22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಿಜೆಪಿ ಬೆಳ್ತಂಗಡಿ ಮಂಡಲದ ಸಾಮಾಜಿಕ ಜಾಲತಾಣ ನೂತನ ಸಂಚಾಲಕರಾಗಿ ಜಯಂತ್ ಜಾನು

ಬಿಜೆಪಿ ಬೆಳ್ತಂಗಡಿ ಮಂಡಲದ ನೂತನ ಸಾಮಾಜಿಕ ಜಾಲತಾಣ ಸಂಚಾಲಕರಾಗಿ ಜಯಂತ್ ಜಾನು ಉಜಿರೆ, ಸಹಸಂಚಾಲಕರುಗಳಾಗಿ ಸಂದೀಪ್ ರೈ ಧರ್ಮಸ್ಥಳ, ರಂಜಿತ್ ಮರೋಡಿ ಆಯ್ಕೆಯಾಗಿದ್ದಾರೆ.

ಸಮಿತಿಯ ಸದಸ್ಯರುಗಳಾಗಿ ರಾಜೇಶ್ ಆರಂಬೊಡಿ,ಅಶೋಕ್ ಸಪಲ್ಯ ಗರ್ಡಡಿ,ಸುಹಾನ್ ಲಾಯಿಲ,ಸುನಿಲ್ ಎರ್ಮೋಡಿ,ಅಜಿತ್ ಕೂತ್ಲೂರು,ಸನತ್ ನಾಲ್ಕೂರು,ಕಿಶೋರ್ ಕುಮಾರ್ ಶಿರ್ಲಾಲ್,ಲೋಕೇಶ್ ಗೌಡ ಬೆಳಾಲು, ಯೋಗೀಶ್ ಕಾರ್ಯತಡ್ಕ, ಯಶವಂತ್ ಮಡಂತ್ಯಾರ್,ನಿತೇಶ್ ಕೆ ಓಡಿಲ್ನಾಳ, ಲತೀಶ್ ಕೆ ಗೌಡ, ರಾಜೇಶ್ ಪೂಜಾರಿ ತಣ್ಣಿರುಪಂತ, ಸಾಕ್ಷತ್ ಜೈನ್ ನಾರಾವಿ ಆಯ್ಕೆಯಾದರು.

Related posts

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಜಾಗೃತಿ ಸಪ್ತಾಹ

Suddi Udaya

ಎರುಕಡಪ್ಪು ಅಂಗನವಾಡಿಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಹೈದರಾಬಾದಿನಲ್ಲಿ ನಡೆದ ವಿದ್ಯಾ ಭಾರತೀಯ ಕ್ಷೇತ್ರಿಯ ಮಟ್ಟದ ಎತ್ತರ ಜಿಗಿತ ಸ್ಪರ್ಧೆ: ಸುಶಾಂತ್ ಎಸ್ ಪೂಜಾರಿ ಕುದ್ಯಾಡಿ ಪ್ರಥಮ‌ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya

ಮಚ್ಚಿನ: ಪೆರ್ನೆಡ್ಕ ನಿವಾಸಿ ಜನಾರ್ದನ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ

Suddi Udaya

ಟೆಕ್ಸಾಸ್ ಇನ್ಸ್ಟ್ರುಮೆಂಟ್ ಕಂಪನಿ ವತಿಯಿಂದ ಬೆಳ್ತಂಗಡಿ ಮಾದರಿ ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಸ್ಕೂಲ್ ಬ್ಯಾಗ್ ಹಾಗೂ ಪುಸ್ತಕ ವಿತರಣೆ

Suddi Udaya

ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನಲ್ಲಿ ಗುರು ವಸಂತ ಪ್ರೌಢಶಾಲಾ ವಿದ್ಯಾರ್ಥಿಗಳ ತಾಲೂಕು ಮಟ್ಟದ ಸ್ಪರ್ಧೆ

Suddi Udaya
error: Content is protected !!