33.4 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಬಿಜೆಪಿ ಯುವಮೋರ್ಚಾದಿಂದ ಬೈಕ್ ಜಾಥದ ಮೂಲಕ ಸ್ವಾತಂತ್ರ್ಯೋತ್ಸವ ದಿನಾಚರಣೆ

ಬೆಳ್ತಂಗಡಿ:78ನೇ ವರ್ಷದ ಸ್ವಾತಂತ್ರೋತ್ಸವದ ಸಂಭ್ರಮದ ಪ್ರಯುಕ್ತ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ಯುವಮೋರ್ಚಾ ವತಿಯಿಂದ ಬೈಕ್ ಜಾಥದ ಮೂಲಕ ಆಚರಿಸಲಾಯಿತು.

ಶಾಸಕ ಹರೀಶ್ ಪೂಂಜರವರು ಚಾಲನೆ ನೀಡಿದರು, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಸೀತರಾಮ್ ಬೆಳಾಲ್ ರವರು ಸ್ವಾತಂತ್ರ್ಯ ಉತ್ಸವದ ಮಹತ್ವ ತಿಳಿಸಿದರು, ಯುವಮೋರ್ಚಾ ಮಂಡಲ ಅಧ್ಯಕ್ಷರಾದ ಶಶಿರಾಜ್ ಶೆಟ್ಟಿಯವರು ಹಾಗೂ ಎಲ್ಲಾ ಪದಾಧಿಕಾರಿಗಳು, ಯುವಮೋರ್ಚಾ ಸದಸ್ಯರು ಹಾಗೂ ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು,

ಯುವಮೋರ್ಚಾ ಮಂಡಲ ಉಪಾಧ್ಯಕ್ಷರಾದ ಗಣೇಶ್ ಲಾಯಿಲರವರು ಸ್ವಾಗತಿಸಿದರು, ಮಂಡಲ ಪ್ರಧಾನ ಕಾರ್ಯದರ್ಶಿ ವಿನೀತ್ ಕೋಟ್ಯಾನ್ ಸಾವ್ಯರವರು ಧನ್ಯವಾದ ನೀಡಿದರು.

Related posts

ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ನಿಂದ ಚೈತನ್ಯ ವಿಮಾ ಚೆಕ್ ವಿತರಣೆ

Suddi Udaya

ಉಜಿರೆ ಶ್ರೀ ಧಂ.ಮಂ. ಪ.ಪೂ ಕಾಲೇಜು : ಎನ್ನೆಸ್ಸೆಸ್ ವತಿಯಿಂದ ಸ್ವಚ್ಛತಾ ಹೀ ಸೇವಾ ಅಭಿಯಾನ

Suddi Udaya

ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ‘ಭಾಗವತ ಸಪ್ತಾಹ’

Suddi Udaya

ಕನ್ಯಾಡಿ : ಶ್ರೀ ರಾಮ ಕ್ಷೇತ್ರಕ್ಕೆ ಶ್ರೀ ವಿವೇಕಾನಂದ ವಿದ್ಯಾವರ್ಧಕ ಸಂಸ್ಥೆಯ ಅಧ್ಯಕ್ಷ ಡಾ| ಕಲ್ಲಡ್ಕ ಪ್ರಭಾಕರ ಭಟ್ ಭೇಟಿ

Suddi Udaya

ಲಾಯಿಲ: ವಿವಿಧ ಆಟೋಟ ಸ್ಪರ್ಧೆಗಳೊಂದಿಗೆ ಪಡ್ಲಾಡಿ ಮೊಸರು ಕುಡಿಕೆ ಉತ್ಸವ ಕಣ್ಸೆಳೆದ ಪುಟಾಣಿಗಳ ಕೃಷ್ಣ ವೇಷ:

Suddi Udaya

ಸಂಜೀವಿನಿ ಸ್ವಸಹಾಯ ಸಂಘಗಳ ಮೇಲ್ವಿಚಾರಕ ಸಿಬ್ಬಂದಿ ವೇತನ ಪರಿಷ್ಕರಣೆಗೆ ಸರಕಾರದಿಂದ ಸಮ್ಮತಿ

Suddi Udaya
error: Content is protected !!