July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಬಿಜೆಪಿ ಯುವಮೋರ್ಚಾದಿಂದ ಬೈಕ್ ಜಾಥದ ಮೂಲಕ ಸ್ವಾತಂತ್ರ್ಯೋತ್ಸವ ದಿನಾಚರಣೆ

ಬೆಳ್ತಂಗಡಿ:78ನೇ ವರ್ಷದ ಸ್ವಾತಂತ್ರೋತ್ಸವದ ಸಂಭ್ರಮದ ಪ್ರಯುಕ್ತ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ಯುವಮೋರ್ಚಾ ವತಿಯಿಂದ ಬೈಕ್ ಜಾಥದ ಮೂಲಕ ಆಚರಿಸಲಾಯಿತು.

ಶಾಸಕ ಹರೀಶ್ ಪೂಂಜರವರು ಚಾಲನೆ ನೀಡಿದರು, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಸೀತರಾಮ್ ಬೆಳಾಲ್ ರವರು ಸ್ವಾತಂತ್ರ್ಯ ಉತ್ಸವದ ಮಹತ್ವ ತಿಳಿಸಿದರು, ಯುವಮೋರ್ಚಾ ಮಂಡಲ ಅಧ್ಯಕ್ಷರಾದ ಶಶಿರಾಜ್ ಶೆಟ್ಟಿಯವರು ಹಾಗೂ ಎಲ್ಲಾ ಪದಾಧಿಕಾರಿಗಳು, ಯುವಮೋರ್ಚಾ ಸದಸ್ಯರು ಹಾಗೂ ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು,

ಯುವಮೋರ್ಚಾ ಮಂಡಲ ಉಪಾಧ್ಯಕ್ಷರಾದ ಗಣೇಶ್ ಲಾಯಿಲರವರು ಸ್ವಾಗತಿಸಿದರು, ಮಂಡಲ ಪ್ರಧಾನ ಕಾರ್ಯದರ್ಶಿ ವಿನೀತ್ ಕೋಟ್ಯಾನ್ ಸಾವ್ಯರವರು ಧನ್ಯವಾದ ನೀಡಿದರು.

Related posts

ಬೆಳ್ತಂಗಡಿ ತಾಲೂಕು ಮಟ್ಟದ 17ರ ವಯೋಮಾನದ ಬಾಲಕ ಬಾಲಕಿಯರ ವಾಲಿಬಾಲ್ ಪಂದ್ಯಾಟ

Suddi Udaya

ಕಲ್ಮಂಜ : ಗುರಿಪಳ್ಳ ನಿವಾಸಿ ಮೇಸ್ತ್ರಿ ನಾರಾಯಣ ಮೂಲ್ಯ ನಿಧನ

Suddi Udaya

ಕೊಕ್ಕಡ ಸೈಂಟ್ ಫ್ರಾನ್ಸಿಸ್ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಏಕತಾ ದಿನ ಆಚರಣೆ

Suddi Udaya

ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ಸಮಾಜಘಾತುಕ ಶಕ್ತಿಗಳಿಂದ ಸುಳ್ಳು ಸುದ್ದಿ ಹಾಗೂ ಅಪಪ್ರಚಾರಕ್ಕೆಜಿಲ್ಲಾ ಜನಜಾಗೃತಿ ವೇದಿಕೆ ಖಂಡನೆ

Suddi Udaya

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದ ವತಿಯಿಂದ ವಿದ್ಯಾರ್ಥಿವೇತನ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!