April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಸೈಂಟ್ ಲಾರೆನ್ಸ್ ಕ್ಯಾಥೆಡ್ರಲ್ ಚರ್ಚ್ ವತಿಯಿಂದ ವಿದ್ಯಾನಿಧಿ ಯೋಜನೆಗೆ ಕೊಡುಗೆ

ಬೆಳ್ತಂಗಡಿ: ಸೈಂಟ್ ಲಾರೆನ್ಸ್ ಕ್ಯಾಥೆಡ್ರಲ್ ದೇವಾಲಯ ಇದರ ನೇತೃತ್ವದಲ್ಲಿ ಬೆಳ್ತಂಗಡಿ ಧರ್ಮಪ್ರಾಂತ್ಯದ ಬೆಳ್ಳಿ ಹಬ್ಬದ ಸಮಾರೋಪ ಸಮಾರಂಭವನ್ನು ಹಮ್ಮಿಕೊಳ್ಳಲಾಯಿತು. ಬೆಳ್ತಂಗಡಿ ಧರ್ಮದ್ಯಕ್ಷಧೀಕ್ಷೆಯ ಬೆಳ್ಳಿಹಬ್ಬವನ್ನು ಆಚರಿಸುತ್ತಿರುವ ಪರಮ ಪೂಜ್ಯ ಲಾರೆನ್ಸ್ ಮುಕ್ಕುಯಿ ಇವರಿಗೆ ಧರ್ಮ ಕೇಂದ್ರದ ವತಿಯಿಂದ ರೂ .25000/- ಚೆಕ್ಕ್ ಅನ್ನು ಹಸ್ತಾಂತರಿಸಿ, ಡಿ.ಕೆ.ಆರ್.ಡಿ.ಎಸ್ ವಿದ್ಯಾನಿಧಿಗೆ ನೆರವನ್ನು ನೀಡಿದರು.


ಪ್ರಧಾನ ದೇವಾಲಯದ ಧರ್ಮಗುರುಗಳಾದ ವಂದನೀಯ ಫಾದರ್ ತೋಮಸ್ ಕಣ್ಣಂಗಲ್ ಹಾಗೂ ಆಡಳಿತ ಮಂಡಳಿಯ ಸದಸ್ಯರು ಸಹಕರಿಸಿದರು.

Related posts

ಉರುವಾಲು : ಮುಹಮ್ಮದ್ ರಾಝಿಖ್ ದುಬೈನಲ್ಲಿ ಅನುಮಾನಸ್ಪದವಾಗಿ ಸಾವು

Suddi Udaya

ಬೆದ್ರಬೆಟ್ಟು ರಿಫಾಯ್ಯಾ ಜುಮಾ ಮಸೀದಿಯಲ್ಲಿ ಸಂಭ್ರಮದ ರಂಜಾನ್ ಆಚರಣೆ

Suddi Udaya

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಬಂಧ ಬ್ರಹ್ಮಕಲಶೋತ್ಸವಕ್ಕೆ ಮಾಜಿ ಶಾಸಕರಾದ ಪ್ರಭಾಕರ ಬಂಗೇರ ಭೇಟಿ

Suddi Udaya

ಪೆರಾಲ್ದರಕಟ್ಟೆ ಬದ್ರೀಯಾ ಜುಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಆಚರಣೆ

Suddi Udaya

ಬಳಂಜ ಬೊಂಟ್ರೋಟ್ಟು ಕ್ಷೇತ್ರದ ಕಲಶಾಭಿಷೇಕದ ಕೂಪನ್ ಬಿಡುಗಡೆ: ಡಿ28 ರಿಂದ 31 ರವರೆಗೆ ಕಲಶಾಭಿಷೇಕ, ದೈವಗಳಿಗೆ ನರ್ತನ ಸೇವೆ, ಚಂಡಿಕಾಹೋಮ

Suddi Udaya

ಕೊಕ್ಕಡ: ಕಾವು ತ್ರಿಗುಣಾತ್ಮಿಕ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ “ಶ್ರೀ ಲಲಿತಾ ಸಹಸ್ರನಾಮ ಯಾಗ: ಧಾರ್ಮಿಕ ಸಭೆ, ಸನ್ಮಾನ

Suddi Udaya
error: Content is protected !!