September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಿಜೆಪಿ ಬೆಳ್ತಂಗಡಿ ಮಂಡಲದ ಸಾಮಾಜಿಕ ಜಾಲತಾಣ ನೂತನ ಸಂಚಾಲಕರಾಗಿ ಜಯಂತ್ ಜಾನು

ಬಿಜೆಪಿ ಬೆಳ್ತಂಗಡಿ ಮಂಡಲದ ನೂತನ ಸಾಮಾಜಿಕ ಜಾಲತಾಣ ಸಂಚಾಲಕರಾಗಿ ಜಯಂತ್ ಜಾನು ಉಜಿರೆ, ಸಹಸಂಚಾಲಕರುಗಳಾಗಿ ಸಂದೀಪ್ ರೈ ಧರ್ಮಸ್ಥಳ, ರಂಜಿತ್ ಮರೋಡಿ ಆಯ್ಕೆಯಾಗಿದ್ದಾರೆ.

ಸಮಿತಿಯ ಸದಸ್ಯರುಗಳಾಗಿ ರಾಜೇಶ್ ಆರಂಬೊಡಿ,ಅಶೋಕ್ ಸಪಲ್ಯ ಗರ್ಡಡಿ,ಸುಹಾನ್ ಲಾಯಿಲ,ಸುನಿಲ್ ಎರ್ಮೋಡಿ,ಅಜಿತ್ ಕೂತ್ಲೂರು,ಸನತ್ ನಾಲ್ಕೂರು,ಕಿಶೋರ್ ಕುಮಾರ್ ಶಿರ್ಲಾಲ್,ಲೋಕೇಶ್ ಗೌಡ ಬೆಳಾಲು, ಯೋಗೀಶ್ ಕಾರ್ಯತಡ್ಕ, ಯಶವಂತ್ ಮಡಂತ್ಯಾರ್,ನಿತೇಶ್ ಕೆ ಓಡಿಲ್ನಾಳ, ಲತೀಶ್ ಕೆ ಗೌಡ, ರಾಜೇಶ್ ಪೂಜಾರಿ ತಣ್ಣಿರುಪಂತ, ಸಾಕ್ಷತ್ ಜೈನ್ ನಾರಾವಿ ಆಯ್ಕೆಯಾದರು.

Related posts

ಕಣಿಯೂರು ವಲಯದ ಒಕ್ಕೂಟ ಪದಾಧಿಕಾರಿಗಳ ತರಬೇತಿ ಕಾರ್ಯಾಗಾರ

Suddi Udaya

ಧರ್ಮಸ್ಥಳ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ವೇಣೂರು: ನಿಯತಿ ನೃತ್ಯ ನಿಕೇತನ ವತಿಯಿಂದ ಭರತನಾಟ್ಯ ತರಗತಿ ಪ್ರಾರಂಭ

Suddi Udaya

ರಾಜ್ಯ ಕಾಂಗ್ರೆಸ್ ಸರ್ಕಾರದ ಜನ ವಿರೋಧಿ ನೀತಿಗಳನ್ನು ಖಂಡಿಸಿ ಲಾಯಿಲ ಗ್ರಾ.ಪಂ. ಎದುರು ಪ್ರತಿಭಟನೆ

Suddi Udaya

ಬೆಳ್ತಂಗಡಿ ತಾಲೂಕು ಜಿಪಿಟಿ ಶಿಕ್ಷಕರ ಸಂಘದ ವತಿಯಿಂದ ‘ಸ್ನೇಹ ಸಂಗಮ’ ಕಾರ್ಯಕ್ರಮ

Suddi Udaya

ಅಂತರಾಷ್ಟ್ರೀಯ ಮಟ್ಟದ ಕರಾಟೆ ಸ್ಪರ್ಧೆ: ಉರುವಾಲು ಶ್ರೀ ಭಾರತಿ ವಿದ್ಯಾ ಸಂಸ್ಥೆಯ ವಿದ್ಯಾರ್ಥಿನಿ ಕು| ಮಾನ್ವಿ ಪ್ರಥಮ ಸ್ಥಾನ

Suddi Udaya
error: Content is protected !!