27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಬಿಜೆಪಿ ಮಂಡಲದ ವತಿಯಿಂದ 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ

ಬೆಳ್ತಂಗಡಿ ಬಿಜೆಪಿ ಮಂಡಲದ ವತಿಯಿಂದ 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವನ್ನು ಪಕ್ಷದ ಕಚೇರಿಯಲ್ಲಿ ಸಂಭ್ರಮದಿಂದ ಆಚರಿಸಲಾಯಿತು.


ಮಂಡಲ ಪ್ರದಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ ಧ್ವಜಾರೋಹಣ ನೆರವೇರಿಸಿದರು. ಜಿಲ್ಲಾ ಕಾರ್ಯದರ್ಶಿ ಸೀತಾರಾಮ್ ಕಾರ್ಯಕ್ರಮ ನಿರ್ವಹಿಸಿದರು. ಮಂಡಲ ಪ್ರದಾನ ಕಾರ್ಯದರ್ಶಿ ಜಯಾನಂದ ಗೌಡ , ಪ್ರಭಾಕರ್ ಸವಣಾಲು, ಗಿರೀಶ್ ಡೊಂಗ್ರೇ, ನಗರ ಪಂಚಾಯತ್ ಸದಸ್ಯ ಶರತ್, ಅಂಬರೀಷ್, ಪ್ರಮುಖರು ಉಪಸ್ಥಿತರಿದ್ದರು.

Related posts

ಬೆಳಾಲು ಪೆರಿಯಡ್ಕ ಶಾಲಾ ಅಭಿವೃದ್ದಿಗೆ ಸಕಲ ಸೌಲಭ್ಯಗಳನ್ನು ಒದಗಿಸಿದ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನ ಸಂಚಾಲಕ ಮೋಹನ್ ಕುಮಾರ್ ಅವರಿಗೆ ಸನ್ಮಾನ

Suddi Udaya

ರಾಜ್ಯಮಟ್ಟದ ಹ್ಯಾಕಥಾನ್ ಸ್ಪರ್ಧೆ: ಶ್ರೀ ಧ.ಮಂ. ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳ ತಂಡ ಪ್ರಥಮ ಸ್ಥಾನ

Suddi Udaya

ಕೊಕ್ಕಡ: ಕಥೋಲಿಕ್ ಸಭಾ ಮಂಗ್ಳುರ್ ಪ್ರದೇಶ್ ಘಟಕದ ಪದಗ್ರಹಣ ಹಾಗೂ ವಾರ್ಷಿಕ ಸಮ್ಮಿಲನ ಕಾರ್ಯಕ್ರಮ

Suddi Udaya

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಪಿ. ಕುಶಾಲಪ್ಪ ಗೌಡ, ಉಪಾಧ್ಯಕ್ಷರಾಗಿ ಮಹಾಬಲ ಶೆಟ್ಟಿ ಆಯ್ಕೆ

Suddi Udaya

ವಿಪರೀತ ಮಳೆ ಕಾರಣ ಕಾಶಿಪಟ್ಣ ಸ.ಹಿ.ಪ್ರಾ. ಶಾಲೆಯ ಮೇಲ್ಚಾವಣಿ ಕುಸಿತ: ಶಾಸಕ ಹರೀಶ್ ಪೂಂಜರಿಂದ ತಕ್ಷಣ ಸ್ಪಂದನೆ

Suddi Udaya

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಂಭ್ರಮ: ಉಗ್ರಾಹ ಮುಹೂರ್ತ, ವಿವಿಧ ಗ್ರಾಮಗಳಿಂದ ಆಗಮಿಸಿದ ತರಕಾರಿ, ಬೊಂಡ, ಅಕ್ಕಿ, ಅಡಿಕೆ, ತೆಂಗು ಸಮರ್ಪಣೆ,

Suddi Udaya
error: Content is protected !!