ ನಾಲ್ಕೂರು,ಕಿಶೋರ್ ಕುಮಾರ್ ಶಿರ್ಲಾಲ್,ಲೋಕೇಶ್ ಗೌಡ ಬೆಳಾಲು, ಯೋಗೀಶ್ ಕಾರ್ಯತಡ್ಕ, ಯಶವಂತ್ ಮಡಂತ್ಯಾರ್,ನಿತೇಶ್ ಕೆ ಓಡಿಲ್ನಾಳ, ಲತೀಶ್ ಕೆ ಗೌಡ, ರಾಜೇಶ್ ಪೂಜಾರಿ ತಣ್ಣಿರುಪಂತ, ಸಾಕ್ಷತ್ ಜೈನ್ ನಾರಾವಿ ಆಯ್ಕೆಯಾದರು.

Related posts

ಬಳಂಜ ವಾಲಿಬಾಲ್ ಪಂದ್ಯಾಟ, ಕೋಟ್ಯಾನ್ ರಾಕರ್ಸ್ ತಂಡಕ್ಕೆ ಪ್ರಶಸ್ತಿ

Suddi Udaya

ಕಲ್ಮಂಜ ಬೆರ್ಕೆಯಲ್ಲಿ ಕೃಷಿ ತೋಟಕ್ಕೆ ಆನೆ ದಾಳಿ: ಅಪಾರ ಪ್ರಮಾಣ ಕೃಷಿ ನಾಶ

Suddi Udaya

ವಿಶ್ವ ಹಿಂದೂ ಪರಿಷದ್ ಬಜರಂಗದಳ ಬೆಳ್ತಂಗಡಿ ಪ್ರಖಂಡ ಷಷ್ಠಿ ಪೂರ್ತಿಯ ಸಮಾರೋಪ ಸಮಾರಂಭ ಕಾರ್ಯಕ್ರಮದ ಪ್ರಯುಕ್ತ ಪೂರ್ವಭಾವಿ ಪ್ರಮುಖರ ಸಮಾಲೋಚನೆ ಸಭೆ

Suddi Udaya

ಪಣಕಜೆ ಶ್ರೀ ಕೃಷ್ಣ ಜನ್ಮಾಷ್ಟಮಿ ಮೊಸರು ಕುಡಿಕೆ ಉತ್ಸವದ ಸಮಿತಿ ರಚನೆ

Suddi Udaya

ಪ್ರತಿಭಾ ಕಾರಂಜಿ ಮಿಮಿಕ್ರಿ ಸ್ಪರ್ಧೆ: ಮಚ್ಚಿನ ಸ.ಪ್ರೌ. ಶಾಲೆಯ ವಿದ್ಯಾರ್ಥಿ ಮನೀಷ್ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಎಸ್.ಡಿ.ಎಮ್. ಪ.ಪೂ. ಕಾಲೇಜಿನ ವಿದ್ಯಾರ್ಥಿಗಳಿಗೆ ಸಾಧನೆಗೈದ ಕುಮಾರ್‌ ನಿಹಾರ್‌ ಎಸ್‌ ಆರ್‌ ಇವರೊಂದಿಗೆ ವಿಶೇಷ ಸಂವಾದ

Suddi Udaya
error: Content is protected !!